ಭಾರತದಲ್ಲಿ ಆಚಾರ್ಯ ಮಧ್ವರ ಹೆಜ್ಜೆಗಳು
ಸರ್ವಮೂಲ ಪಾರಾಯಣ, ಉತ್ಸವಗಳಲ್ಲಿ ಪಾಲ್ಗೊಂಡು ಮಧ್ವರನ್ನು ಸ್ಮರಿಸಿಕೊಳ್ಳುತ್ತಾರೆ.
Team Udayavani
ಡಾ| ಷಣ್ಮುಖ ಹೆಬ್ಟಾರ್, ಉಡುಪಿ
ಉಜಿರೆ, ಪುಂಜಾಲಕಟ್ಟೆಯ ಬಳಿಯ ಪಾರೆಂಕಿ ದೇವಸ್ಥಾನ, ಮಧ್ಯವಾಟಮಠ, ಕಾಂತಾವರ ದೇವಸ್ಥಾನ, ಉಡುಪಿಯ ಸುತ್ತಮುತ್ತಲಿನ ಹಲವು ಸ್ಥಳಗಳು ಆಚಾರ್ಯಮಧ್ವರು ಓಡಾಡಿದ ಸ್ಥಳಗಳಾಗಿ ಈಗಲೂ ಜನಜನಿತವಾಗಿದೆ. ಮಂಗಳೂರಿನಿಂದ ಬಿ.ಸಿ.ರೋಡ್ ಮಾರ್ಗವಾಗಿ ಬೆಳ್ತಂಗಡಿಗೆ ಹೋಗುವಾಗ ಪುಂಜಾಲಕಟ್ಟೆಗಿಂತ ಮೊದಲು ಮದ್ದ ಎಂಬ ಒಂದು ಚಿಕ್ಕ ಊರು ಇದೆ. ಇದರ ನಿಜವಾದ ಹೆಸರು ಮಧ್ವ ಎಂದು, ಆಡುಭಾಷೆಯಲ್ಲಿ ಮದ್ದ ಎಂದಾಗಿದೆ. ಶ್ರೀಮಧ್ವಾಚಾರ್ಯರು ಉಡುಪಿಯಿಂದ ಸುಬ್ರಹ್ಮಣ್ಯಕ್ಕೆ ತೆರಳುವ ಮಧ್ಯೆ ಈ ಊರಿನಲ್ಲಿ ವಿಶ್ರಮಿಸುತ್ತಿದ್ದರು. ಇವತ್ತೂ ಆ ಕಟ್ಟೆಯನ್ನು ಮಧ್ವಕಟ್ಟೆಯೆಂದೇ ಜನ ಗೌರವಿಸುತ್ತಾ ಬಂದಿದ್ದಾರೆ. ಇನ್ನೂ ಹಲವು ಅಪ್ರಸಿದ್ಧವಾದರೂ ಮಧ್ವಾಚಾರ್ಯರು ಸಂಚರಿಸಿದ ಸ್ಥಳಗಳಾಗಿ ಗುರುತಿಸಲ್ಪಟ್ಟಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ