ಜಮ್ಮು ಕಾಶ್ಮೀರ್ ಗುಂಡಿನ ಮೊರೆತಗಳ ನಡುವೆ ಅರಳಿದ ಕ್ರಿಕೆಟ್ ಹೂವು
ಕಷ್ಟಗಳ ಕೆಸರಿನ ನಡುವೆ ಕಮಲದಂತೆ ಅರಳಲು ಐಪಿಎಲ್ ಎಂಬ ಉದಯ ರವಿಯತ್ತ ಮುಖ ಮಾಡಿದ್ದಾನೆ.
ಕೀರ್ತನ್ ಶೆಟ್ಟಿ ಬೋಳ
2018ರಲ್ಲಿ ಜಮ್ಮು ಕಾಶ್ಮೀರ ತಂಡದ ಆಟಗಾರ ಮತ್ತು ತರಬೇತುದಾರನಾಗಿ ಇರ್ಫಾನ್ ಪಠಾಣ್ ಸೇರಿದ್ದರು. ರಣಜಿ ತಂಡಕ್ಕೆ ಹೊಸ ಆಟಗಾರರ ಹುಡುಕಾಟದಲ್ಲಿದ್ದ ಪಠಾಣ್, ಜಮ್ಮು ಕಾಶ್ಮೀರ ರಾಜ್ಯದಲ್ಲಿ ಸುತ್ತಾಟ ನಡೆಸಿದ್ದರು. ಕಣಿವೆ ರಾಜ್ಯದಲ್ಲಿ ಬಹಳಷ್ಟು ಕ್ಯಾಂಪ್ ಗಳನ್ನು ನಡೆಸಿದ್ದರು. ಈ ಹಂತದಲ್ಲಿ ಜಮ್ಮುವಿನ ವಿಜ್ಞಾನ ಕಾಲೇಜಿನ ಕ್ಯಾಂಪ್ ನಲ್ಲಿ ಭರ್ಜರಿ ಸಿಕ್ಸರ್ ಬಾರಿಸುತ್ತಿದ್ದ ಯುವಕ ಪಠಾಣ್ ಗಮನ ಸೆಳೆದಿದ್ದ. ಆ ಚಿಗುರು ಮೀಸೆಯ ಹುಡುಗನಿಗೆ ಆಗಿನ್ನೂ 16 ವರ್ಷ. ಈತ ಬ್ಯಾಟ್ ಬೀಸುವ ಪರಿಯ ಬಗ್ಗೆ ಹೇಳಬೇಕಾದರೆ ಆತ ಅಸ್ಸಾಂ ವಿರುದ್ಧ ರಣಜಿ ಪಂದ್ಯದಲ್ಲಿ ಬಾರಿಸಿದ ಶತಕವನ್ನು ಗಮನಿಸಬೇಕು...
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ