“ಆ” ಒಂದು ಪುಸ್ತಕ ಅವರನ್ನು ಬದಲಾಯಿಸಿತು… ಸಾವಯವ ಕೃಷಿಯಲ್ಲಿ ಖುಷಿ ಕಂಡ ದಂಪತಿ
2015ರಲ್ಲಿ ತಮ್ಮ ಕೈತುಂಬಾ ಸಂಬಳದ ಹುದ್ದೆಗೆ ರಾಜೀನಾಮೆ ನೀಡಿ ತಮ್ಮ ಮುಂದಿನ ಖುಷಿ ಕಾಣಲು ಕೃಷಿಯುತ್ತ ಒಲುವು
Team Udayavani
ಶಿವ
ಇವರು ತಮ್ಮ ಕೃಷಿ ಭೂಮಿಯಲ್ಲಿ ಬಿತ್ತನೆಗೆ ನಿರ್ದಿಷ್ಟ ಮಾದರಿಗಳನ್ನು ಅನುಸರಿಸದೇ ಸಾಂಪ್ರಾದಾಯಿಕ ಮಾದರಿಯನ್ನು ಅನುಸರಿಸುತ್ತಿದ್ದಾರೆ. ಸ್ಥಳೀಯ ಪ್ರಭೇದ ಬೀಜಗಳಿಗೆ ಇದೇ ಮಾದರಿ ಉತ್ತಮವಾಗಿದ್ದು, ಅಲ್ಲದೇ ಒಳ್ಳೆಯ ಇಳುವರಿ ಪಡೆಯಬಹುದು ಎಂಬುದು ಅವರ ನಂಬಿಕೆ. ಪ್ರಜೀತ್ ಅವರು ತಮ್ಮ ತುಂಡು ಭೂಮಿಯಲ್ಲಿ ಮೊದಲು ಕಲ್ಲಂಗಡಿ ಹಣ್ಣನ್ನು ಬೆಳೆಯಲು ಮುಂದಾದರು. ಆದರೆ, ಮೊದಮೊದಲಿಗೆ ಕಲ್ಲಂಗಡಿ ಬೀಜ ಕೊಯ್ಲು ಮಾಡಿದಾಗ, ಅವುಗಳಿಗೆ ಕಾಡುಹಾಂದಿಗಳ ಹಾವಳಿ ಅಧಿಕವಾಗಿತ್ತು. ಇದನ್ನು ನಿರ್ವಹಣೆ ಮಾಡುವುದು ಕೂಡ ಅವರಿಗೆ ಸವಾಲಾಗಿತ್ತು. ಅದಕ್ಕಾಗಿ ಅವರು ತಮ್ಮ ಜಮೀನಿನಲ್ಲಿ ಹಾಳಾದ ಕಲ್ಲಂಗಡಿ ಬೀಜಗಳನ್ನು ಕಾಡುಹಂದಿಗಳ ತಿನ್ನಲು ಬಿಟ್ಟರು. ಆಗ ಹಾಳಾದ ಕಲ್ಲಂಗಡಿ ಬೀಜ ತಿಂದ ಕಾಡುಹಂದಿಗಳು ಹಿಕ್ಕೆಯನ್ನು ಅದೇ ಜಮೀನಿನಲ್ಲಿ ಬಿಡುತ್ತಿದ್ದವು,..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ