ದಿ ಬುಚಾ ಫೈಲ್ಸ್ ; ನರಮೇಧದ ಸಾಕ್ಷ್ಯ ಉಳಿಸಿದ ರಷ್ಯಾ
ನರಮೇಧದ ಕಡತಗಳು ಈಗ ಬಹುದೊಡ್ಡ ಸಾಕ್ಷ್ಯಗಳಾಗಿ, ರಷ್ಯಾವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಇದೆ
Team Udayavani
ಏಪ್ರಿಲ್ 3ರಂದು ಬುಚಾದಿಂದ ರಷ್ಯನ್ ಸೇನೆಯನ್ನು ಹಿಮ್ಮೆಟ್ಟಿಸಲಾಯಿತು. ಆ ಬಳಿಕ ಬುಚಾದಲ್ಲಿ ನಡೆದ ಹತ್ಯೆ ಮುಂತಾದ ಅನಾಚಾರಗಳ ದೃಶ್ಯಗಳನ್ನು ಸೆರೆಹಿಡಿಯಲೆಂದೇ ವಿದೇಶಿ ಮಾಧ್ಯಮಗಳಿಗೆ ಅವಕಾಶ ಮಾಡಿಕೊಡಲಾಗಿತ್ತು. ಶವಗಳ ಮುಂದೆ ನಿಂತು ಮಾತನಾಡಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ರಷ್ಯನ್ ಸೈನಿಕರ ತಾಯಂದಿರನ್ನು ಪ್ರಶ್ನಿಸಿದ್ದಾರೆ. "ಇಡೀ ಬುಚಾದಲ್ಲಿ ಓಡಾಡಿ ಬಂದಾಗ, ಹಾರರ್ ದೃಶ್ಯಗಳೇ ಕಂಡವು. ಇಲ್ಲಿನ ಮುಗ್ಧ ನಾಗರಿಕರು, ಮಕ್ಕಳು ನಿಮಗೇನು ಅನ್ಯಾಯ ಮಾಡಿದ್ದರು? ಯಾಕೆ ನಿಮ್ಮ ಮಕ್ಕಳು ಇಲ್ಲಿಗೆ ಬಂಧು ನರಮೇಧ ನಡೆಸುತ್ತಿದ್ದಾರೆ?' ಎಂದು ರಷ್ಯನ್ ಸೈನಿಕರ ತಾಯಂದಿರನ್ನು ಖಾರವಾಗಿ ಪ್ರಶ್ನಿಸಿದ್ದಾರೆ. ಜೋ ಬೈಡೆನ್ ಕೂಡ "ಇದು ರಷ್ಯಾ...
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?