ದಿ ಕಾಶ್ಮೀರ್ ಫೈಲ್ಸ್ …ಪಂಡಿತರ ನೋವಿನ ಧ್ವನಿ; ಕಾಶ್ಮೀರಿ ಪಂಡಿತರ ವಲಸೆಗೆ ಕಾರಣವೇನು?
ಬಿಜೆಪಿ ರಾಜ್ಯಗಳು ತೆರಿಗೆ ವಿನಾಯಿತಿ ನೀಡಿರುವ ಬಗ್ಗೆ ಟೀಕೆಗಳು ವ್ಯಕ್ತವಾಗಿವೆ
Team Udayavani
ಒಂದು ಹೆಜ್ಜೆ ಮುಂದೆ ಹೋಗಿರುವ ಕೇರಳ ಕಾಂಗ್ರೆಸ್, ಜಮ್ಮು ಕಾಶ್ಮೀರದಲ್ಲಿ ಪಂಡಿತರಿಗಿಂತ ಮುಸಲ್ಮಾನರೇ ಹೆಚ್ಚು ಸಾವನ್ನಪ್ಪಿದ್ದಾರೆ. ದತ್ತಾಂಶಗಳ ಪ್ರಕಾರ, ತೀರಾ ಕಡಿಮೆ ಪಂಡಿತರು ಮೃತರಾಗಿದ್ದಾರೆ ಎಂದು ಟ್ವೀಟ್ ಮಾಡಿದೆ. ಕಾಶ್ಮೀರಿ ಪಂಡಿತರನ್ನು ಟಾರ್ಗೆಟ್ ಮಾಡಿದ್ದು ಭಯೋತ್ಪಾದಕರು. 1990ರಿಂದ 2007ರ ವರೆಗೆ 399 ಕಾಶ್ಮೀರಿ ಪಂಡಿತರು ಸಾವನ್ನಪ್ಪಿದ್ದರೆ, ಇದೇ ಅವಧಿಯಲ್ಲಿ 15 ಸಾವಿರ ಮುಸಲ್ಮಾನರು ಉಗ್ರ ಕೃತ್ಯಗಳಿಂದ ಮೃತಪಟ್ಟಿದ್ದಾರೆ ಎಂದಿದೆ. ವಿವಾದವಾದ ಮೇಲೆ ಈ ಟ್ವೀಟ್ ಅನ್ನು ಅಳಿಸಿಹಾಕಿದೆ. ಕೇರಳ ಕಾಂಗ್ರೆಸ್ನ ಈ ವಾದ ಬಿಜೆಪಿಯ ಆಕ್ರೋಶಕ್ಕೂ ಕಾರಣವಾಗಿದೆ. ಅಲ್ಲದೆ ಆಗಿನ ಬೆಳವಣಿಗೆಗಳನ್ನು ಅತಿಯಾಗಿ...
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
MUST WATCH
ಹೊಸ ಸೇರ್ಪಡೆ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ