ಬೇರೆ ರಾಜ್ಯಗಳಲ್ಲಿ ಹೇಗಿದೆ ಮತಾಂತರ ನಿಷೇಧ ಕಾನೂನು?
ಉಡುಪಿಯಲ್ಲೂ ಇಂಥ ಘಟನೆ ಕಂಡುಬಂದಿವೆ. ಹೀಗಾಗಿ ಸರಕಾರ ಕಠಿನ ಕ್ರಮ ತೆಗೆದುಕೊಳ್ಳಬೇಕು
Team Udayavani
ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಅವರು, ಮಂಗಳವಾರ ವಿಧಾನಮಂಡಲ ಅಧಿವೇಶನದಲ್ಲಿ ಕ್ರೈಸ್ತ ಮಿಷನರಿಗಳ ಬಲವಂತದ ಮತಾಂತರದ ವಿಚಾರವೆತ್ತಿದ್ದರು. ತಮ್ಮ ತಾಯಿಯನ್ನೇ ಮತಾಂತರ ಮಾಡಲಾಗಿದೆ. ಅಲ್ಲದೇ, ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಮಿಷನರಿಗಳು ಮತ್ತು ಸಂಘಟನೆಗಳು ಮುಗ್ಧ ಜನರನ್ನು ಬಲವಂತವಾಗಿ ಮತಾಂತರ ಮಾಡುತ್ತಿವೆ. ಉಡುಪಿಯಲ್ಲೂ ಇಂಥ ಘಟನೆ ಕಂಡುಬಂದಿವೆ. ಹೀಗಾಗಿ ಸರಕಾರ ಕಠಿನ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯದಲ್ಲಿ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ. ಆಮಿಷವೊಡ್ಡಿ ಮತಾಂತರ ಮಾಡುವುದು ಕಾನೂನಿನ ಪ್ರಕಾರ ಅಪರಾಧ. ಹೀಗಾಗಿ ಮತಾಂತರ ನಿಷೇಧಕ್ಕಾಗಿ ಉತ್ತರ ಪ್ರದೇಶ ಮಾದರಿಯಲ್ಲೇ ಕಾನೂನು ಜಾರಿಗೆ ತರುವುದಾಗಿ ಹೇಳಿದ್ದರು...
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ