ಇದು ಬುಲೆಟ್ ಬಾಬಾ ಟೆಂಪಲ್: ಇಲ್ಲಿ ರಾಯಲ್ ಎನ್ ಫೀಲ್ಡ್ ಗೆ ನಿತ್ಯ ಪೂಜೆ
ಬೈಕ್ ಗಳ ಬಗ್ಗೆ ಕ್ರೇಜ್ ಹಾಗೂ ಲಾಂಗ್ ಡ್ರೈವ್ ಮಾಡೋ ಹವ್ಯಾಸಿಗರು ಖಂಡಿತವಾಗಿಯೂ ಈ ಲೇಖನ ಓದಲೇಬೇಕು.
ಗಣೇಶ್ ಹಿರೇಮಠ
ಈ ಬಾಬಾಗೆ ಪ್ರಾರ್ಥನೆ ಸಲ್ಲಿಸಿದ ತರುವಾಯ ಚಾಲಕರು ತಮ್ಮ ಪ್ರಯಾಣವನ್ನು ಆರಂಭಿಸುತ್ತಾರಂತೆ. ಈ ಬುಲೆಟ್ ಬಾಬಾನಿಗೆ ಹಣ್ಣು-ಕಾಯಿ ನಿಷಿದ್ಧ. ಅದರ ಬದಲಿಗೆ ಒಂದು ಮದ್ಯದ ಬಾಟಲ್ ನೈವೇದ್ಯವಾಗಿ ಅರ್ಪಿಸುತ್ತಾರೆ. ಈ ದೇವನಿಗೆ ನೈವೇದ್ಯವನ್ನು ಸರ್ಮಪಿಸುವ ಸಮಯದಲ್ಲಿ ವಾಹನ ಸವಾರರು ತಮ್ಮ ವಾಹನದ ಹಾರ್ನ್ನನ್ನು ವಿಪರೀತವಾಗಿ ಶಬ್ದ ಮಾಡುತ್ತಾರೆ. ಹೀಗೆ ನೈವೇದ್ಯ ಬುಲೆಟ್ ಬಾಬಾಗೆ ಅರ್ಪಿಸಿದರೆ ಗ್ರಾಮಸ್ಥರನ್ನು ಸುರಕ್ಷಿತವಾಗಿ ಕಾಪಾಡುತ್ತದೆ ಎಂದು ಗ್ರಾಮಸ್ಥರು ನಂಬುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ