ರಕ್ಷಾ ಬಂಧನ ವಿಶೇಷ; ಅಜ್ಜಿಯ ಹಣದಿಂದ ಕೊಂಡ ರಾಕಿ

ಇಂತಹ ಅನುಬಂಧದ ಹಬ್ಬವೂ ನೀಡಿದ ನನ್ನಲ್ಲಿನ ಕೆಲವು ಬಾಲ್ಶದ ನೆನಪುಗಳನ್ನ ಹಂಚಿಕೊಳ್ಳುವೆ.

Team Udayavani, Aug 3, 2020, 12:47 PM IST

ರಕ್ಷಾ ಬಂಧನ ವಿಶೇಷ; ಅಜ್ಜಿಯ ಹಣದಿಂದ ಕೊಂಡ ರಾಕಿ

ಭೂಮಿಯ ಮೇಲೆ ಕೆಲವು ಸಂಬಂಧಗಳಿಗೆ ಬೆಲೆ ಕಟ್ಟಲಾಗದು. ಅದರಲ್ಲೂ ಸೋದರ ಸಹೋದರಿಯರ ಸಂಬಂಧವೂ ಪ್ರಮುಖವಾದುದು. ಈ ಒಂದು ಸಂಬಂಧದಲ್ಲಿ ಒಬ್ಬ ಉತ್ತಮ ಸ್ನೇಹಿತ ಎರಡನೇ ಪೋಷಕರು ಸಿಲ್ಲಿ ಜಗಳಗಳು ಹಾಗೂ ರಕ್ಷಕನನ್ನು ಕಾಣಬಹುದು.

ಸೋದರ ಸಹೋದರಿಯರ ನಡುವಿನ ಪ್ರೀತಿ ಹಾಗೂ ನೆನಪುಗಳು ಅಚ್ಚಳಿಯದೆ ಉಳಿಯಲು ಪ್ರತಿವರ್ಷ ರಕ್ಷಾಬಂಧನ ಹಬ್ಬವನ್ನ ಭಾರತೀಯರು ಹೆಚ್ಚಾಗಿ ಆಚರಿಸುತ್ತಾರೆ.ಇಂತಹ ಅನುಬಂಧದ ಹಬ್ಬವೂ ನೀಡಿದ ನನ್ನಲ್ಲಿನ ಕೆಲವು ಬಾಲ್ಶದ ನೆನಪುಗಳನ್ನ ಹಂಚಿಕೊಳ್ಳುವೆ.

ಬಾಲ್ಯದಲ್ಲಿ ಅಣ್ಣನ ಕೈಗೆ ಕಟ್ಟುವಂತಹ ರಾಕಿಯ ಮಜಾವೇ ಮಜಾ. ರೆಕ್ಕೆಗಳಂತಿರುವ ಬಂಗಾರ ಬಣ್ಣದ ರಾಕಿಯೂ ಅಣ್ಣನ ಕೈಗಿಂತ ಎರಡು ಪಟ್ಟು ದೊಡ್ಡದು ಅದು ಕೂಡ ಅಜ್ಜಿ ನೀಡಿದ ಹಣದಿಂದ ಕೊಂಡುತರುತ್ತಿದ್ದು. ಆ ದಾರವನ್ನು ಕಟ್ಟಿ ಅಣ್ಣ ನೀಡುವ ಹತ್ತು ರೂಪಾಯಿಗೆ ಕೈಚಾಚುತ್ತಿದ್ದದು ಅದು ಕೂಡ ಅಜ್ಜಿ ನೀಡುತ್ತಿದ್ದ ಹಣ ಎಂಬುದು ನೆನೆದರೆ ನಗು ಮೂಡುವುದು. ಇಂದೂ ವಿವಿಧ ಬಣ್ಣ ವಿನ್ಯಾಸದ ದಾರಗಳಿವೆ ನಮ್ಮ ಹಣದಿಂದಲೇ ತಂದು ಅಣ್ಣನೇ ಕೊಂಡು ಕೊಡುವ ಉಡುಗೊರೆಯೂ ಮಟ್ಟ ಹೆಚ್ಚಾಗಿದೆ ಆದರೆ ಅಜ್ಜಿ ನೀಡಿದ ಹಣದ ಉಡುಗೊರೆಯ ಖುಷಿಯೂ ಕೊಂಚ ಜಾಸ್ತಿಯೇ.

ಇಂತಹ ರಕ್ಷಣೆ ಹಾಗೂ ಬಂಧನವು (ರಕ್ಷಾಬಂಧನ) ಸಹೋದರನಿಗೆ ದೀರ್ಘಾಯುಷ್ಯ ಆರೋಗ್ಯ ನೀಡಲಿ ಎಂದು ಬೇಡುವೇ ದೇವರಲಿ. ನನ್ನ ಎಲ್ಲಾ ಸಹೋದರರಿಗೆ ರಕ್ಷಾಬಂಧನ ಹಬ್ಬವೆಂಬ ಅನುಬಂಧದ ಶುಭಾಶಯಗಳು.

ಅನಿತ.ಕೆ.ಬಿ
ಗೋಪನಾಳ್
ದಾವಣಗೆರೆ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

World Theatre Day 2024: ರಂಗಭೂಮಿ ಕಲೆ-ಯುದ್ಧ ಮತ್ತು ಶಾಂತಿ ಪರಸ್ಪರ ವಿರುದ್ಧ ಧ್ರುವ

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

ಡೌಟೇ ಬೇಡ, ಜೋಡೆತ್ತುಗಳ ಹಾಗೆ ನಾನು, ಅನಂತ ಹೆಗಡೆ ಇಬ್ಬರೂ ಕೆಲಸ ಮಾಡುತ್ತೇವೆ…

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

Book Review;ವಿಶಿಷ್ಟ ರೂಪಕ ಶೈಲಿಯಿಂದ ಚಿತ್ರ ರಸಿಕರ ಮನಗೆದ್ದ ಕಾಸರವಳ್ಳಿಯ “ಬಿಂಬ ಬಿಂಬನ”

World Water Day: ಜುಳು ಜುಳು ಸದ್ದೇಕೆ ಉರಿ ಮೌನ

World Water Day: ಜುಳು ಜುಳು ಸದ್ದೇಕೆ ಉರಿ ಮೌನ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

ಪ್ರೊ| ಕು.ಶಿ.: ಜ್ಞಾನಕಾಶಿಯಲ್ಲೊಬ್ಬ ಫ‌ಕೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.