ರಕ್ಷಾ ಬಂಧನ ವಿಶೇಷ : ಪ್ರೀತಿಯ ಪ್ರತಿರೂಪ ಅಣ್ಣ


Team Udayavani, Aug 3, 2020, 12:39 PM IST

ರಕ್ಷಾ ಬಂಧನ ವಿಶೇಷ : ಪ್ರೀತಿಯ ಪ್ರತಿರೂಪ ಅಣ್ಣ

ಸಾಂದರ್ಭಿಕ ಚಿತ್ರ

ಅಣ್ಣ ನೀ ನನ್ನ ಸ್ನೇಹಿತ, ಸದಾ ನನ್ನ ಶ್ರೇಯಸ್ಸನ್ನು ಬಯಸುವ ವ್ಯಕ್ತಿ. ಇಷ್ಟೆಲ್ಲಾ ಪ್ರೀತಿ ಇದ್ದರೂ ನಾವಿಬ್ಬರು ಪ್ರತಿದಿನ ಜಗಳವಾಡುತ್ತಾ, ಒಬ್ಬರನ್ನೊಬ್ಬರು ಕಾಲೆಳೆಯುತ್ತಾ ಇರುತ್ತೇವೆ. ಅದೆಷ್ಟೋ ಬಾರಿ ನನ್ನನು ಕೋಪಗೊಳಿಸಿರುವೆ, ಆ ಕೋಪದಲ್ಲಿ ನಾನು ಅತ್ತಾಗ ನೀ ನನಗೆ ಸಮಾಧಾನವನ್ನು ಮಾಡಿರುವೆ. ಪ್ರತಿ ಬಾರಿ ನಮ್ಮಿಬ್ಬರ ಮಧ್ಯೆ ಜಗಳವಾದಗಾ ಮೊದಲು ನೀನೇ ಬಂದು ನನ್ನ ಬಳಿ ಮಾತಾಡುವೆ. ನಾನು ಏನೇ ಕೇಳಿದರು ಅದನ್ನು ನೀನು ತಂದು ಕೊಟ್ಟಿರುವೆ. ಆದರೂ ಕೆಲವೊಂದು ಬಾರೀ ನನ್ನನ್ನು ಸತಾಯಿಸಿರುವೆ. ಎಷ್ಟೇ ಕಿತ್ತಾಡಿದರು, ಜಗಳವಾಡಿದರು ನಮ್ಮಿಬ್ಬರ ಪ್ರೀತಿ ವಾಸ್ತಲ್ಯಾ ಎಂದೂ ಕಡಿಮೆಯಾಗಿಲ್ಲ.

ಈ ನಿನ್ನ ಅಕ್ಕರೆ, ಪ್ರೀತಿ ಯಾವಾಗಲೂ ಹೀಗೆಯೇ ಇರಲಿ. ನನಗೆ ದೇವರು ಕೊಟ್ಟಿರುವ ಒಂದು ಅಮೂಲ್ಯ ಉಡುಗೊರೆ ಎಂದರೆ ಅದು ನೀನೇ ಅಣ್ಣ.

ಮಾಲಾಶ್ರೀ
ಪ್ರಥಮ ಎಂ. ಸಿ. ಜೆ, ವಿವೇಕಾನಂದ ಕಾಲೇಜು ಪುತ್ತೂರು.

ಟಾಪ್ ನ್ಯೂಸ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasas

ಸೌರ ಯುಗಾದಿ; ಜೀವನೋತ್ಸಾಹ, ನವಚೈತನ್ಯ ತುಂಬುವ ಹಬ್ಬ ವಿಷು

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

1-qwewqew

ಮರಳಿ ಬಂದಿದೆ ಯುಗಾದಿ: ಹೊಸ ಸಂವತ್ಸರದ ಹುರುಪು, ನವ ಬೆಳಕಿನ ಆಶಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.