ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 12, 2022, 7:12 AM IST

astro fRGHh

ಮೇಷ:

ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ, ಮೇಲಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ . ಉತ್ತಮ ಧನಾರ್ಜನೆ.

 ವೃಷಭ:

ವಸ್ತ್ರ, ಆಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನು ಕೂಲಕರ ಪರಿಸ್ಥಿತಿ. ವೈವಾ ಹಿಕ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದ ಸಮಾಧಾನ.

ಮಿಥುನ:

ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತ್ತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್‌ಚತುರತೆ. ಕುಟುಂಬಿಕರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡುವುದರಿಂದ ಅಭಿವೃದ್ಧಿ.

 ಕರ್ಕ:

ದೀರ್ಘ‌ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರು ಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ದಾಂಪತ್ಯ ಸುಖ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯ ವಿಕ್ರಯಗಳಲ್ಲಿ ಪ್ರಗತಿ.

ಸಿಂಹ:

ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾರರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರದಲ್ಲಿ ಸಿಡುಕದಿರಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ.

ಕನ್ಯಾ:

ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯಸಾಧಿಸಿ.

 ತುಲಾ:

ಆಸ್ತಿ ವಿಚಾರದಲ್ಲಿ ತಲ್ಲೀನತೆ ಹಾಗೂ ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿದ ಸಂತೋಷ. ಬಂಧು ಮಿತ್ರರ ಮಾತೃ ಸಮಾನರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿದಾಯಕ ಬದಲಾವಣೆ. ಸರಕಾರಿ ಕಾರ್ಯದಲ್ಲಿ ಮುನ್ನಡೆ.

 ವೃಶ್ಚಿಕ:

ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾಯಾಸ. ಗುರು ಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತೀ ಉದಾರತನದಿಂದ ಕಿರಿಕಿರಿ ಆದೀತು. ಆಸ್ತಿ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ.

ಧನು:

ಅತಿಯಾದ ಆತ್ಮ ವಿಶ್ವಾಸದಿಂದ ಆರೋಗ್ಯದಲ್ಲಿ ಗಮನಹರಿಸುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದರ್ಶಕತೆಯೊಂದಿಗೆ ಕಾರ್ಯೋ ನ್ಮುಖರಾಗಿ. ನಿಷ್ಠರ ಆಗದಂತೆ ಎಚ್ಚರವಹಿಸಿ.

ಮಕರ:

ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾ ವಹಿಸಿ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನಮಾನ.

ಕುಂಭ:

ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್‌ ಚತುರತೆ ಪ್ರದರ್ಶನ. ಗುರುಹಿರಿಯರ ಆರೋಗ್ಯ ಮಧ್ಯಮ. ಸಾಂಸಾರಿಕ ಸುಖಕ್ಕೆ ಹೆಚ್ಚಿನ ಪರಿಶ್ರಮ ಸಂಭವ. ಧಾರ್ಮಿಕ ಕೆಲಸ ಕಾರ್ಯದಲ್ಲಿ ತೊಡಗುವಿಕೆ.

ಮೀನ:

ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾದ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತು ನಿಷ್ಠೆಗೆ ಆಧ್ಯತೆ ನೀಡಿ ವ್ಯವಹರಿಸುವುದರಿಂದ ಸಫ‌ಲತೆ. ಸಾಂಸಾರಿಕ ಸುಖ ಮಧ್ಯಮ. ಗುರುಹಿರಿಯರ ಆರೋಗ್ಯ ಗಮನಿಸಿ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.