ಶನಿವಾರದ ರಾಶಿಫಲ, ಇಲ್ಲಿದೆ ನಿಮ್ಮ ಗ್ರಹಬಲ


Team Udayavani, Dec 25, 2021, 7:45 AM IST

rashi

ಮೇಷ:

ಆರೋಗ್ಯ ವೃದ್ಧಿ. ನಿಮ್ಮಲ್ಲಿರುವ ವಿದ್ಯೆಯನ್ನು ದೈರ್ಯದಿಂದ ಸರಿಯಾಗಿ ಉಪಯೋಗಿಸಿ. ಸಭಾಕಂಪನವಿಲ್ಲದೆ ಸಂತೋಷ ದಿಂದ ನೇರ ಮಾತನಾಡಿ ಕಾರ್ಯ ಸಾಧಿಸಿಕೊಳ್ಳಿ. ಪತ್ರ ವ್ಯವಹಾರಕ್ಕೆ ಮನ್ನಣೆ. ಮಿತ್ರರು, ಹಿರಿಯರು, ಮಕ್ಕಳಿಂದ ಸುವಾರ್ತೆ.

ವೃಷಭ:

ಬಂಧು ಮಿತ್ರರು ಸಹೋದರ ಸಮಾನರಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ. ಭೂಮಿ, ವಾಹನಾದಿ ವಿಚಾರದಲ್ಲಿ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಆರ್ಥಿಕ ಅನುಕೂಲತೆ. ಕಣ್ಣು, ಉದರ ಕಫ‌ ತೊಂದರೆ ಆಗದಂತೆ ಕಾಳಜಿ ವಹಿಸಿ.

ಮಿಥುನ:

ಧನಾಗಮ ಉತ್ತಮವಿದ್ದರೂ ಖರ್ಚಿನ ಹಿಡಿತವಿರಲಿ. ವಿದ್ಯಾರ್ಥಿಗಳಿಗೆ ಫ‌ಲಿತಾಂಶ ಸಿಗುವ ಸಮಯ. ದೂರದ ಕಾರ್ಯಕ್ಷೇತ್ರದಲ್ಲಿ ಪಾಲುದಾರಿಕಾ ವ್ಯವಹಾರಗಳಲ್ಲಿ ಸಂಯಮವಿದ್ದರೆ ಸಂತೋಷಕ್ಕೆ ನೆಮ್ಮದಿಗೆ ಕೊರತೆ ಕಾಣದು.

ಕಟಕ:

ಪಾಲುದಾರಿಕಾ ಬಂಧುಮಿತ್ರರ ಕೈಗೊಂಡ ಚಟುವಟಿಕೆಗಳಲ್ಲಿ ಮಾನಸಿಕ ಗೊಂದಲ ವಾದವಿವಾದಗಳಿದ್ದರೂ ಅಂತಿಮವಾಗಿ ಜಯ ನಿಮ್ಮದಾಗುವುದು. ಅನುಯಾಯಿಗಳ, ಶಿಷ್ಯರ, ಮಕ್ಕಳ ವಿಚಾರದಲ್ಲಿ ಗಮನಹರಿಸಿ

ಸಿಂಹ:

ಮಿತ್ರರೊಂದಿಗೆ ಗುರುಗಳೊಂದಿಗೂ ವ್ಯವಹರಿಸುವಾಗ ಎಚ್ಚರವಿರಲಿ. ಅನ್ಯರಿಗೆ ಸಹಾಯ ಮಾಡಲು ಹೋಗಿ ತೊಂದರೆಗೆ ಒಳಗಾಗದಿರಿ. ಆರೋಗ್ಯದ ಬಗ್ಗೆ ಗಮನ ಹರಿಸಿ. ದೂರದಿಂದ ಬಂದ ಅವಕಾಶವನ್ನು ಸ್ವೀಕರಿಸಿ.

ಕನ್ಯಾ:

ಧನಾಗಮ ಉತ್ತಮವಿದ್ದರೂ ಖರ್ಚಿನ ಹಿಡಿತವಿರಲಿ. ಪರರನ್ನು ತೃಪ್ತಿಪಡಿಸಲು ಹೋಗಿ ಕಷ್ಟಕ್ಕೆ ಸಿಲುಕದಿರಿ. ಮನೋರಂಜನೆ, ಆಹಾರ ಸೇವನೆಯಲ್ಲಿ ಎಚ್ಚರವಿರಲಿ. ಉದ್ಯೋಗದಲ್ಲಿ ಅಧಿಕ ಶ್ರಮ. ದಾಕ್ಷಿಣ್ಯ ಪ್ರವೃತ್ತಿಯ ವ್ಯವಹಾರಕ್ಕೆ ಅವಕಾಶ ಕೊಡದಿರಿ.

ತುಲಾ:

ನಿರೀಕ್ಷಿತ ಕೆಲಸಕಾರ್ಯಗಳಲ್ಲಿ ಜಯ. ವಿಪುಲ ಅವಕಾಶ. ಉತ್ಪ್ರೇಕ್ಷೆ ಪಡದಿರಿ. ಎಲ್ಲಾ ವಿಧದಲ್ಲಿ ಸುಖ ಸಂತೋಷ ವೃದ್ಧಿ. ಅನ್ಯರ ಮನಸ್ಸನ್ನು ನೋಯಿಸದಿರಿ. ದಾರ್ಮಿಕ ಕ್ಷೇತ್ರ ದರ್ಶನ. ಆಹಾರ ಸೇವನೆಯಲ್ಲಿ ಎಚ್ಚರ. ಆರೋಗ್ಯ ವೃದ್ಧಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ.

ವೃಶ್ಚಿಕ:

ಸರ್ವರೀತಿಯಲ್ಲೂ ಸಂತೋಷ. ಉತ್ಸಾಹದಿಂದ ಸಂಭ್ರಮಿಸುವ ದಿನ. ಗುರುಹಿರಿಯರ ಆಶೀರ್ವಾದ ಲಭಿಸುವ ಅವಕಾಶ. ಸತ್ಸಂಗ ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ನಿರಂತರ ಚಟುವಟಿಕೆಯಿಂದ ಕೂಡಿದ ದಿನ. ಜನಮನ್ನಣೆ.

ಧನು:

ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮ. ಸಿಬ್ಬಂದಿವರ್ಗದವರಿಗೆ, ಕಾರ್ಮಿಕ ವರ್ಗದವರಿಗೂ ಸಹಾಯ ಮಾಡಿದ ತೃಪ್ತಿ. ಗೃಹೋಪಕರಣ ವಸ್ತು ಸಂಗ್ರಹಕ್ಕಾಗಿ ಆರ್ಥಿಕ ವ್ಯಯ.

ಮಕರ:

ಉದ್ಯೋಗ, ಗೃಹ, ಭೂ ವಾಹನಾದಿ ವಿಚಾರದಲ್ಲಿ ಬದಲಾವಣೆಗೆ ಉತ್ತಮ ಅವಕಾಶ. ಪಾಲುದಾರಿಕಾ ವ್ಯವಹಾರದಲ್ಲಿ ದಾಕ್ಷಿಣ್ಯ ಮಾಡದಿರಿ. ಮಾತಿನಲ್ಲಿ ಎಚ್ಚರಿಕೆ ಇರಲಿ. ಉನ್ನತ ಅಧ್ಯಯನಕ್ಕೆ ಒತ್ತು ನೀಡುವುದರಿಂದ ಮಾನಸಿಕ ತೃಪ್ತಿ.

ಕುಂಭ:

ಆರೋಗ್ಯ ವೃದ್ಧಿ. ದೇವತಾಸ್ಥಳ ಸಂದರ್ಶನ. ದೀರ್ಘ‌ ಪ್ರಯಾಣದಿಂದ ಲಾಭ. ಗುರುಹಿರಿಯರ ಮಿತ್ರರ ಭೇಟಿ. ಗೃಹೋಪಕರಣ ವಸ್ತುಗಳಿಗೆ ಧನ ವ್ಯಯ. ಕಾರ್ಯ ಕ್ಷೇತ್ರದಲ್ಲಿ ನಿರೀಕ್ಷೆಗೆ ತಕ್ಕಂತೆ ಸಹಾಯ ಲಭಿಸದು. ವಿದ್ಯಾಥಿಗಳಿಗೆ ಅನುಕೂಲ.

ಮೀನ:

ಉತ್ತಮ ಆಲೋಚನೆಯಿಂದ ಕೂಡಿದ ಕಾರ್ಯ ವೈಖರಿ ಪ್ರಗತಿದಾಯಕ. ಧಾರ್ಮಿಕ ವಿಚಾರಕ್ಕಾಗಿ ಧನವ್ಯಯ. ಆರೋಗ್ಯದಲ್ಲಿ ಸುಧಾರಣೆ. ನಿರೀಕ್ಷಿತ ಸ್ಥಾನ ಪ್ರಾಪ್ತಿ. ಹೊಸ ಜವಾಬ್ದಾರಿ ಸಿಗುವ ಸಾಧ್ಯತೆ. ಆಭರಣ ಸಂಗ್ರಹದಲ್ಲಿ ಆಸಕ್ತಿ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.