ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 29, 2022, 7:08 AM IST

astrology

ಮೇಷ:

ಹಿರಿಯರಿಂದ ಸುಖ ಸಂತೋಷ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗಣ್ಯರ ಸಂಪರ್ಕ ಮಾನ್ಯತೆ. ಸಾಮರ್ಥ್ಯದಿಂದ ಧನ ಸಂಪಾದನೆ. ಸಹೋದ್ಯೋಗಿಗಳ ಸಹಕಾರ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ.

ವೃಷಭ:

ದೈರ್ಯ ಶೌರ್ಯ ಪರಾಕ್ರಮದಿಂದ ಕೂಡಿದ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಕಾರ್ಯ ವೈಖರಿ. ಸಂಪತ್ತು ವೃದ್ಧಿ. ದಾನ ಧರ್ಮದಲ್ಲಿ ಆಸಕ್ತಿ ಶ್ರದ್ಧೆ. ಬಂಧುಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ.

ಮಿಥುನ:

ಸಂಶೋದನಾತ್ಮಕ ಪ್ರವೃತ್ತಿ. ಆರೋಗ್ಯ ಗಮನಿಸಿ. ವ್ಯವಹರಿಸುವಾಗ ಮಾತಿನಲ್ಲಿ ಕಠೊರತೆಗೆ ಆಸ್ಪದ ನೀಡದಿರಿ. ಹಣಕಾಸಿನ , ಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ಅನಿರೀಕ್ಷಿತ ಧನಾಗಮನ ಸಂಭವ.

ಕರ್ಕ:

ಸಾಂಸಾರಿಕ ಸುಖ ವೃದ್ಧಿ. ದಂಪತಿಗಳಲ್ಲಿ ಅನುರಾಗ ಹೆಚ್ಚಾದೀತು. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಜನರ ಒಡನಾಟದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಪ್ರಾಪ್ತಿ.

ಸಿಂಹ:

ಆರೋಗ್ಯ ತೃಪ್ತಿದಾಯಕ. ಸದಾ ವಿದ್ಯಾರ್ಜನೆಯಲ್ಲಿ ಆಸಕ್ತಿ. ಉತ್ತಮ ಗೌರವದಿಂದ ಕೂಡಿದ ಧನ ಸಂಪತ್ತಿನ ವೃದ್ಧಿ. ಮಕ್ಕಳಲ್ಲಿ ವಿಶೇಷ ಪ್ರೀತಿ ಸುಖ ಸಂತೋಷ. ದೂರದ ವ್ಯವಹಾರದಲ್ಲಿ ಪ್ರಗತಿ. ಸ್ಥಾನ ಸುಖಾದಿ ಲಭ್ಯ.

ಕನ್ಯಾ:

ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯ ಮಾಡಿ. ಉದ್ಯೋಗ ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿಬರುವುವು. ಸಂಶೋಧಕರಿಗೆ ಅನುಕೂಲಕರ ಪರಿಸ್ಥಿತಿ.

ತುಲಾ:

ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಗುರುಹಿರಿಯರ ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ವೃಶ್ಚಿಕ:

ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ಪತ್ರ ವ್ಯವಹಾರಕ್ಕೆ ಪ್ರಾಮುಖ್ಯತೆ ಇರಲಿ. ಸಹೋದರ ಸಮಾನರಿಂದ ಉತ್ತಮ ಸಹಕಾರ. ಮನೆಯಲ್ಲಿ ಸಂಭ್ರಮದ ಪರಿಸ್ಥಿತಿ.

ಧನು:

ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಉದ್ಯೋಗ ವ್ಯವಹಾರಾದಿಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಲಭ್ಯ. ಗುರುಹಿರಿಯರಿಂದ ಉತ್ತಮ ಸಹಕಾರ ಹಾಗೂ ಮಾರ್ಗದರ್ಶನ.

ಮಕರ:

ಆರೋಗ್ಯದಲ್ಲಿ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಕರಣ ವಸ್ತು ಸಂಗ್ರಹ. ನೂತನ ಮಿತ್ರರ ಭೇಟಿ. ಆರ್ಥಿಕ ಧನಾರ್ಜನೆ. ಸತ್ಕಾರ್ಯಗಳಿಗೆ ಧನ ವ್ಯಯ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖ ಲಭ್ಯ.

ಕುಂಭ:

ಆರೋಗ್ಯ ಸ್ಥಿರ. ಜನಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದಲೂ ಗಣ್ಯರಿಂದಲೂ ಸಹಕಾರ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಧನಾರ್ಜನೆ ಇತ್ಯಾದಿ ಶುಭಫ‌ಲ.

ಮೀನ:

ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣ ಸಂಭವ. ದೂರದ ಉದ್ಯೋಗ ಕೆಲಸ ಕಾರ್ಯಗಳಲ್ಲಿ ಅಡಚಣೆ ತೋರಿದರೂ ನಿರೀಕ್ಷಿತ ಸ್ಥಾನ ಸುಖ ಪ್ರಾಪ್ತಿ. ಉತ್ತಮ ಧನಾರ್ಜನೆಗೆ ವಿಪುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ. ದೇವತಾ ಸ್ಥಳ ಸಂದರ್ಶನ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಶ್ರೇಯಸ್ಸು

ಟಾಪ್ ನ್ಯೂಸ್

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

1-24-sunday

Horoscope: ಅವಿವಾಹಿತರಿಗೆ ಸರಿಯಾದ ಜೋಡಿ ಲಭಿಸುವ ಆಶೆ, ಆಭರಣ ವ್ಯಾಪಾರಿಗಳಿಗೆ ಲಾಭ

1-24-saturday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ, ನಿಗದಿತ ಕೆಲಸ ಮುಕ್ತಾಯ

Daily Horoscope

Daily Horoscope; ಈ ರಾಶಿಯವರಿಗಿಂದು ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.