ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Mar 21, 2022, 7:19 AM IST

astrology

ಮೇಷ:

ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ದೀರ್ಘ‌ ಪ್ರಯಾಣದಿಂದ ಲಾಭ. ಉತ್ತಮ ಧನಾರ್ಜನೆ. ಆರೋಗ್ಯದಲ್ಲಿ ಸಣ್ಣ ಕಿರಿಕರಿ. ಆಸ್ತಿ ಸಂಚಯನ. ನೂತನ ಮಿತ್ರರ ಭೇಟಿ. ಮಾತೃ ಸಮಾನರಿಂದ ಸಂತೋಷ ವೃದ್ಧಿ.

ವೃಷಭ:

ಆರೋಗ್ಯ ಮಧ್ಯಮ. ಉತ್ತಮ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ದಾಂಪತ್ಯ ತೃಪ್ತಿದಾಯಕ.

ಮಿಥುನ:

ಅವಿವಾಹಿತರಿಗೆ ಕಂಕಣ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ . ಉತ್ತಮ ಬೆಳವಣಿಗೆ. ಅಧಿಕ ಧನಾರ್ಜನೆ. ಗುರುಹಿರಿಯರ ಉತ್ತಮ ಮಾರ್ಗದರ್ಶನ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ.

ಕಟಕ:

ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಅಧಿಕ ಶ್ರಮ. ನಿರೀಕ್ಷಿತ ಸ್ಥಾನಮಾನ ಸಿಗಲಿಲ್ಲವೆಂದು ಚಿಂತೆ ಕಾಡೀತು. ಗುರುಹಿರಿಯರೊಂದಿಗೆ ಸಂಯಮದಿಂದ ವರ್ತಿಸಿ. ಬೇಸರಕ್ಕೆ ಅವಕಾಶ ನೀಡದಿರಿ. ಮಧ್ಯಮ ಧನಾರ್ಜನೆಯ ಸುಖ.

ಸಿಂಹ:

ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಮಕ್ಕಳ ವಿಚಾರದಲ್ಲಿ ಸಂತೋಷ ವೃದ್ಧಿ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರಗಳಲ್ಲಿ ಸಂಯಮವಿರಲಿ.

ಕನ್ಯಾ:

ಗೃಹೋಪಕರಣ ವಸ್ತು ಸಂಗ್ರಹ. ಅನಿರೀಕ್ಷಿತ ಭೂಮ್ಯಾದಿ ವಿಚಾರಗಳಲ್ಲಿ ಬದಲಾವಣೆ. ಬಂಧು ಬಳಗದವರಲ್ಲಿ ತಾಳ್ಮೆಯಿಂದ ವ್ಯವಹರಿಸಿ. ದಾಂಪತ್ಯ ಸುಖ ಮಧ್ಯಮ. ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ತೃಪ್ತಿ.

ತುಲಾ:

ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಗೌರವ ಆದರಾದಿ ಸುಖ. ನೂತನ ಮಿತ್ರರ ಸಮಾಗಮ. ಪರಸ್ಪರ ಸಹಕಾರ. ಸಹೋದ್ಯೋಗಿಗಳಿಂದ ಪ್ರೋತ್ಸಾಹ. ಹೆಚ್ಚಿದ ಧನಲಾಭ. ಹಿರಿಯರಿಂದ ಸಂತೋಷ ವೃದ್ಧಿ.

ವೃಶ್ಚಿಕ:

ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಗುರು ಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪರಾವಲಂಬನೆ ಅನಿವಾರ್ಯವಾದೀತು. ಪಾರದರ್ಶಕತೆಗೆ ಆದ್ಯತೆ ನೀಡಿ. ಧನಾರ್ಜನೆಯಲ್ಲಿ ಪ್ರಗತಿ.

ಧನು:

ದೈಹಿಕವಾಗಿಯೂ ಮಾನಸಿಕವಾಗಿಯೂ ಆರೋಗ್ಯ ಸುದೃಢ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರುಹಿರಿಯರ ಮೇಲಧಿಕಾರಿಗಳ ಗಣ್ಯರ ಸಹಕಾರ ಪ್ರೋತ್ಸಾಹ. ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ.

ಮಕರ:

ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಸಮಾಜದಲ್ಲಿ ಗೌರವ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ. ಜವಾಬ್ದಾರಿಯುತ ಬದಲಾವಣೆ . ಬಂಧುಮಿತ್ರರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ನಿರೀಕ್ಷಿತ ಧನಾರ್ಜನೆ.

ಕುಂಭ:

ಹಣಕಾಸಿನ ವಿಚಾರದಲ್ಲಿ ಅಪೇಕ್ಷಿಸಿದಂತೆ ಉತ್ತಮ ಪ್ರತಿಫ‌ಲ. ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಅಧಿಕಾರ ಗೌರವಾದಿ ಪ್ರಾಪ್ತಿ. ಸಹೋದ್ಯೋಗಿಗಳು ಬಂಧು ಮಿತ್ರರಿಂದ ಸಹಕಾರ. ಗುರುಹಿರಿಯರ ಆರೋಗ್ಯ ಸುದೃಢ.

ಮೀನ:

ನಿರೀಕ್ಷಿತ ಸ್ಥಾನ ಗೌರವಾದಿ ಸುಖ ಪ್ರಾಪ್ತಿ. ಆರೋಗ್ಯ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ದಾಖಲಾತಿಗಳೊಂದಿಗೆ ವ್ಯವಹರಿಸಿ. ಸಾಲಬಾದೆಗೆ ಒಳಗಾಗದಂತೆ ಎಚ್ಚರಿಕೆ ಇರಲಿ. ಮಾತಿನಲ್ಲಿ ದಾಕ್ಷಿಣ್ಯತೆ ತೊರದಿರಿ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಅಧ್ಯಯನ ನಿರತರಿಗೆ ಅತ್ಯಧಿಕ ಪರಿಶ್ರಮ ಸಂಭವ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.