ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Mar 20, 2022, 7:23 AM IST
ಮೇಷ:
ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ವರಮಾನ. ಅವಿವಾಹಿತ ರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಂದ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಆರೋಗ್ಯ ವೃದ್ಧಿ
ವೃಷಭ:
ನೂತನ ಜನರ ಭೇಟಿ. ದೀರ್ಘ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ನಿರೀಕ್ಷಿತ ಧನ ಸಂಪತ್ತು ಪ್ರಾಪ್ತಿ. ಅಧ್ಯಯನಶೀಲರಿಗೆ ದೂರ ಪ್ರಯಾಣ ಸಂಭವ
ಮಿಥುನ:
ಹೆಚ್ಚಿದ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು. ದೇಹಾಯಾಸ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಹಣಕಾಸಿನ ವಿಚಾರದಲ್ಲಿ ಶಿಸ್ತು ಅಗತ್ಯ
ಕಟಕ:
ಉತ್ತಮ ಆರೋಗ್ಯ. ಪಾಲುದಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ. ನಿರೀಕ್ಷೆಯಂತೆ ಧನಾಗಮ ಪ್ರಾಪ್ತಿ. ಗುರುಹಿರಿಯರೊಂದಿಗೆ ನಿಷ್ಠುರ ಮಾಡಿಕೊಳ್ಳದಿರಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ
ಸಿಂಹ:
ನಿರೀಕ್ಷಿಸಿದಂತೆ ಕೆಲಸ ಕಾರ್ಯಗಳಲ್ಲಿ ಸಫಲತೆ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗದಲ್ಲಿ ಪರರ ಸಹಕಾರದಿಂದ ಗುರಿ ಸಾಧನೆ. ಹಣಕಾಸಿನ ವಿಚಾರದಲ್ಲಿ ಸರಿಯಾದ ಪತ್ರ ದಾಖಲೆಯಿಂದ ನೆಮ್ಮದಿ.
ಕನ್ಯಾ:
ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್ಪಟುತ್ವ. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ. ಆದಾಯಕ್ಕೆ ಸರಿಯಾಗಿ ಉಳಿತಾಯ ಸಂಭವ
ತುಲಾ:
ಆರೋಗ್ಯ ಸುದೃಢ. ದೈಹಿಕ ವಾಗಿಯೂ ಮಾನಸಿಕವಾಗಿಯೂ ಸಂತೋಷಪ್ರದ. ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಉದ್ಯೋಗ ವ್ಯವಹಾರದಲ್ಲಿ ಉತ್ತಮ ಪ್ರಗತಿ. ಅಧ್ಯಯನ ಪ್ರವೃತ್ತಿಯವರಿಗೆ ಸದವಕಾಶ ಲಭ್ಯ. ಸಾಂಸಾರಿಕ ಸುಖ ಮಧ್ಯಮ
ವೃಶ್ಚಿಕ:
ಉತ್ತಮ ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಆಸ್ತಿ ವಿಚಾರದಲ್ಲಿ ಅಭಿವೃದ್ಧಿಯ ನಡೆ. ಮನೆಯಲ್ಲಿ ಸಂತಸದ ವಾತಾವರಣ. ದೀರ್ಘ ಪ್ರಯಾಣಗಳಿಂದ ನಿರೀಕ್ಷಿತ ಕಾರ್ಯಗಳಲ್ಲಿ ಪ್ರಗತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫಲ
Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ
Horoscope Today: ಈ ರಾಶಿಯವರಿಗೆ ಅಕಸ್ಮಾತ್ ಧನಾಗಮ ಯೋಗ ಇರಲಿದೆ
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ