ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Mar 3, 2022, 7:22 AM IST

astrology

ಮೇಷ:

ಸರಕಾರ, ರಾಜಕೀಯ ಕಾರ್ಯದಲ್ಲಿ ಪ್ರಗತಿ. ಸಮುದ್ರ ಜನ್ಯ ಪದಾರ್ಥಗಳಿಂದಲೂ, ವಾಹನ, ಭೂಮಿ ಪಾಲುದಾರಿಕೆ ವಿಚಾರದಲ್ಲಿ ಲಾಭ. ಮಿತ್ರರಿಂದ ಸಹಾಯ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ ಪ್ರಾಪ್ತಿ. ದೇವತಾ ಕಾರ್ಯದಿಂದ ಶುಭ.

ವೃಷಭ:

ಆರೋಗ್ಯದಲ್ಲಿ ಗಮನ ಹರಿಸಿ. ಸಂದರ್ಭಕ್ಕೆ ಸರಿಯಾಗಿ ವಿವೇಕ, ವಾಕ್‌ಚತುರತೆಯಿಂದ, ಸ್ತ್ರೀಯರಿಂದ ಪಾಲುದಾರಿಕೆ, ಉದ್ಯೋಗ, ಜನಪದ, ಸಾಮಾಜಿಕ ವಿಚಾರದಲ್ಲಿ ನಿರೀಕ್ಷಿತ ಫ‌ಲಿತಾಂಶ. ಧಾರ್ಮಿಕ ಕಾರ್ಯದಿಂದ ಸುಖ ತೃಪ್ತಿ.

ಮಿಥುನ:

ಉತ್ತಮ ಆರೋಗ್ಯ. ಮಕ್ಕಳ ವಿಚಾರದಲ್ಲಿ ಆತುರತೆ ಸಲ್ಲದು. ಸ್ತ್ರೀಪುರುಷರಿಂದ ಪರಸ್ಪರ ಸಹಾಯ. ಅನ್ಯರ ಜವಾಬ್ದಾರಿ ವಿಚಾರದಲ್ಲಿ ಗಮನಹರಿಸುವಾಗ ಎಚ್ಚರಿಕೆ. ಕಠೊರ, ದಾಕ್ಷಿಣ್ಯ ಗುಣಗಳ ಕಾರ್ಯ ವೈಖರಿ ಸಲ್ಲದು.

ಕಟಕ:

ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಶ್ರದ್ಧೆ, ಭಕ್ತಿಗೆ ಗಮನವಿರಲಿ. ಭೂಮಿ ಕಟ್ಟಡಗಳಿಂದ ಅನುಕೂಲ. ಮಿತ್ರರಿಂದ ಸಹಾಯ. ಪಾಲುದಾರಿಕಾ ವ್ಯವಹಾರದಲ್ಲಿ ಘರ್ಷಣೆಗೆ ಅವಕಾಶ ನೀಡದೆ ಎಚ್ಚರಿಕೆಯ ನಡೆ ಅಗತ್ಯ.

ಸಿಂಹ:

ದೀರ್ಘ‌ ಪ್ರಯಾಣ. ಪರದೇಶದ ವಿಚಾರದಲ್ಲಿ ಮಾನಸಿಕ ಒತ್ತಡ ಕಿರಿಕಿರಿಗಳಿದ್ದರೂ ಸುಖದಾಯಕ ಫ‌ಲಿತಾಂಶ ಲಭಿಸುವುದು. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ. ಧನಾರ್ಜನೆಗೆ ಉತ್ತಮ ದಿನ.

ಕನ್ಯಾ:

ಉತ್ತಮ ಧನ ಲಾಭ. ಉದ್ಯೋಗದಲ್ಲಿ ಪ್ರಗತಿ. ಮನೋರಂಜನೆಯಲ್ಲಿ ಆಸಕ್ತಿ. ಧಾರ್ಮಿಕ ಕೆಲಸ ಕಾರ್ಯಗಳಿಗೆ, ಗೃಹೋಪಕರಣ ವಸ್ತುಗಳಿಗೆ ಧನ ವ್ಯಯ. ಮಾತಿನಲ್ಲಿ ಗೊಂದಲಕ್ಕೆ ಅವಕಾಶ ನೀಡದಿರಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ.

ಮಾತೃ ಸಮಾನರಿಂದ ಲಾಭ. ನೂತನ ಅವಕಾಶ. ವಿದ್ಯಾರ್ಥಿಗಳಿಗೆ, ಉದ್ಯೋಗಸ್ಥರಿಗೆ, ವ್ಯವಹಾರಸ್ಥರಿಗೆ, ಮಿತ್ರರ ಸಹಾಯ ಒದಗುವ ಸಮಯ. ಪರಿಶ್ರಮಕ್ಕೆ ಸರಿಯಾಗಿ ಸ್ಥಾನಮಾನ ಗೌರವ. ಧನಾರ್ಜನೆಗೆ ಯೋಗ್ಯ ದಿನ.
ವೃಶ್ಚಿಕ:
ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯದಿಂದ ಸಫ‌ಲತೆ. ಸ್ಥಾನ ಮಾನ ಆರೋಗ್ಯ ವೃದ್ಧಿ. ಉತ್ತಮ ಜನರ ಒಡನಾಟದಿಂದ ಸಂತೋಷ. ದಾಂಪತ್ಯ ಸುಖದಲ್ಲಿ ವೃದ್ಧಿ. ಹಿರಿಯರ ಆರೋಗ್ಯ ಗಮನಿಸಿ.
ಧನು:
ಉತ್ತಮ ಧನಾರ್ಜನೆ ಇದ್ದರೂ ಲಾಭಕ್ಕೆ ಕೊರತೆ ಆಗದಂತೆ ಎಚ್ಚರ ವಹಿಸಿ. ಸಣ್ಣ ಪ್ರಯಾಣಕ್ಕೆ ಧನ ವ್ಯಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ದೇವತಾ ಸ್ಥಳ ಸಂದರ್ಶನದಿಂದ ಮಾನಸಿಕ ತೃಪ್ತಿ.
ಮಕರ:
ದೈಹಿಕ ಮಾನಸಿಕ ಆರೋಗ್ಯದ ಬಗ್ಗೆ ಒತ್ತು ನೀಡಿ. ಉದ್ಯೋಗ ವ್ಯವಹಾರದಲ್ಲಿ ಸೂಕ್ಷ್ಮತೆ ವಹಿಸುವುದರಿಂದ ನಿರೀಕ್ಷಿತ ಫ‌ಲಿತಾಂಶ. ಬಂಧುಮಿತ್ರರೊಂದಿಗೆ ವೈಮನಸ್ಸಿಗೆ ಅವಕಾಶ ನೀಡದಿರಿ. ಆಳವಾದ ಅಧ್ಯಯನ ನಡೆಸುವವರಿಗೆ ಉತ್ತಮ ದಿನ.
ಕುಂಭ:
ದೂರ ಪ್ರಯಾಣದಲ್ಲಿ ಅಡಚಣೆ ತೋರೀತು. ಗುರು ಹಿರಿಯರ ಆರೋಗ್ಯದ ಕಡೆಗೆ ಗಮನಹರಿಸಿ. ಉದ್ಯೋಗ ವ್ಯವಹಾರದಲ್ಲಿ ಉತ್ತಮ ಬದಲಾವಣೆಯಿಂದ ಮಾನಸಿಕ ಸಂತೋಷ. ಧಾರ್ಮಿಕ ವಿಚಾರದಲ್ಲಿ ಹೆಚ್ಚಿನ ಭಕ್ತಿ ಶ್ರದ್ಧೆಗೆ ಆದ್ಯತೆ ನೀಡಿ ಸಫ‌ಲರಾಗಿರಿ.
ಮೀನ:
ಆರೋಗ್ಯ ಕಡೆಗೆ ಗಮನಹರಿಸಬೇಕು. ಬಂಧುಮಿತ್ರರೊಂದಿಗೆ ಸಮಯ ಕಳೆಯುವುದರೊಂದಿಗೆ ಮಾನಸಿಕ ಸ್ಥೈರ್ಯ ವೃದ್ಧಿ. ಆರ್ಥಿಕ ವಿಚಾರದಲ್ಲಿ ಘರ್ಷಣೆ ಮೋಸ ಹೋಗದಂತೆ ಎಚ್ಚರ ವಹಿಸಿ. ಯಾವುದೇ ಆತುರದ ನಿರ್ಧಾರ ಕೈಗೊಳ್ಳದಿರಿ. ಸರಿಯಾದ ಪತ್ರ ವ್ಯವಹಾರವಿರಲಿ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.