ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, May 19, 2022, 7:11 AM IST

astro

ಮೇಷ:

ಮಾತೃ ಸಮಾನರಿಂದ ಸಂತೋಷ. ನೂತನ ಮಿತ್ರರ ಸಹಕಾರ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆ ಒದಗಿದರೂ ಧನಾರ್ಜನೆಗೆ ಕೊರತೆಯಾಗದು. ದಾಂಪತ್ಯ ತೃಪ್ತಿಕರ. ಜಲೋತ್ಪನ್ನ ವಸ್ತುಗಳಿಂದ ಲಾಭ.

ವೃಷಭ:

ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ. ದೂರದ ಬಂಧುಮಿತ್ರರಿಂದ ಸಹಾಯ ಒದಗೀತು. ಸಾಂಸಾರಿಕ ಸುಖ ತೃಪ್ತಿಕರ.

ಮಿಥುನ:

ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೀರ್ಘ‌ ಸಂಚಾರ ಸಂಭವ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹೆಚ್ಚಿನ ವರಮಾನ. ಸಹಾಯಕರು, ಸಹೋದ್ಯೋಗಿಗಳ ಆರೋಗ್ಯ ಗಮನಿಸಿ. ಅಧ್ಯಯನಶೀಲರಿಗೆ ವಿಪುಲ ಅವಕಾಶ. ಸಾಂಸಾರಿಕ ಸುಖ ಮಧ್ಯಮ.

ಕರ್ಕ:

ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಫ‌ಲ ಸಿಗಲಿಲ್ಲವೆಂದು ಚಿಂತಿಸದಿರಿ. ಹಣಕಾಸಿನ ವಿಚಾರದಲ್ಲಿ ಆಯವ್ಯಯ ಸಮಾನವಾಗಿ ತೋರೀತು. ಗೃಹೋಪಕರಣ ವಸ್ತುಗಳ ಸಂಗ್ರಹ. ಗುರುಹಿರಿಯರಿಂದ ಸಹಕಾರ ಲಭಿಸೀತು.

ಸಿಂಹ:

ಉದ್ಯೋಗ ವ್ಯವಹಾರಗಳಲ್ಲಿ ಮನಸ್ಸಿನಲ್ಲಿ ಯೋಚಿಸಿದಂತೆ ಸರಿಯಾಗಿ ಜವಾಬ್ದಾರಿ ವಹಿಸಿದ್ದರಿಂದ ಸ್ಥಾನ ಗೌರವಾದಿ ಸಂಪಾದಿಸಿದ ತೃಪ್ತಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಆಸ್ತಿ, ಗೃಹ ಸಂಬಂಧ ಖರ್ಚು ಸಂಭವ.

ಕನ್ಯಾ:

ಪ್ರಯಾಣದಿಂದ ದೇಹಾಯಾಸ ಕಂಡೀತು. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ. ಕುಟುಂಬಿಕರಿಂದ ಪ್ರೋತ್ಸಾಹ. ದಾಂಪತ್ಯ ಸುಖ ಮಧ್ಯಮ.

ತುಲಾ:

ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.

ವೃಶ್ಚಿಕ:

ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಗೌರವ.

ಧನು:

ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಪ್ರಾಪ್ತಿ.

ಮಕರ:

ಉತ್ತಮ ಸ್ಥಿರ ಆರೋಗ್ಯ. ವಿವೇಕದಿಂದ ಕೂಡಿದ ಕೆಲಸ ಕಾರ್ಯಗಳು. ಜನಮನ್ನಣೆ. ಉತ್ತಮ ವಾಕ್‌ ಚತುರತೆಯಿಂದ ಹೆಚ್ಚಿದ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ. ದೀರ್ಘ‌ ಪ್ರಯಾಣ ಯೋಗ.

ಕುಂಭ:

ಆರೋಗ್ಯ ವೃದ್ಧಿ. ಉತ್ತಮ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನಚರಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು. ದಾಂಪತ್ಯ ಸುಖ ವೃದ್ಧಿ

ಮೀನ:

ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರ ಆರೋಗ್ಯ ಸುಧಾರಣೆ. ದಾಂಪತ್ಯ ಸುಖ ವೃದ್ಧಿ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನ ಸುಖ. ಗುರುಹಿರಿಯರ ಆರೋಗ್ಯ ಸುಧಾರಣೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.