ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Apr 26, 2022, 7:16 AM IST

astrology

ಮೇಷ:

ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಕೊಂಡು ಕಾರ್ಯ ನಿರ್ವಹಿಸಿದರೆ ಯಶಸ್ಸು ನಿಮ್ಮದಾಗುವುದು. ಉದ್ಯೋಗದಲ್ಲಿ ಶ್ರಮ ಅಧಿಕ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ವೃಷಭ:

ಬರಹಗಾರರಿಗೆ, ಆಹಾರೋದ್ಯಮಿ ಗಳಿಗೆ, ಪಾಲುದಾರಿಕಾ ವ್ಯವಹಾರಸ್ಥರಿಗೆ ಅನುಕೂಲಕರ ಸಮಯ. ದೂರ ಪ್ರದೇಶದ ಭೂ, ಕಟ್ಟಡ, ವಾಹನಾದಿ ವಿಚಾರದಲ್ಲಿ ಬದಲಾವಣೆ. ಉನ್ನತ ಅಧಿಕಾರಕ್ಕಾಗಿ ಶ್ರಮ.

ಮಿಥುನ:

ಸಂಶಯಕ್ಕೆ ಅವಕಾಶ ಮಾಡದೇ ಕಾರ್ಯ ಕ್ಷೇತ್ರದಲ್ಲಿ ಯಶಸ್ಸಿಗೆ ಪ್ರಯತ್ನಿಸಿ ಸ್ಥಿರವಾದ ಧನಸಂಪತ್ತು. ಆರೋಗ್ಯದಲ್ಲಿ ಗಮನಹರಿಸಿ. ಸಾಂಸಾರಿಕ ವಿಚಾರದಲ್ಲಿ ಸಮಾಧಾನದಿಂದ ಕಾರ್ಯ ನಿರ್ವಹಿಸಿ. ಪ್ರಯಾಣ ಲಾಭಕರ.

ಕರ್ಕ:

ಅಧಿಕ ದೈಹಿಕ ಶ್ರಮ. ಧನಾರ್ಜನೆ. ಮಿತ್ರರ ವಿಚಾರ, ಅಧ್ಯಯನ ವಿಚಾರ, ಉದ್ಯೋಗ, ಸ್ಥಾನ ಗೌರವ ವಿಚಾರದಲ್ಲಿ ಅಭಿವೃದ್ಧಿ. ಮಾತನಾಡುವಾಗ ಚರ್ಚೆಗೆ ಅವಕಾಶ ನೀಡದಿರಿ. ಗುರುಹಿರಿಯರೊಂದಿಗೆ ಸಂಯಮದಿಂದಿರಿ.

ಸಿಂಹ:

ದೈಹಿಕ ಮಾನಸಿಕ ಒತ್ತಡವಿದ್ದರೂ ಸಹೋದರಾದಿಗಳಿಂದಲೂ ಕಾರ್ಮಿಕ ವರ್ಗದವರಿಂದಲೂ ಸಹಾಯ ಲಭಿಸಿ ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಒದಗುವುದು. ಇತರರ ವಿಚಾರದಲ್ಲಿ ಜಾಗ್ರತೆಯಿಂದ ವ್ಯವಹರಿಸಿ.

ಕನ್ಯಾ:

ಉತ್ತಮ ಧನಾರ್ಜನೆ ಇದ್ದರೂ ವಿಚಾರಿಸಿ ಕಾರ್ಯ ನಿರ್ವಹಿಸಿ. ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಪಾಲುದಾರಿಕಾ ಕ್ಷೇತ್ರದಲ್ಲಿ ಬದಲಾವಣೆ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ.

ತುಲಾ:

ಸ್ವಂತ ಪರಿಶ್ರಮ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯ ವೈಖರಿಯಲ್ಲಿ ಸಫ‌ಲತೆ. ಗಣ್ಯರಿಂದ ಮನ್ನಣೆ. ಆತ್ಮೀಯರಿಗೆ ಪ್ರೀತಿ ಪಾತ್ರರಾಗುವ ಸಂದರ್ಭ. ಸಾಂಸಾರಿಕ ಸುಖ ವೃದ್ಧಿ. ಭೂಮ್ಯಾದಿ ವಿಚಾರಗಳಲ್ಲಿ ವಿಳಂಬ.

ವೃಶ್ಚಿಕ:

ಧೈರ್ಯ, ಪರಾಕ್ರಮ, ಶೌರ್ಯ, ಆತ್ಮಸ್ಥೈರ್ಯದಿಂದ ಕೂಡಿದ ಚಟುವಟಿಕೆ. ಸ್ವಾಭಿಮಾನ ಗುಣದಿಂದ ಗೌರವ ಆದರಾದಿ ಸುಖ ವೃದ್ಧಿ. ಸಣ್ಣ ಸಂಚಾರ ಸಂಭವ. ಗೃಹದಲ್ಲಿ ಸಂತಸದ ವಾತಾವರಣ.

ಧನು:

ಪ್ರಯಾಣದಿಂದ ದೇಹಾಯಾಸ ಸಂಭವ. ದೂರದ ವ್ಯವಹಾರಗಳಿಂದ ಧನಾರ್ಜನೆ ವೃದ್ಧಿ. ಅಧ್ಯಯನ ಪ್ರವೃತ್ತಿಯವರಿಗೆ ಉತ್ತಮ ವಾತಾವರಣ ನಿರ್ಮಾಣ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಮಕರ:

ನಾಯಕತ್ವ ಗುಣ ವೃದ್ಧಿ. ಸಹೋದರ ಸಮಾನರಿಂದ ಸಂದಭೋìಚಿತ ಸಹಾಯ ಸಹಕಾರ. ಪ್ರಯಾಣದಿಂದ ಲಾಭ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಸಮಯ. ಸಂಸಾರದಲ್ಲಿ ನೆಮ್ಮದಿ.

ಕುಂಭ:

ಅಧ್ಯಯನಶೀಲತೆ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ ಆದರೂ ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ನಿರ್ಣಯಿಸಿ. ಗೃಹೋಪಕರಣ ವಸ್ತು ಸಂಗ್ರಹ. ಗುರುಹಿರಿಯರ ಆರೋಗ್ಯ ವೃದ್ಧಿ

ಮೀನ:

ಮಾನಸಿಕ ಸಂತುಷ್ಟತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ. ಅನಗತ್ಯ ವಿಚಾರಗಳಿಗೆ ಒಲವು ತೋರದಿರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ದೇವತಾ ಸ್ಥಳ ಸಂದರ್ಶನ. ಸಹೋದರಾದಿ ವರ್ಗದವರಿಂದ ಸಹಾಯ. ಗುರುಹಿರಿಯರೊಂದಿಗೆ ಸಂತೋಷದಿಂದ ಕಾಲ ಕಳೆಯಿರಿ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.