ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Feb 24, 2022, 7:21 AM IST

astrology

ಮೇಷ:

ಆರೋಗ್ಯ ಉತ್ತಮ. ಸುಖಮಯ ಅಸ್ತಿತ್ವ. ಶಾರೀರಿಕ ಬಲ. ವರ್ಚಸ್ಸು ವೃದ್ಧಿ. ಜನಪದರಿಂದ ಗೌರವ ಆದರಾದಿ ಸುಖ. ಅನಿರೀಕ್ಷಿತ ಧನಾಗಮ. ಉತ್ತಮ ವಾಕ್‌ಚತುರತೆ. ಸರ್ವ ವರ್ಗದವರಿಂದಲೂ ಸಹಾಯ ಸಹಕಾರ ಪ್ರಾಪ್ತಿ.

ವೃಷಭ:

ಸಾಂಸಾರಿಕ ಸುಖ ವೃದ್ಧಿ. ಎಲ್ಲರಿಂದಲೂ ಮಾನ್ಯತೆ. ಅಧಿಕ ಧನ ಸಂಪತ್ತು ವೃದ್ಧಿ. ವಿದ್ಯಾರ್ಜನೆಯಲ್ಲಿ ಆಸಕ್ತಿ. ಆಚಾರ ವಿಚಾರದಲ್ಲಿ ಸ್ಪಷ್ಟತೆಯ ವರ್ತನೆ. ಸರ್ವ ಕಾರ್ಯಗಳಲ್ಲಿ ಸಫ‌ಲತೆ. ಗೃಹದಲ್ಲಿ ಸಂತಸದ ವಾತಾವರಣ.

ಮಿಥುನ:

ಸುಪುಷ್ಟತೆಯಿಂದ ಕೂಡಿದ ಶಾರೀರಿಕ ಮಾನಸಿಕ ಸ್ಥಿತಿ. ಮಕ್ಕಳಿಂದ ಸಂತೋಷ. ವಿದ್ಯಾರ್ಜನೆಯಲ್ಲಿ ಯಶಸ್ಸು ಲಭಿಸಿದ ತೃಪ್ತಿ. ಸಹೋದ್ಯೋಗಿಗಳ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಜಯ. ಹಿರಿಯರ ಆರೋಗ್ಯ ಗಮನಿಸಿ.

ಕಟಕ:

ಗೃಹದಲ್ಲಿ ಸಂಭ್ರಮದ ವಾತಾವರಣ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ. ದೂರದ ಬಂಧುಮಿತ್ರರ ಭೇಟಿ. ಉದ್ಯೋಗ ದೂರದ ವ್ಯವಹಾರಗಳಲ್ಲಿ ಮುನ್ನಡೆ. ಹಿರಿಯರಿಂದ ಸುಖ. ಸರಕಾರಿ ಕಾರ್ಯಗಳಲ್ಲಿ ಪ್ರಗತಿ.

ಸಿಂಹ:

ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಜನೆಯಲ್ಲಿ ಯಶಸ್ಸು. ಆಳವಾದ ಜ್ಞಾನ ಸಂಪಾದನೆಯಲ್ಲಿ ಅಭಿರುಚಿ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ಪ್ರಗತಿ.

ಕನ್ಯಾ:

ಗುರುಹಿರಿಯರ ಸಂಪೂರ್ಣ ಪ್ರೀತಿ ಸಹಕಾರ ಲಭ್ಯ. ಸರಕಾರಿ ಕೆಲಸಗಳಲ್ಲಿ ಯಶಸ್ಸು. ಕೀರ್ತಿ ಸಂಪಾದನೆ. ಜನಮನ್ನಣೆ. ಸ್ವಸಾಮರ್ಥ್ಯದಿಂದ ನಿರೀಕ್ಷೆಗೂ ಮೀರಿದ ಧನ ಸಂಪತ್ತು ಪ್ರಾಪ್ತಿ. ದೇವತಾ ಕೆಲಸಗಳಲ್ಲಿ ಭಾಗಿ.

ತುಲಾ:

ಸುಖ ಸಂತೋಷದಿಂದ ಕೂಡಿದ ದಿನ. ಬಂಧುಮಿತ್ರರ ಸಹಕಾರ ಪ್ರೋತ್ಸಾಹ. ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನಿರಂತರ ಧನಾರ್ಜನೆ. ಉತ್ತಮ ವಾಕ್‌ ಚತುರತೆ ಯಿಂದಲೂ ಜವಾಬ್ದಾರಿಯಿಂದಲೂ ಕೂಡಿದ ಕಾರ್ಯ ವೈಖರಿ.

ವೃಶ್ಚಿಕ:

ದೂರದ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರ ಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆ ಕೊರತೆಯಾಗದು. ಅನ್ಯರಿಂದ ಸಹಾಯಕ ನಿರೀಕ್ಷಿಸದಿರಿ. ಗೃಹದಲ್ಲಿ ಶಾಂತಿ ಕಾಪಾಡಿ. ಅನಾವಶ್ಯಕ ಚರ್ಚೆ ಬೇಡ .

ಧನು:

ಕೆಲಸ ಕಾರ್ಯಗಳಲ್ಲಿ ಗೌರವ ಕೀರ್ತಿ ಸಂಪಾದನೆ. ಪ್ರಗತಿ. ಹೆಚ್ಚಿದ ಸ್ಥಾನ, ಧನ ಲಾಭ. ಉತ್ತಮ ವಾಕ್‌ ಚತುರತೆ. ಗುರುಹಿರಿಯರ ಸಹಕಾರ, ಪ್ರೋತ್ಸಾಹ. ಆರೋಗ್ಯ ವೃದ್ಧಿ. ಮಕ್ಕಳಿಗೆ ಸರ್ವವಿಧದ ಸೌಲಭ್ಯ ಪ್ರಾಪ್ತಿ.

ಮಕರ:

ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿ ಯಾಗಿ ನಿಪುಣತೆ ಪ್ರದರ್ಶನ. ಬಂಧುಮಿತ್ರರ ಸಹಕಾರ ಸಂತೋಷ. ದಂಪತಿಗಳಲ್ಲಿ ಅನ್ಯೋನ್ಯತೆಗೆ ಕೊರತೆಯಾಗದಂತೆ ವ್ಯವಹರಿಸಿ.

ಕುಂಭ:

ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ ಸಹೋದ್ಯೋಗಿ ಗಳಿಂದಲೂ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರ ಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣ ವಸ್ತುಗಳಾಗಿ ಧನವ್ಯಯ.

ಮೀನ:

ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಬಂಧುಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ. ಹಿರಿಯರ ಉತ್ತಮ ಮಾರ್ಗದರ್ಶನದಿಂದ ಲಾಭ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

1-24-thursday

Daily Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ, ಶುಭಫ‌ಲ

1-aa

Daily horoscope;ಅಧಿಕ ಶುಭಫ‌ಲಗಳ ದಿನ, ಉದ್ಯೋಗ ಸ್ಥಾನದಲ್ಲಿ ಆನಂದಾನುಭವ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

1-24-monday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಆರ್ಥಿಕ ನೆರವು ಲಭ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.