ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ


Team Udayavani, Jan 30, 2022, 7:21 AM IST

astrology today

ಮೇಷ:

ಮಾತೃ ಸಮಾನರಿಂದ, ಸ್ತ್ರೀಯರಿಂದ ಸುಖ. ಗೃಹೋಪಕರಣಗಳಲ್ಲಿ ವೃದ್ಧಿ. ದೂರದ ಮಿತ್ರರ ಸಮಾಗಮ. ಆಹಾರ ಸೇವನೆಯಲ್ಲಿ ಮಿತವಿರಲಿ. ಹಿಂದೆ ಮಾಡಿದ ಸತ್ಕಾರ್ಯದಿಂದ ಶ್ಲಾಘನೆ. ದೇವತಾ ಸನ್ನಿದಾನ ದರ್ಶನದಿಂದ ತೃಪ್ತಿ.

ವೃಷಭ:

ಕಾರ್ಯ ಕ್ಷೇತ್ರದಲ್ಲಿ ಅತೀ ಶ್ರಮ ವಹಿಸಿ ಗುರಿ ಸಾಧನೆ. ಮಾನಸಿಕ ಗೊಂದಲ ವಿದ್ದರೂ ಕಿರಿಯರಿಂದ ಸಹಾಯ ಒದಗುವುದು. ಆತುರದ ನಿರ್ಣಯ ಬೇಡ. ಸಣ್ಣ ಪ್ರಯಾಣದಿಂದ ಲಾಭ. ಮನೆಯಲ್ಲಿ ಸಂಭ್ರಮದ ವಾತಾವರಣ.

ಮಿಥುನ:

ಧನಾಗಮ ವೃದ್ಧಿ. ಸಮಯಕ್ಕೆ ಸರಿಯಾಗಿ ಸಹಾಯ ಒದಗುವುದು. ಉತ್ತಮ ವ್ಯಕ್ತಿಗಳ ಒಡನಾಟ. ಪರವೂರ ಕಾರ್ಯದಲ್ಲಿ ಜಯ. ಉತ್ತಮ ಬದಲಾವಣೆ ಲಾಭದ ವಿಚಾರದಲ್ಲಿ ತೃಪ್ತಿ ಇರಲಿ. ಆರೋಗ್ಯ ವೃದ್ಧಿ.

ಕಟಕ:

ಸಾಹಸದಿಂದ ದಿನ ಆರಂಭ. ಕೆಲಸ ಕಾರ್ಯಗಳಲ್ಲಿ ಏಕಾಗ್ರತೆ. ಉತ್ತಮ ಆಲೋಚನೆ. ಮಿತ್ರರ ಸಹಾಯದಿಂದ ಜಯ. ಹಿಂದೆ ಶತ್ರುಗಳಾದವರಿಂದ ಸಂಧಾನ ಪ್ರಸ್ತಾಪ. ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿಯಿಂದ ಮಾನಸಿಕ ನೆಮ್ಮದಿ.

ಸಿಂಹ:

ಉನ್ನತ ಸ್ಥಾನಮಾನ ಕಾರ್ಯ ಸಾಧನೆಗೆ ಆರ್ಥಿಕ ವ್ಯಯ. ಮಾತಿನಲ್ಲಿ ಸಹನೆ ಅಗತ್ಯ. ನಿರೀಕ್ಷಿತ ಸಹಾಯ ಲಭಿಸದು. ವಿರೋಧಿಗಳಿಗೆ ಅವಕಾಶ ನೀಡಬೇಡಿ. ನಿಮ್ಮ ಆಲೋಚನೆಯೊಂದಿಗೆ ನಡೆಯಿರಿ. ಅನ್ಯರ ಸಹಾಯ ಬೇಡ.

ಕನ್ಯಾ:

ಅನಿರೀಕ್ಷಿತ ಸ್ಥಾನಮಾನ ಗೌರವ ಸಿಗುವ ದಿನ. ಉದ್ಯೋಗದಲ್ಲಿ ತೃಪ್ತಿ. ಧನ ಲಾಭವಿದ್ದರೂ ಖರ್ಚಿನ ಹಿಡಿತವಿರಲಿ. ನೂತನ ವ್ಯವಹಾರದಲ್ಲಿ ಪ್ರಾಮಾಣಿಕತೆ ಪಾರದರ್ಶಕತೆ ಇರಲಿ. ಹಿರಿಯರ ಆಶೀರ್ವಾದದಿಂದ ಅಭಿವೃದ್ಧಿ.

ತುಲಾ:

ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಗಲಿಲ್ಲವೆಂದು ಬೇಸರ ಬೇಡ. ದಾಕ್ಷಿಣ್ಯ ಪ್ರವೃತ್ತಿಯಿಂದ ನಷ್ಟವಾಗುವ ಸಾಧ್ಯತೆ. ದೂರ ಪ್ರದೇಶದ ಕೆಲಸ ಕಾರ್ಯಗಳಲ್ಲಿ ತೃಪ್ತಿ ಸಮಾಧಾನ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ವೃಶ್ಚಿಕ:

ದೇವತಾ ಸ್ಥಳ ಸಂದರ್ಶನ. ದೂರ ಪ್ರಯಾಣ. ಗುರುಹಿರಿಯರ ಆಶೀರ್ವಾದ. ನೂತನ ಮಿತ್ರರ ಭೇಟಿ. ಮನೆಯಲ್ಲಿ ಸಂತಸದ ವಾತಾವರಣ. ಜಲೋತ್ಪನ್ನ ವ್ಯವಹಾರದಲ್ಲಿ ಅಭಿವೃದ್ಧಿ. ಮಕ್ಕಳ ವಿಷಯದಲ್ಲಿ ಸಂತಸ.

ಧನು:

ಬಹಳ ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ವಿಘ್ನ ಪರಿಹಾರ. ಆರ್ಥಿಕ ವಿಚಾರದಲ್ಲಿ ಎಚ್ಚರಿಕೆ ಹಿಡಿತವಿರಲಿ. ದಾಂಪತ್ಯ ಸುಖ ಪ್ರೋತ್ಸಾಹ. ಮಿತ್ರರಿಂದ ಲಾಭ. ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ಮಕರ:

ಕೆಲಸ ಕಾರ್ಯಗಳಲ್ಲಿ ಪಾಲುದಾರಿಕಾ ವ್ಯವಹಾರದಲ್ಲಿ ಲಾಭ. ಹಿರಿಯರ ಮನಸ್ಸನ್ನು ನೋಯಿಸಿದಿರಿ. ಸಣ್ಣ ಪ್ರಯಾಣದಿಂದ ಲಾಭ. ಆರೋಗ್ಯ ಸುಧಾರಣೆ. ದೇವತಾ ಕಾರ್ಯದಲ್ಲಿ ಭಾಗಿಯಾದ ತೃಪ್ತಿ.

ಕುಂಭ:

ಶೀತ ಕಫ‌ ಬಾಧೆ ಇದ್ದರೂ ಆರೋಗ್ಯ ಸುಧಾರಿಸುವುದು. ಧನ ಲಾಭದ ಕೊರತೆ ಇರದು. ಅನ್ಯರ ಸಂಪರ್ಕ ಸಹಾಯದ ನಿರೀಕ್ಷೆ ಸಲ್ಲದು. ಮನೆಯಲ್ಲಿ ಶಾಂತಿ ಸಮಾಧಾನಕ್ಕೆ ಆದ್ಯತೆ ನೀಡಿ. ಕಾರ್ಯ ಕ್ಷೇತ್ರದಲ್ಲಿ ಏಕಾಗ್ರತೆ ಅಗತ್ಯ.

ಮೀನ:

ಪಾಲುದಾರಿಕೆ ವ್ಯವಹಾರದಲ್ಲಿ ಪ್ರಗತಿ. ಗೌಪತ್ಯಯಿಂದ ಲಾಭ. ಸಂದರ್ಭಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶಿಸಿ. ದೂರದ ವ್ಯವಹಾರದಲ್ಲಿ ಲಾಭ. ದಾಂಪತ್ಯ ಸುಖ ಉತ್ತಮ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ಗುರುಹಿರಿಯರ ಉತ್ತಮ ಮಾರ್ಗದರ್ಶನ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.