ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ


Team Udayavani, Jan 26, 2022, 7:15 AM IST

astrology today

ಮೇಷ:

ಚುರುಕು ಬುದ್ಧಿ ಇದ್ದರೂ ಸ್ವಾಭಿಮಾನ ಶಾಂತ ಸ್ವಭಾವದಿಂದ ಕೂಡಿದ ಕಾರ್ಯ ವೈಖರಿ. ಸಫ‌ಲತೆ ರಾಜಕೀಯ ವಿಚಾರದಲ್ಲಿ ಬೇಸರವಿದ್ದರೂ ಸ್ಥಾನಮಾನ ಪ್ರಾಪ್ತಿ. ಮಕ್ಕಳ ವಿಚಾರದಲ್ಲಿ ಹಿರಿಯರಿಗೆ ಶ್ರಮ.

ವೃಷಭ:

ಗೃಹೋಪಕರಣ ವಸ್ತು ಸಂಗ್ರಹ. ಧನಾರ್ಜನೆಗೆ ಕೊರತೆ ಇರದು. ದಾನಧರ್ಮದಿಂದ ತೃಪ್ತಿ. ಮಕ್ಕಳಿಂದ ಸುಖ. ಮಿತ್ರರು, ಸಹೋದರ ಸಹೋದರಿಯರೊಂದಿಗೆ ವೈಮನಸ್ಸಿಗೆ ಅವಕಾಶ ನೀಡದಿರಿ.

ಮಿಥುನ:

ಉತ್ತಮ ಜನರ ಒಡನಾಟದಿಂದ ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವುದರಿಂದ ತೃಪ್ತಿ. ಪ್ರಯಾಣದಿಂದ ನಿರೀಕ್ಷಿತ ಕಾರ್ಯ ಸಾಧನೆ.

ಕಟಕ:

ದೇವತಾ ಕಾರ್ಯದಿಂದ ಶ್ರದ್ಧೆ ಭಕ್ತಿ ಪೂರ್ವಕ ನಿಮ್ಮನ್ನು ತೊಡಗಿಸಿಕೊಂಡು ಸಂತೋಷ ಪಡುವ ಸಮಯ. ಸರಕಾರಿ ಕಾರ್ಯ ಕ್ಷೇತ್ರದಲ್ಲಿ ಪ್ರಗತಿ. ವಾತ, ಕಫ‌ ಸಂಬಂಧ ದೋಷ ಬರದಂತೆ ಜಾಗ್ರತರಾಗಿರಿ.

ಸಿಂಹ:

ಪರರಿಗೆ ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ. ಮೇಲಧಿಕಾರಿಗಳ ಗಮನಕ್ಕೆ ಒಳಗಾಗುವಿರಿ. ಸರಿಯಾಗಿ ವಿವೇಕತೆ ತಾಳ್ಮೆಯಿಂದ ಕಾರ್ಯ ನಿರ್ವಹಿಸಿ ಉತ್ತಮ ಪ್ರಗತಿ ನಿಮ್ಮದಾಗಿಸಿಕೊಳ್ಳಿ.

ಕನ್ಯಾ:

ಅನ್ಯರ ಸಹಾಯವನ್ನು ಅಪೇಕ್ಷಿಸದೆ ಸ್ವಂತ ಪ್ರಯತ್ನದಿಂದ ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ತೃಪ್ತಿ. ಉತ್ತಮ ಧನಾಗಮನವಿದ್ದರೂ ಖರ್ಚಿನ ಬಗ್ಗೆ ನಿಗಾ ವಹಿಸಿ.

ತುಲಾ:

ಉತ್ತಮ ಆಲೋಚನೆಯಿಂದಲೂ ರಂಜಿಸುವ ಗುಣದಿಂದಲೂ ಕಾರ್ಯ ನಿರ್ವಹಿಸುವ ಕ್ಷೇತ್ರದಲ್ಲಿ ಅನಿರೀಕ್ಷಿತ ಧನಾಗಮ, ಕೀರ್ತಿ ಸ್ಥಾನ ಲಾಭ. ಆತ್ಮವಿಶ್ವಾಸದಿಂದ ಕೂಡಿದ ಕಾಲ. ಮನೆಯಲ್ಲಿ ಸಂತಸದ ವಾತಾವರಣ.

ವೃಶ್ಚಿಕ:

ಕೆಲವು ಸಮಯದಿಂದ ವಹಿಸಿ ಕೊಂಡು ಬಂದ ಕ್ಲೇಷಗಳಿಗೆ ಮುಕ್ತಿ. ಪೂರ್ವ ನಿರ್ಧಾರಿತ ಯೋಜನೆಗಳು ಸಫ‌ಲಗೊಂಡು ಸಂಭ್ರಮಿಸುವ ಕಾಲ. ನಾಯಕತ್ವ ಗುಣದಿಂದ ನಿರೀಕ್ಷಿತ ಸಾಧನೆ. ಧನ ಲಾಭ.

ಧನು:

ಗುರುಹಿರಿಯರೊಂದಿಗೆ ವೈಮನಸ್ಸಿಗೆ ಅವಕಾಶ ನೀಡದಿರಿ. ಮಾನಸಿಕ ಗೊಂದಲಕ್ಕೆ ಒಳಗಾಗದೇ ತಾಳ್ಮೆ, ವಿವೇಕ, ಉದಾರಿತನದಿಂದ ಕಾರ್ಯ ಸಾಧನೆಗೆ ವಿಪುಲ ಅವಕಾಶ. ದೂರ ಪ್ರಯಾಣ ದಲ್ಲಿ ವಿಳಂಬ.

ಮಕರ:

ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಸ್ಥಿತಿ ಆರೋಗ್ಯಕ್ಕೋಸ್ಕರ ಯೋಗ, ವ್ಯಾಯಾಮ ಮನೋರಂಜನೆ ಕಡೆ ಗಮನಹರಿಸಿ. ಮಾತೃ ಪಿತೃ ಸಮಾನರ ಆರೋಗ್ಯದ ಕಡೆ ಗಮನ ಹರಿಸಿ. ನೂತನ ಮಿತ್ರರ ಭೇಟಿ.

ಕುಂಭ:

ಹೆಚ್ಚಿನ ಸ್ಥಾನ, ಧನಾರ್ಜನೆಗೋಸ್ಕರ ಪ್ರಯಾಣ. ಉದ್ಯೋಗ ಬದಲಾವಣೆಯ ಆಲೋಚನೆ. ಗುರುಹಿರಿಯರಿಗೆ, ಮೇಲಧಿಕಾರಿಗಳಿಗೆ ತೊಂದರೆ ಕೊಡದೆ ಪ್ರಮಾಣಿಕತೆಯಿಂದ ನಿಷ್ಠೆಯಿಂದ ವ್ಯವಹರಿಸಿ ಅಭಿವೃದ್ಧಿ ಸಾಧಿಸಿರಿ.

ಮೀನ:

ಗೌಪತ್ಯೆಯ ವ್ಯವಹಾರದಿಂದ ಲಾಭ. ಪಾಲುದಾರಿಕಾ ವ್ಯವಹಾರದಲ್ಲಿ ವಾದ ವಿವಾದಕ್ಕೆ ಅವಕಾಶ ನೀಡದೇ ಪರಸ್ಪರ ಪ್ರೋತ್ಸಾಹದಿಂದ ಅಭಿವೃದ್ಧಿ. ಸಾಲಗಾರರ ಭಯವಿದ್ದರೂ ಆರ್ಥಿಕ ವಿಚಾರದಲ್ಲಿ ಸಣ್ಣ ಪ್ರಮಾಣದ ಉಳಿತಾಯ ಸಾಧಿಸುವಿರಿ. ಆರೋಗ್ಯ ವಿಚಾರದಲ್ಲಿ ಗಮನವಿರಲಿ.

ಟಾಪ್ ನ್ಯೂಸ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.