ನಿಮ್ಮ ಗ್ರಹಬಲ: ಈ ರಾಶಿಯವರಿಗಿಂದು ಕಾರ್ಯಕ್ಷೇತ್ರದಲ್ಲಿ ಉನ್ನತಿ ತೋರಿಬಂದು ಸಂತಸವಾಗಲಿದೆ


Team Udayavani, Jan 8, 2021, 8:11 AM IST

ನಿಮ್ಮ ಗ್ರಹಬಲ: ಈ ರಾಶಿಯವರಿಗಿಂದು ಕಾರ್ಯಕ್ಷೇತ್ರದಲ್ಲಿ ಉನ್ನತಿ ತೋರಿಬಂದು ಸಂತಸವಾಗಲಿದೆ

08-01-2021

ಮೇಷ: ಆರಾಮದಾಯಕವಾದ ದಿನವಿದು. ಮನಸ್ಸಿಗೆ ಸಮಾಧಾನವನ್ನು ನೀಡುವ ಕಾಲವಿದು. ಮಕ್ಕಳಿಂದ ಪ್ರಯಾಣದ ಬೇಡಿಕೆ ಬಂದೀತು. ನೆರವೇರಿಸಿದರೆ ಉತ್ತಮವಾದೀತು. ಇಲ್ಲದಿದ್ದರೆ ಸ್ವಲ್ಪ ಕೋಪತಾಪ ಕಂಡುಬಂದೀತು.

ವೃಷಭ: ವೈಭವಗಳಿಂದ ದೂರವಿದ್ದಷ್ಟೂ ಉತ್ತಮ ಅನಾವಶ್ಯಕವಾಗಿ ಖರ್ಚು ಮಾಡದಿರಿ. ಆರೋಗ್ಯದ ಬಗ್ಗೆ ಸ್ವಲ್ಪ ಖರ್ಚು ತಂದೀತು. ಮನೆಯಲ್ಲಿ ಹಿರಿಯರಿಂದ ಉತ್ತಮ ಸಲಹೆಗಳು ಬಂದಾವು. ಸ್ವೀಕರಿಸಿದರೆ ಒಳ್ಳೆಯದು.

ಮಿಥುನ: ಮಂಗಳ ಕಾರ್ಯ ನಿಮಿತ್ತ ಪ್ರಯಾಣವು ಕೂಡಿ ಬಂದೀತು. ಸಂತೋಷ ಸಮಾರಂಭವು ಜರಗಲಿದೆ. ರಕ್ಷಣಾ ಕಾರ್ಯದವರಿಗೆ ಜವಾಬ್ದಾರಿಯು ಹೆಚ್ಚಲಿದೆ. ಮಾಡಿದ ಕೆಲಸಕ್ಕೆ ತಕ್ಕ ಪ್ರತಿಫ‌ಲ ದೊರೆತು ಸಮಾಧಾನ.

ಕರ್ಕ: ಕಾರ್ಮಿಕರಿಗೆ ಮುಂಭಡ್ತಿ ಸಿಗಲಿದೆ. ಮದುವೆಯ ಮಾತುಕತೆಗಳು ಫ‌ಲಪ್ರದವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಉನ್ನತಿ ತೋರಿಬಂದು ಸಂತಸವಾಗಲಿದೆ. ಪಾಲು ಬಂಡವಾಳದಲ್ಲಿ ಲಾಭವು ಅಧಿಕವಾಗಲಿದೆ.

ಸಿಂಹ: ಮನೆಯ ಜಂಜಾಟಗಳು ತಲೆ ಕೆಡಿಸಲಿದೆ. ವ್ಯಾಪಾರ, ವ್ಯವಹಾರಗಳು ತುಸು ಲಾಭವಾಗಲಿದೆ. ಶುಭಮಂಗಲ ಕಾರ್ಯಗಳಿಗೆ ಅಡಚಣೆ ತೋರಿಬಂದೀತು. ಮನಸ್ಸನ್ನು ಪ್ರಸನ್ನವಾಗಿಟ್ಟುಕೊಳ್ಳಿರಿ. ಆರೋಗ್ಯ ಕಾಪಾಡಿಕೊಳ್ಳಿ.

ಕನ್ಯಾ: ಆಗಾಗ ಬಂಧು ವಿರೋಧ, ಕಾರ್ಯ ವೈಫ‌ಲ್ಯ ಧನ ಹಾನಿ, ಸಂಚಾರದಲ್ಲಿ ಅಡಚಣೆಗಳು ಕಂಡುಬಂದಾವು. ಗೃಹ, ಭೂ, ಧನಾದಿಗಳಿಗೆ ತುಸು ಚೇತರಿಕೆಯು ಇರುತ್ತದೆ. ಬಂಧುಗಳ ಸಹಕಾರದಿಂದ ಕಾರ್ಯ ಸಿದ್ಧಿಯಾಗಲಿದೆ.

ತುಲಾ: ಸಹೋದ್ಯೋಗಿಗಳಿಂದ ಉದ್ಯೋಗ ಕ್ಷೇತ್ರದಲ್ಲಿ ಉಪಟಳ ಸಂಭವವಿದೆ. ಹೊಸದಾದ ಕಾರ್ಯಾರಂಭಕ್ಕೆ ಬಂಡವಾಳ ಹೂಡುವಿಕೆಗೆ ಈ ಸಮಯವು ಉತ್ತಮವಲ್ಲಾ. ಸಾಮಾನ್ಯವಾಗಿ ಶಾರೀರಿಕ ತೊಂದರೆಗಳು ಅನುಭವಿಸುವಿರಿ.

ವೃಶ್ಚಿಕ: ವಾಸಸ್ಥಳ ಬದಲಾವಣೆ ಕಂಡುಬರುವುದು. ಕೆಲಸಕಾರ್ಯಗಳಿಗೆ ಅಡಚಣೆಗಳು ಕಂಡುಬಂದೀತು. ಮನೆಯವರೊಂದಿಗೆ ಹೊಂದಾಣಿಕೆ ಕಡಿಮೆಯಾಗಲಿದೆ. ಲೋಹದ ಉಪಕರಣಗಳಿಂದ ದೂರವಿದ್ದರೆ ಉತ್ತಮ.

ಧನು: ದುರ್ಜನರ ಸಹವಾಸದಿಂದ ಅಶುಭಕರವಾದೀತು. ಆರೋಗ್ಯವು ಉತ್ತಮ ರೀತಿಯಲ್ಲಿ ವರ್ಧಿಸುವುದು. ದಾಂಪತ್ಯದಲ್ಲಿ ಸಾಮರಸ್ಯದ ಕೊರತೆ ಕಾಣಿಸಲಿದೆ. ಮಕ್ಕಳ ವಿಚಾರದಲ್ಲಿ ಅಸಮಾಧಾನ ಕಂಡುಬರುವುದು.

ಮಕರ: ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಮಾಡಿರಿ. ರಾಹುವಿನ ಪ್ರಭಾವದಿಂದ ಮಾನಸಿಕವಾಗಿ ಕಿರಿಕಿರಿ ಇದ್ದೀತು. ಹಣದ ವಿಚಾರದಲ್ಲಿ ಜಾಗ್ರತೆ ಮಾಡಿರಿ. ಅತೀ ಹೆಚ್ಚಿನ ಖರ್ಚಿನ ಬಗ್ಗೆ ನಿಗಾ ಇರಲಿ. ಶುಭವಿದೆ.

ಕುಂಭ: ಆಗಾಗ ಮನೆಯಲ್ಲಿ ಅಡಚಣೆಗಳು ಕಳವಳಕ್ಕೆ ಕಾರಣವಾಗಲಿದೆ. ಆರ್ಥಿಕವಾಗಿ ತುಸು ಚೇತರಿಕೆ ಕಂಡುಬರುವುದು. ಮಕ್ಕಳ ಅಭ್ಯಾಸದ ಬಗ್ಗೆ ಜಾಗ್ರತೆ ಮಾಡಿರಿ. ಸಹೋದ್ಯೋಗಿಗಳೊಂದಿಗೆ ಸಹನೆ ಇರಲಿ.

ಮೀನ: ಅಧಿಕ ಒತ್ತಡದೊಂದಿಗೆ ಕಾರ್ಯಕ್ಷೇತ್ರದಲ್ಲಿ ದುಡಿಯುವ ಸ್ಥಿತಿಯು ನಿಮ್ಮದಾಗಲಿದೆ. ಆದರೂ ಪರಿಸ್ಥಿತಿಯನ್ನು ಚೆನ್ನಾಗಿ ಅರಿತುಕೊಂಡು ಮುನ್ನಡೆದರೆ ಉತ್ತಮ. ಆರೋಗ್ಯದ ಬಗ್ಗೆ ಜಾಗ್ರತೆ ಮಾಡುವುದು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.