ಬುಧವಾರದ ರಾಶಿಫಲ: ಈ ರಾಶಿ ಅವರಿಗಿಂದು ಪಾಲುದಾರಿಕಾ ವ್ಯವಹಾರಗಳಲ್ಲಿ  ಅನಿರೀಕ್ಷಿತ ಅಭಿವೃದ್ಧಿ


Team Udayavani, Mar 15, 2023, 7:20 AM IST

ಬುಧವಾರದ ರಾಶಿಫಲ: ಈ ರಾಶಿ ಅವರಿಗಿಂದು ಪಾಲುದಾರಿಕಾ ವ್ಯವಹಾರಗಳಲ್ಲಿ  ಅನಿರೀಕ್ಷಿತ ಅಭಿವೃದ್ಧಿ

ಮೇಷ:  ಆರೋಗ್ಯ ಗಮನಿಸಿ. ಮಾಡುವಂತಹ ವ್ಯವಹಾರದಲ್ಲಿ ಪಾರದರ್ಶಕತೆ ಹೆಚ್ಚಿನ ಆದ್ಯತೆ ನೀಡುವುದರಿಂದ ನಿರೀಕ್ಷಿತ ಸಫ‌ಲತೆ. ಧನಾರ್ಜನೆ ಉತ್ತಮ. ಏನೋ ಒಂದು ವಿಧದ ಅತೃಪ್ತಿ ತೋರೀತು. ಸಂದರ್ಭಕ್ಕೆ ಸರಿಯಾಗಿ  ಸಹಾಯ ಒದಗಿಬರುವುದು.

ವೃಷಭ: ಪಾಲುದಾರಿಕಾ ವ್ಯವಹಾರಗಳಲ್ಲಿ  ಅನಿರೀಕ್ಷಿತ ಅಭಿವೃದ್ಧಿ. ಮಾಡುವ ಉದ್ಯೋಗದಲ್ಲಿ  ಹೆಚ್ಚಿನ ಗೌರವ ಮನ್ನಣೆ ಪ್ರಾಪ್ತಿ. ಹಣಕಾಸಿನ ವಿಚಾರದಲ್ಲಿ  ಸರಿಯಾದ ದಾಖಲಾತಿಗೆ ಆದ್ಯತೆ ನೀಡಿ.  ಆರೋಗ್ಯ ವೃದ್ಧಿ.

ಮಿಥುನ:  ನಿರೀಕ್ಷಿತ ಸ್ಥಾನ ಸುಖಕ್ಕಾಗಿ ಹೆಚ್ಚಿದ ಶ್ರಮ. ಉದ್ಯೋಗ ವ್ಯವಹಾರಗಳಲ್ಲಿ  ಜವಾಬ್ದಾರಿ. ಸಹೋದ್ಯೋಗಿಗಳಿಂದ ಸಹಕಾರ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಪುರಸ್ಕಾರದ ಅವಕಾಶ. ದಾಂಪತ್ಯ ಸುಖ ವೃದ್ಧಿ.

ಕರ್ಕ:  ಆರೋಗ್ಯದಲ್ಲಿ  ಸುಧಾರಣೆ. ಸಣ್ಣ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ  ಹೊಂದಾಣಿಕೆ ಅಗತ್ಯ. ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ  ತಾಳ್ಮೆಯ ನಿರ್ಣಯ ಫ‌ಲಿಸೀತು. ಮಿತ್ರರಲ್ಲಿ  ಗೊಂದಲಕ್ಕೆ ಅವಕಾಶ ನೀಡದಿರಿ.

ಸಿಂಹ: ಆರೋಗ್ಯ ವಿಚಾರದಲ್ಲಿ  ಉದಾಸೀನತೆ ತೋರದಿರಿ. ದೀರ್ಘ‌ ಸಂಚಾರಗಳಲ್ಲಿ  ವಿಳಂಬ ಎದುರಾದೀತು. ದೇವತಾ ಪ್ರಾರ್ಥನೆಯಿಂದ ವಿಘ್ನ ಪರಿಹಾರ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ ಸಂಭವ. ಧನಾರ್ಜನೆಗೆ ಸರಿಸಮವಾದ ಖರ್ಚು.

ಕನ್ಯಾ: ಅಧಿಕ ದೈಹಿಕ ಶ್ರಮದಿಂದ ನಿರೀಕ್ಷಿತ ಸ್ಥಾನ ಪ್ರಾಪ್ತಿ. ಉತ್ತಮ ಧನಸಂಪಾದನೆ. ಪರರ ಸಹಾಯ ನಿರೀಕ್ಷೆ ಮಾಡದೆ ಸ್ವಂತ ನಿರ್ಣಯಗಳಲ್ಲಿ  ಕಾರ್ಯ ತತ್ಪರತೆ. ಭೂಮಿ, ವಾಹನ, ಆಸ್ತಿ ಇತ್ಯಾದಿ ವಿಚಾರಗಳಲ್ಲಿ  ಮುನ್ನಡೆ. ದಾಂಪತ್ಯ ಸುಖ ತೃಪ್ತಿಕರ.

ತುಲಾ: ಧಾರ್ಮಿಕ ಕಾರ್ಯಗಳಲ್ಲಿ  ನೇತೃತ್ವ. ದೀರ್ಘ‌ ಪ್ರಯಾಣ. ಮಾನಸಿಕ ಒತ್ತಡದಿಂದ ಕೂಡಿದ ಜವಾಬ್ದಾರಿ. ಚತುರತೆಯಿಂದ ಮಾಡುವ ಕಾರ್ಯಗಳಲ್ಲಿ ಧನಸಂಪತ್ತು ವೃದ್ಧಿ.  ಗುರುಹಿರಿಯರಿಂದ ಸಂತೋಷ.  ಆಸ್ತಿ ವಿಚಾರಗಳಲ್ಲಿ  ಪ್ರಗತಿ.

ವೃಶ್ಚಿಕ: ದಂಪತಿಗಳಿಗೆ ಪರಸ್ಪರರಿಂದ ಲಾಭ.  ಸರಕಾರಿ ಕೆಲಸ ಕಾರ್ಯಗಳಲ್ಲಿ  ಪ್ರಗತಿ. ಜವಾಬ್ದಾರಿಯುತ ಕಾರ್ಯ ವೈಖರಿ. ಆಸ್ತಿ ವಿಚಾರಗಳಲ್ಲಿ  ಪ್ರಗತಿಯಿಂದ ಕೂಡಿದ ಬದಲಾವಣೆ. ಬಹು ಸಂಪತ್ತು ವೃದ್ಧಿ. ಕೈಗೊಂಡ ಕಾರ್ಯಗಳಲ್ಲಿ  ಯಶಸ್ಸು ಲಭಿಸಿದ ತೃಪ್ತಿ.

ಧನು: ಗೃಹೋಪಕರಣ ವಸ್ತುಗಳ ಸಂಗ್ರಹ. ಹೆಚ್ಚಿದ ಜನ ಸಂಪರ್ಕ. ಗಣ್ಯರ ಭೇಟಿ. ದೂರದ ಬಂಧುಮಿತ್ರರ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ. ಮನೆಯಲ್ಲಿ  ಸಂಭ್ರಮದ ವಾತಾವರಣ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ.

ಮಕರ: ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಸರಕಾರೀ ಕೆಲಸಗಳಲ್ಲಿ  ಪ್ರಗತಿ. ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಸತ್ಕರ್ಮಕ್ಕೆ ಧನವ್ಯಯ.  ಸಂಸಾರದಲ್ಲಿ  ಚರ್ಚೆಗೆ ಅವಕಾಶ ನೀಡದಿರಿ. ಗುರುಹಿರಿಯರಲ್ಲಿ  ತಾಳ್ಮೆ ಸಮಾಧಾನದಿಂದ ವರ್ತಿಸಿ.

ಕುಂಭ: ಆಸ್ತಿ ವಿಚಾರಗಳಲ್ಲಿ  ಪ್ರಗತಿ.ಗೃಹೋಪವಸ್ತುಗಳ ಸಂಗ್ರಹ. ಸಾಂಸಾರಿಕ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ  ಬಂಧುಮಿತ್ರರ ಸಹಾಯ ಸಹಕಾರದಿಂದ ಅಭಿವೃದ್ಧಿ. ಹೆಚ್ಚಿದ ವರಮಾನ. ವಿದ್ಯಾರ್ಥಿಗಳಿಗೆ  ಶ್ರಮವಹಿಸಿದರಿಂದ ಕೀರ್ತಿ ಗೌರವ ಲಭ್ಯ.

ಮೀನ:  ಆಭರಣಾದಿ ಖರೀದಿಗಳು. ಮನೆಗೆ ಸಂಬಂಧಿಸಿದ ವಸ್ತು ಸಂಗ್ರಹ. ಗೃಹದಲ್ಲಿ  ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ  ಸಂತೋಷ ವೃದ್ಧಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾನ ಧರ್ಮದಲ್ಲಿ  ಆಸಕ್ತಿ. ವಿದ್ಯಾರ್ಥಿಗಳಿಗೆ ಸರ್ವ ವಿಧದ ಸೌಲಭ್ಯ ಪ್ರಾಪ್ತಿ. ಅವಿವಾಹಿತರಿಗೆ ವಿವಾಹ ಯೋಗ.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.