ರವಿವಾರದ ರಾಶಿಫಲ: ಈ ರಾಶಿ ಅವರಿಗಿಂದು ಹಣಕಾಸಿನ ವಿಚಾರದಲ್ಲಿ ಅಜಾಗ್ರತೆಯಿಂದ ನಷ್ಟ ಸಂಭವ


Team Udayavani, Apr 2, 2023, 7:16 AM IST

TDY-1

ಮೇಷ:  ದೇವತಾ ಕಾರ್ಯಗಳಲ್ಲಿ ಭಕ್ತಿ ಶ್ರದ್ಧೆ. ವಾಕ್‌ ಚತುರೆಯಿಂದ ಕೂಡಿದ ಕಾರ್ಯವೈಖರಿ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಸ್ವಾಸಾಮರ್ಥಯದಿಂದ ಪರಿಶ್ರಮದಿಂದ ಕೂಡಿದ ಅಧಿಕ ಧನಾರ್ಜನೆ. ಎಲ್ಲಾ ಜನರಿಂದಲೂ ಆದರ ಮನ್ನಣೆ ದೊರಕುವ ದಿನ.

ವೃಷಭ: ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಧಾರ್ಮಿಕ ಕಾರ್ಯಗಳಲಿ ನೇತೃತ್ವ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರು ಹಿರಿಯರ ಪ್ರೋತ್ಸಾಹ. ಆಸ್ತಿ ವಿಚಾರಗಳಲ್ಲಿ ಉತ್ತಮ ಬೆಳವಣಿಗೆ. ಗೃಹದಲ್ಲಿ ಸಂತಸದ ವಾತಾವರಣ.

ಮಿಥುನ:  ಹೆಚ್ಚಿದ ದೇಹಾಯಾಸ ಪರಿಶ್ರಮ ದಿಂದ ಕೂಡಿದ ಕಾರ್ಯವೈಖರಿ. ಅನ್ಯರಿಗೆ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಹಣಕಾಸಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು.

ಕರ್ಕ:  ಆರ್ಥಿಕ ವಿಚಾರದಲ್ಲಿ ಅಧಿಕ ಗಮನ ಹರಿಸುವಿಕೆ. ಸಾಹಸ ಪ್ರವೃತ್ತಿಯಿಂದ ಕೂಡಿದ ಕಾರ್ಯ. ಹೆಚ್ಚಿದ ಜನ ಸಂಪರ್ಕ. ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ಚತುರತೆಯ ನಡೆ. ಆಸ್ತಿ ವಿಚಾರಗಳಲ್ಲಿ ಗೊಂದಲ. ಅವಿವಾಹಿತರಿಗೆ ವಿವಾಹ ಯೋಗ.

ಸಿಂಹ:  ಅಧ್ಯಯನದಲ್ಲಿ ಆಸಕ್ತಿ. ಅನ್ಯರಲ್ಲಿ ಅವಲಂಭಿತರಾಗದೇ ಗಾಂಭೀರ್ಯದಿಂದ ಕೂಡಿದ ವ್ಯವಹಾರದಿಂದ ಉತ್ತಮ ಫ‌ಲ. ಆರೋಗ್ಯದಲ್ಲಿ ಸುಧಾರಣೆ. ಹಣಕಾಸಿನ ವಿಚಾರದಲ್ಲಿ ಅಜಾಗ್ರತೆಯಿಂದ ನಷ್ಟ ಸಂಭವ. ಗುರುಹಿರಿಯರಿಂದ ಸಂತೋಷ ವೃದ್ಧಿ.

ಕನ್ಯಾ: ದೈಹಿಕ ಮಾನಸಿಕ ಸಂತುಷ್ಟತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಅಭಿವೃದ್ಧಿದಾಯಕ ದಿನ. ಗೌರವ ಆದರಗಳು ಲಭಿಸುವ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ ಸಂಪಾದನೆ, ಯಶಸ್ಸು ಲಭ್ಯ.

ತುಲಾ: ಪ್ರತಿಯೊಂದು ಕಾರ್ಯಕ್ಷೇತ್ರಗಳಲ್ಲಿ ಲಾಭ. ಗೌರವಾದಿ ವೃದ್ಧಿ. ಎಲ್ಲರೂ ನೆನಪಿಡುವಂತಹ ಕಾರ್ಯ ಶೈಲಿ. ಸಾರ್ಜಿತ ಧನ ಸಂಪತ್ತು ವೃದ್ಧಿ. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಚರ್ಚೆಗೆ ಆಸ್ಪದ ನೀಡದೇ ದೂರದ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಉತ್ತಮ.

ವೃಶ್ಚಿಕ: ಅನಿರೀಕ್ಷಿತ ಧನಸಂಪತ್ತಿನ ವೃದ್ಧಿ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಬಂಧು ಮಿತ್ರರ ಸಹಾಯ ಲಭಿಸದು. ನಿಮ್ಮ ಪರಿಶ್ರಮದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿ. ಮಕ್ಕಳಿಂದ ಸಂತೋಷ. ಗುರು ಹಿರಿಯರಿಂದ  ಉತ್ತಮ ಬೆಂಬಲ.

ಧನು: ಕೆಲಸ ಕಾರ್ಯಗಳಲ್ಲಿ ಚಾಣಾಕ್ಷತನ ಜವಾಬ್ದಾರಿಯಿಂದ ಯಶಸ್ಸು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪ್ರಗತಿಪರ ಬದಲಾವಣೆ. ದಾಂಪತ್ಯ ತೃಪ್ತಿಕರ. ಗುರು ಹಿರಿಯರ ಆರೋಗ್ಯ ಸ್ಥಿರ.

ಮಕರ: ಸರಕಾರಿ ಕಾರ್ಯಗಳಲ್ಲಿ ಪ್ರಗತಿ. ದೂರದ ಮಿತ್ರರಿಂದ ಸಹಾಯ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಬಂಧು ಮಿತ್ರರಲ್ಲಿ ಉತ್ತಮ ಸಂಬಂಧ.

ಕುಂಭ: ಗೃಹ ವಾಹನಾದಿ ವಿಚಾರಗಳಲ್ಲಿ ಆಸಕ್ತಿ. ಕ್ರಯ ವಿಕ್ರಯ ಸಂಭವ. ನೂತನ ಮಿತ್ರರ ಸಮಾಗಮದಿಂದ ಲಾಭ.ಉದ್ಯೋಗ ವ್ಯವಹಾರಗಳಲ್ಲಿ  ಗೌರವಾನ್ವಿತ ಪ್ರಗತಿ ಬದಲಾವಣೆ ಸಂಭವ. ಅಧಿಕ ಧನಾರ್ಜನೆ. ವಾಕ್‌ಚತುರತೆಯ ಕಾರ್ಯ ವೈಖರಿ.

ಮೀನ: ಉತ್ತಮ ಸಂತಸದಿಂದ ಕೂಡಿದ ಸಮಯ. ದೀರ್ಘ‌ ಪ್ರಯಾಣ, ಧಾರ್ಮಿಕ ಕಾರ್ಯಗಳಲ್ಲಿ  ಭಾಗವಹಿಸಿದ ತೃಪ್ತಿ. ಮಿತ್ರರ ಭೇಟಿಯಿಂದ ಸಂತಸ ವೃದ್ಧಿ. ದೂರದ ವ್ಯವಹಾರಗಳಲ್ಲಿ  ಹೆಚ್ಚಿದ ಧನ ಸಂಪಾದನೆ. ಪಾಲುಗಾರಿಕಾ ವಿಚಾರದಲ್ಲಿ  ಆತುರತೆ ಬೇಡ.  ಧಾರ್ಮಿಕ ಕಾರ್ಯಗಳ ನೇತೃತ್ವ. ಗುರುಹಿರಿಯರ ವಿಚಾರದಲ್ಲಿ  ವಿಶೇಷ ಕಾಳಜಿ.

ಟಾಪ್ ನ್ಯೂಸ್

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.