Daily Horoscope; ದೀರ್ಘ‌ ಪ್ರಯಾಣ,ದೇಶ-ವಿದೇಶಗಳ ವ್ಯವಹಾರಗಳಲ್ಲಿ ಅಭಿವೃದ್ಧಿ


Team Udayavani, Apr 16, 2023, 7:26 AM IST

Daily Horoscope; ದೀರ್ಘ‌ ಪ್ರಯಾಣ,ದೇಶ-ವಿದೇಶಗಳ ವ್ಯವಹಾರಗಳಲ್ಲಿ ಅಭಿವೃದ್ಧಿ

ಮೇಷ: ಅಧಿಕ ಹಠಮಾಡದೇ ಸಹನೆ ಪರಸ್ಪರ ಸಹಕಾರದಿಂದ ಕಾರ್ಯಪ್ರವೃತ್ತರಾದರೆ ಯಶಸ್ಸು ಲಭಿಸಲಿದೆ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಉದ್ಯೋಗ ವ್ಯವಹಾರದಲ್ಲಿ ಪ್ರಾಮಾಣಿಕತೆಯ ಪ್ರದರ್ಶನದಿಂದ ಪ್ರೋತ್ಸಾಹ.

ವೃಷಭ: ಆರೋಗ್ಯ ಸುದೃಢ. ಗೌರವ ಸ್ಥಾನಮಾನಾಧಿಗಳ ವೃದ್ಧಿ. ಜನಮನ್ನಣೆ. ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯತೆ. ದೀರ್ಘ‌ ಪ್ರಯಾಣ. ದೇಶ-ವಿದೇಶಗಳ ವ್ಯವಹಾರಗಳಲ್ಲಿ ಅಭಿವೃದ್ಧಿ. ಬಂಧು ಮಿತ್ರರ ಭೇಟಿಯಿಂದ ನೆಮ್ಮದಿ.

ಮಿಥುನ: ಸಂಶೋಧಕರಿಗೆ, ಆಳವಾದ ಅಧ್ಯಯನ ಪ್ರವೃತ್ತರಿಗೆ ಅನುಕೂಲಕರ ದಿನ. ಆರೋಗ್ಯ ಬಗ್ಗೆ ಗಮನಹರಿಸಿ. ಅತೀ ದೇಹಾಯಾಸ ಸಂಭವ. ದೂರದ ಮಿತ್ರರ ಭೇಟಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಗುರು ಹಿರಿಯರ ಮಾರ್ಗದರ್ಶನ ಲಾಭ.

ಕರ್ಕ: ಪರರಿಗೆ ಉಪಕಾರ ಮಾಡಲು ಹೋಗಿ ತೊಂದರೆ ಅಹ್ವಾನಿಸದಿರಿ. ಪಾರದರ್ಶಕತೆ ಸ್ಪಷ್ಟತೆಯೊಂದಿಗೆ ವ್ಯವಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಯತ್ನಕ್ಕೆ ತಕ್ಕ ಪ್ರತಿಫ‌ಲ ದೊರಕಲಿದೆ. ಮಾತೃ ಸಮಾನರಿಂದ ಪ್ರೋತ್ಸಾಹ ಸಹಾಯ ಲಭ್ಯ. ಗೃಹದಲ್ಲಿ ಸಂತಸ ಇರುವುದು.

ಸಿಂಹ: ಆರೋಗ್ಯದ ಬಗ್ಗೆ ಗಣನೀಯ ಎಚ್ಚರ ಅಗತ್ಯ. ಆಹಾರ ಸೇವನೆಯಲ್ಲಿ ಮುಂಜಾಗ್ರತೆ ವಹಿಸಿರಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಪರಸ್ಪರ ಸಹಕಾರ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

ಕನ್ಯಾ: ಆರೋಗ್ಯ ವೃದ್ಧಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಬಂಧು ಮಿತ್ರರ ಸಮಾಗಮ. ಆಸ್ತಿ ಸಂಚಯನಕ್ಕೆ ಆದ್ಯತೆ. ಹೂಡಿಕೆಗಳಲ್ಲಿ ಲಾಭ. ದಂಪತಿಗಳಲ್ಲಿ ಪರಸ್ಪರ ಅನುರಾಗ ವೃದ್ಧಿ. ಮಕ್ಕಳಿಂದ ಸಂತೋಷ ವಾರ್ತೆ. ವ್ಯವಹಾರಗಳಲ್ಲಿ ಗೌರವ ಪ್ರಾಪ್ತಿ.

ತುಲಾ: ಸಮಾಜದಲ್ಲಿ ಹೆಚ್ಚಿದ ಗೌರವ ಆದರ ಮಾನ್ಯತೆ. ಅಧಿಕ ಮನಃಸಂತೋಷ. ಸಂದರ್ಭಕ್ಕೆ ಸರಿಯಾಗಿ ಸಿಗುವ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಗಣನೀಯ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ಲೆಕ್ಕಾಚಾರ ಅಗತ್ಯ. ಮಾತಿನಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ.

ವೃಶ್ಚಿಕ: ಹೆಚ್ಚಿದ ಪರಿಶ್ರಮ. ದೇಹಾಯಾಸ ಆಗದಂತೆ ನಿಗಾ ವಹಿಸಿ. ಗೃಹದಲ್ಲಿ ಸಂತಸದ ವಾತಾವರಣ. ಬಂಧು ಮಿತ್ರರ ಭೇಟಿ ಸಹಕಾರ. ಗುರು ಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ದಂಪತಿಗಳಲ್ಲಿ ಹೆಚ್ಚಿದ ಪರಸ್ಪರ ಪ್ರೀತಿ, ಪ್ರೋತ್ಸಾಹ.

ಧನು: ಸಣ್ಣ ಪ್ರಯಾಣ. ಲೆಕ್ಕಾಚಾರದ ಆರ್ಥಿಕ ಸ್ಥಿತಿ. ಉದ್ಯೋಗ ವ್ಯವಹಾರದಲ್ಲಿ ಜವಾಬ್ದಾರಿಯುತ ನಡೆ ಯಿಂದ ಪ್ರಗತಿ ಸಂಭವ. ಸಹೋದರ ಸಮಾನರು ಸಹೋದ್ಯೋಗಿಗಳಿಂದ ಉತ್ತಮ ಸಹ ಕಾರ. ಶಿಸ್ತುಬದ್ಧ ನಿಯಮ ಗಳಲ್ಲಿ ಹೆಚ್ಚಿದ ಆಸಕ್ತಿ.

ಮಕರ: ಪಾಲುಗಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗುರು ಹಿರಿಯರ ಸಹಕಾರ ಮಾರ್ಗದರ್ಶನದ ಲಾಭ. ಗೃಹದಲ್ಲಿ ಸಂತೋಷದ ವಾತಾವರಣ.

ಕುಂಭ: ನಿರೀಕ್ಷಿಸಿದ ಧನ ಲಾಭ. ಆರೋಗ್ಯದಲ್ಲಿ ಗಣನೀಯ ವೃದ್ಧಿ. ಗೃಹದಲ್ಲಿ ಸಂಭ್ರಮದ ವಾತಾವರಣ. ನೂತನ ಬಂಧು ಮಿತ್ರರ ಆಗಮನ. ವಿದ್ಯಾರ್ಥಿಗಳಿಗೆ ಎಲ್ಲಾ ವಿಧದ ಸೌಕರ್ಯ ಲಭ್ಯ. ಭೂಮಿ ಆಸ್ತಿ ವಿಚಾರದಲ್ಲಿ ಪ್ರಗತಿ.

ಮೀನ: ದೀರ್ಘ‌ ಪ್ರಯಾಣ. ಹೂಡಿಕೆಗಳಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಆರೋಗ್ಯ ಗಮನಿಸಿ. ಸಂದರ್ಭೋಚಿತ ಆಲೋಚನೆ ಉಪಾಯದಿಂದ ಕಾರ್ಯ ಸಫ‌ಲತೆ. ಭೂಮಿ ಆಸ್ತಿ ವಿಚಾರಗಳಲ್ಲಿ ಆಸಕ್ತಿ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.