Daily Horoscope: ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ


Team Udayavani, May 5, 2023, 7:13 AM IST

Daily Horoscope: ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ

ಮೇಷ: ಅಧಿಕ ಹಠ ಮಾಡದೇ ಸಹನೆ ಪರಸ್ಪರ ಸಹಕಾರದಿಂದ ಕಾರ್ಯ ಪ್ರವೃತ್ತರಾದರೆ ಯಶಸ್ಸು ಲಭಿಸಲಿದೆ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಉದ್ಯೋಗ ವ್ಯವಹಾರದಲ್ಲಿ ಪ್ರಾಮಾಣಿಕತೆಯ ಪ್ರದರ್ಶನದಿಂದ ಪ್ರೋತ್ಸಾಹ.

ವೃಷಭ: ಗೌರವ ಸ್ಥಾನಮಾನಾಧಿ ಗಳ ವೃದ್ಧಿ. ಜನಮನ್ನಣೆ. ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯತೆ. ದೀರ್ಘ‌ ಪ್ರಯಾಣ. ದೇಶ ವಿದೇಶಗಳ ವ್ಯವಹಾರಗಳಲ್ಲಿ ಅಭಿವೃದ್ಧಿ. ಬಂಧುಮಿತ್ರರ ಭೇಟಿಯಿಂದ ಮಾನಸಿಕ ನೆಮ್ಮದಿ.

ಮಿಥುನ: ಸಂಶೋಧಕರಿಗೆ, ಆಳವಾದ ಅಧ್ಯಯನ ಪ್ರವೃತ್ತ ರಿಗೆ ಅನುಕೂಲಕರ ದಿನ. ಆರೋಗ್ಯ ಬಗ್ಗೆ ಗಮನಹರಿಸಿ. ಅತೀ ದೇಹಾಯಾಸ ಸಂಭವ. ದೂರದ ಮಿತ್ರರ ಭೇಟಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಗುರುಹಿರಿಯರ ಮಾರ್ಗದರ್ಶನದ ಲಾಭ.

ಕರ್ಕ: ಪರರಿಗೆ ಉಪಕಾರ ಮಾಡಲು ಹೋಗಿ ತೊಂದರೆ ಆಹ್ವಾನಿಸದಿರಿ. ಪಾರದರ್ಶಕತೆ ಸ್ಪಷ್ಟತೆಯೊಂದಿಗೆ ವ್ಯವಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಯತ್ನಕ್ಕೆ ತಕ್ಕ ಪ್ರತಿಫ‌ಲ ದೊರಕಲಿದೆ. ಮಾತೃಸಮಾನರಿಂದ ಪ್ರೋತ್ಸಾಹ.

ಸಿಂಹ: ಆರೋಗ್ಯದ ಬಗ್ಗೆ ಗಣನೀಯ ಎಚ್ಚರ ಅಗತ್ಯ. ಆಹಾರ ಸೇವನೆಯಲ್ಲಿ ಮುಂಜಾಗ್ರತೆ ವಹಿಸಿರಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿ ಗಳಿಗೆ ಅನುಕೂಲಕರ ಪರಿಸ್ಥಿತಿ. ದೇವತಾ ಪ್ರಾರ್ಥನೆಯಿಂದ ನೆರವು.

ಕನ್ಯಾ: ಆರೋಗ್ಯ ವೃದ್ಧಿ. ಗೃಹ ಉಪಯೋಗಿ ವಸ್ತುಗಳ ಸಂಗ್ರಹ. ಬಂಧುಮಿತ್ರರ ಸಮಾಗಮ. ಆಸ್ತಿ ಸಂಚಯನಕ್ಕೆ ಆದ್ಯತೆ. ಹೂಡಿಕೆಗಳಲ್ಲಿ ಲಾಭ. ಪರಸ್ಪರ ಅನುರಾಗ ವೃದ್ಧಿ. ಮಕ್ಕಳಿಂದ ಸಂತೋಷದ ವಾರ್ತೆ. ವ್ಯವಹಾರಗಳಲ್ಲಿ ಗೌರವ.

ತುಲಾ: ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿ ಬರುವ ಸಮಯ. ಆರೋಗ್ಯ ವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಹೆಚ್ಚಿದ ಸ್ಥಾನ ಗೌರವಾದಿ ಸುಖ. ನಿರಂತರ ಧನಾಗಮ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರಿಂದಲೂ ಸಹಾಯ ಸಹಕಾರ ಲಭ್ಯ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿರೀಕ್ಷಿತ ಗುರಿ ಸಾಧಿಸಿದ ತೃಪ್ತಿ ಸಮಾಧಾನ. ಪಾಲುದಾರರಿಂದ ಸಹಕಾರ ಪ್ರೋತ್ಸಾಹ. ಅನಿರೀಕ್ಷಿತ ಧನಾಗಮನ. ಎಲ್ಲರಲ್ಲೂ ಪ್ರೀತಿ ವಿಶ್ವಾಸ ಸಂಪಾದನೆ. ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ಧನು: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡದಿರಿ. ವಿದ್ಯಾರ್ಥಿಗಳಿಗೆ ಪ್ರಯಾಣ ಸಂಭವ. ಧಾರ್ಮಿಕ ಕಾರ್ಯ ಗಳಲ್ಲಿ ಭಾಗಿ. ಹಣಕಾಸಿನ ಬಗ್ಗೆ ಜಾಗ್ರತೆ.

ಮಕರ: ಈ ದಿನ ಸಾಮಾನ್ಯ ಫ‌ಲದಾಯಕ. ಯಾವುದೇ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆ ಸಮಾಧಾನದಿಂದ ಸಮಯ ಕಳೆಯಿರಿ. ವಿಶ್ರಾಂತಿ ಪಡೆಯಿರಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ಆರೋಗ್ಯ ಗಮನಿಸಿ.

ಕುಂಭ: ಆರೋಗ್ಯ ವೃದ್ಧಿ. ಮಕ್ಕಳ ನಿಮಿತ್ತ ಸಂತೋಷ ವೃದ್ಧಿ. ಹೆಚ್ಚಿದ ವರಮಾನ. ಬಂಧುಮಿತ್ರರಿಂದಲೂ, ಉದ್ಯೋಗ ವ್ಯವಹಾರ ದಿಂದಲೂ ಅನಿರೀಕ್ಷಿತ ಪ್ರಗತಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ.

ಮೀನ: ಉದ್ಯೋಗ ವ್ಯವಹಾರ ಗಳಲ್ಲಿ ಪರಿಶ್ರಮದಿಂದ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಧನಾರ್ಜನೆಯಲ್ಲಿ ಮುನ್ನಡೆ. ಆಸ್ತಿ ವಿಚಾರದಲ್ಲಿ ಪ್ರಗತಿಪರ ಬದಲಾವಣೆ. ಮಕ್ಕಳಿಂದ ಸುವಾರ್ತೆ. ಸಾಂಸಾರಿಕವಾಗಿ ನೆಮ್ಮದಿಯ ದಿನ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.