Daily Horoscope; ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿಬರುವ ಸಮಯ


Team Udayavani, May 6, 2023, 6:55 AM IST

Daily Horoscope; ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿಬರುವ ಸಮಯ

ಮೇಷ
ಸಣ್ಣ ಪ್ರಯಾಣ. ಉತ್ತಮ ಧನಾರ್ಜನೆ ಯಿದ್ದರೂ ಖರ್ಚಿನ ಬಗ್ಗೆ ಹಿಡಿತವಿರಲಿ. ನೆರೆಹೊರೆಯವರೊಡನೆ ಉತ್ತಮ ಬಾಂಧವ್ಯ ಬೆಳೆಸಿ ಕೊಳ್ಳಿ. ವಿದ್ಯಾರ್ಥಿಗಳು ಅಧ್ಯಯನದ ಬಗ್ಗೆ ಹೆಚ್ಚಿನ ಗಮನಹರಿಸುವುದು ಉತ್ತಮ.

ವೃಷಭ
ದೈಹಿಕ ಮತ್ತು ಮಾನಸಿಕ ನೆಮ್ಮದಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ ಯಾದ ಸಂತೋಷ. ದಂಪತಿಗಳಲ್ಲಿ ತಾಳ್ಮೆ ಇರಲಿ. ಸಹೋದರರಿಂದ ಸಂತೋಷದ ವಾರ್ತೆ ಸಿಗಲಿದೆ. ಹಿರಿಯರ ಬಗ್ಗೆ ಗಮನಹರಿಸಿ.

ಮಿಥುನ
ಮಕ್ಕಳಿಂದ ಸಂತೋಷ. ಉದ್ಯೋಗ ದಲ್ಲಿ ನಿರೀಕ್ಷಿತ ಸ್ಥಾನಮಾನ, ಗೌರವ ಪ್ರಾಪ್ತಿ. ಮಾತಿನ ಮೇಲೆ ಹಿಡಿತವಿರಲಿ. ಆರೋಗ್ಯ ಉತ್ತಮ. ವಿದ್ಯಾರ್ಥಿಗಳ ಶ್ರಮಕ್ಕೆ ತಕ್ಕ ಪ್ರತಿಫ‌ಲ. ಅನಗತ್ಯ ಖರ್ಚು ವೆಚ್ಚಗಳಿಗೆ ಆಸ್ಪದ ನೀಡಬೇಡಿ.

ಕಟಕ
ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ನೂತನ ಮಿತ್ರರ ಭೇಟಿ. ಕುಟುಂಬ ಸಮೇತ ಸಣ್ಣ ಪ್ರಯಾಣ. ಸುದೃಢ ಆರೋಗ್ಯ. ಮಕ್ಕಳ ವಿಷಯದಲ್ಲಿ ಜಾಗ್ರತೆ ಅಗತ್ಯ. ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ಮಾನಸಿಕವಾಗಿ ಆಹ್ಲಾದಕರ ದಿನ.

ಸಿಂಹ
ಜಲೋತ್ಪನ್ನ ಪದಾರ್ಥಗಳ ಕ್ರಯ- ವಿಕ್ರಯದಿಂದ ಲಾಭ. ಗೃಹೋಪಯೋಗಿ ವಸ್ತುಗಳಿಗಾಗಿ ಖರ್ಚು. ದೇವತಾ ಕಾರ್ಯಗಳಿಗಾಗಿ ಧನವ್ಯಯ.ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಬಂಧುಮಿತ್ರರ ಸಮಾಗಮ.

ಕನ್ಯಾ
ಬರಬೇಕಾದ ಸಂಪತ್ತು ಸಿಗುವ ಸಮಯ. ಕುಟುಂಬದವರೊಂದಿಗೆ ಸಂತೋಷದಿಂದ ಕೂಡಿದ ದಿನ. ಅನ್ಯರ ಮಾತಿಗೆ ಮರುಳಾಗದಿರಿ. ಹಣಕಾಸಿನ ವ್ಯವಹಾರದಲ್ಲಿ ಜಾಗ್ರತೆಯ ನಡೆ ಅಗತ್ಯ. ಹಿರಿಯರ ಬಗ್ಗೆ ಗೌರವದಿಂದ ವರ್ತಿಸಿ.

ತುಲಾ
ಸರಿಯಾದ ನಿಯಮ ಪಾಲನೆಯಿಂದ ಆರೋಗ್ಯದಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿದ ಜವಾಬ್ದಾರಿ. ದೀರ್ಘ‌ ಪ್ರಯಾಣದಿಂದ ದೇಹಾಯಾಸ. ನಿರೀಕ್ಷಿತ ಸ್ಥಾನಮಾನದ ಗೌರವ.

ವೃಶ್ಚಿಕ
ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ ಯಾಗುವಿರಿ. ಬಂಧುಮಿತ್ರರಿಂದ ಉತ್ತಮ ಪ್ರೋತ್ಸಾಹ. ಜಲೋತ್ಪನ್ನ ವಸ್ತುಗಳಿಂದ ಲಾಭ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ದಿನ. ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿಪರ ಬದಲಾವಣೆ.

ಧನು
ಕುಟುಂಬದವರಿಂದ ಸಂತೋಷ. ದೂರದ ವ್ಯವಹಾರ ನಿಮಿತ್ತ ಪ್ರಯಾಣ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿಬರುವ ಸಮಯ. ದೇವತಾ ಕಾರ್ಯಗಳಿಗಾಗಿ ಖರ್ಚು. ತಾಳ್ಮೆ ಸಮಾಧಾನದಿಂದ ವ್ಯವಹರಿಸಿ..

ಮಕರ
ಸ್ಥಾನ – ಗೌರವ ಆದರಾದಿ ಪ್ರಾಪ್ತಿ. ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಅನ್ಯರ ಮಾತಿಗೆ ಬೆಲೆ ಕೊಡದಿರಿ. ಸಾಂಸಾರಿಕವಾಗಿ ಉತ್ತಮವಾದ ದಿನ. ಚಂಚಲತೆಗೆ ಒಳಗಾಗದಿರಿ. ಮಕ್ಕಳಿಂದ ಶುಭ ಸುದ್ದಿ.

ಕುಂಭ
ಪ್ರಗತಿಪರ ಯೋಜನೆಯಿಂದ ಅಭಿವೃದ್ಧಿ. ಚರ್ಚೆಗೆ ಅವಕಾಶ ನೀಡದಿರಿ. ಕೆಲಸ – ಕಾರ್ಯಗಳಲ್ಲಿ ಅಭಿವೃದ್ಧಿದಾಯಕ ಬೆಳವಣಿಗೆ. ಆರೋಗ್ಯ ಸುದೃಢ. ಖರ್ಚಿನ ಮೇಲೆ ಹಿಡಿತವಿರಲಿ. ಸಮಾರಂಭಗಳಲ್ಲಿ ಭಾಗಿಯಾದ ಸಂತಸ .

ಮೀನ
ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ವಿದ್ಯಾರ್ಥಿ ಗಳು ಅಧ್ಯಯನದ ಕಡೆ ಗಮನಹರಿಸಿ ನಿರೀಕ್ಷಿತ ಗುರಿ ಸಾಧಿಸಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ. ಕುಟುಂಬದವರೊಂದಿಗೆ ಸಣ್ಣ ಪ್ರಯಾಣ ಯೋಗ. ಧನಾರ್ಜನೆಯಲ್ಲಿ ಪ್ರಗತಿ. ಅನಿರೀಕ್ಷಿತವಾಗಿ ದೂರದ ಮಿತ್ರರ ಭೇಟಿಯಿಂದ ಸಂತಸ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.