Daily Horoscope; ಈ ರಾಶಿಯವರಿಗಿಂದು ವೈವಾಹಿಕ ವಿಚಾರದಲ್ಲಿ ಶುಭಸುದ್ದಿ


Team Udayavani, May 17, 2023, 6:55 AM IST

Daily Horoscope; ಈ ರಾಶಿಯವರಿಗಿಂದು ವೈವಾಹಿಕ ವಿಚಾರದಲ್ಲಿ ಶುಭಸುದ್ದಿ

ಮೇಷ: ವಿದ್ಯಾರ್ಥಿಗಳಿಗೆ, ಧಾರ್ಮಿಕ ಮುಖಂಡರಿಗೆ, ರಾಜಕೀಯ ಕ್ಷೇತ್ರದವರಿಗೆ, ಆಹಾರೋದ್ಯಮ, ಧಾತುದ್ರವ್ಯ ಉದ್ಯಮದವರಿಗೆ ಉತ್ತಮ ಶುಭ ಫ‌ಲ. ದೀರ್ಘ‌ ಪ್ರಯಾಣದಿಂದ ನಿರೀಕ್ಷಿತ ಲಾಭ. ವೈವಾಹಿಕ ವಿಚಾರದಲ್ಲಿ ಪ್ರಗತಿ.

ವೃಷಭ: ಪರರಿಗೋಸ್ಕರ ಪ್ರಯಾಣ. ಭೂ, ಗೃಹ ವಾಹನಾದಿ ವಿಚಾರದಲ್ಲಿ ಪ್ರಗತಿ. ಮಿತ್ರರಿಂದಲೂ ಮಾತೃಸಮಾನರಿಂದಲೂ ಪ್ರೋತ್ಸಾಹ. ವಸ್ತ್ರೋದ್ಯಮ, ಆಭರಣೋದ್ಯಮದವರಿಗೆ ಶುಭಫ‌ಲ. ಸಮಾಜದಲ್ಲಿ ನಿರೀಕ್ಷಿತ ಸ್ಥಾನ ಸುಖ.

ಮಿಥುನ: ಸಜ್ಜನರಲ್ಲಿ , ಸ್ತ್ರೀಯರಲ್ಲಿ ತಾಳ್ಮೆ ಯಿಂದ ವ್ಯವಹರಿಸಿ. ಜಲೋತ್ಪನ್ನ ವಸ್ತುಗಳ ಉದ್ಯಮಿಗಳಿಗೆ ಅಭಿವೃದ್ಧಿ. ವಿದೇಶ ವಿಚಾರದ ವ್ಯವಹಾರ ದಲ್ಲಿ ಅನುಕೂಲ. ನಿರೀಕ್ಷಿತ ಧನಾಗಮ. ಉದರ ಸಂಬಂಧಿ ಆರೋಗ್ಯದ ಕಡೆ ಗಮನವಿರಲಿ.

ಕರ್ಕ: ನೂತನ ಮಿತ್ರರ ಆಗಮನ. ಪಾಲುಗಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಜಲೋತ್ಪನ್ನ ವಸ್ತುಗಳಿಂದ ಲಾಭ. ಆರೋಗ್ಯದಲ್ಲಿ ಸುಧಾರಣೆ. ಗೃಹೋಪಕರಣ ವಸ್ತು ಸಂಗ್ರಹ. ವಿದ್ಯಾರ್ಥಿಗಳಿಗೆ ಸ್ಥಾನ, ಗೌರವಾದಿ ಸುಖ.

ಸಿಂಹ: ವಿದ್ಯಾರ್ಥಿಗಳಿಗೆ ಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ. ಆರೋಗ್ಯದ ಬಗ್ಗೆ ಗಮನಹರಿಸಿ. ಸೌಂದರ್ಯ ವರ್ಧಕ ವಸ್ತುಗಳ ವ್ಯವಹಾರಸ್ಥರಿಗೆ, ಸಮುದ್ರೋತ್ಪನ್ನ ವಸ್ತುಗಳ ಕ್ರಯವಿಕ್ರಯರಿಗೆ, ವಿದೇಶ ಮೂಲದ ವ್ಯವಹಾರಸ್ಥರಿಗೆ ಅನಿರೀಕ್ಷಿತ ಧನಾಗಮನ.

ಕನ್ಯಾ: ಆರೋಗ್ಯದ ಬಗ್ಗೆ ಎಚ್ಚರವಿರಲಿ. ಸಂಸಾರದಲ್ಲಿ , ಪಾಲುದಾರಿಕಾ ವ್ಯವಹಾರದಲ್ಲಿ ಹೊಂದಾಣಿಕೆಯಿಂದ ಕಾರ್ಯ ಸಿದ್ಧಿ. ದೂರ ಪ್ರದೇಶದ ವ್ಯವಹಾರದಲ್ಲಿ ನಿರೀಕ್ಷಿತ ಫ‌ಲಿತಾಂಶ ಅತಿಯಾಗಿ ನಂಬಿ ಮೋಸ ಹೋಗದಿರಿ.

ತುಲಾ: ಧಾರ್ಮಿಕ ಕಾರ್ಯಗಳ ನೇತೃತ್ವ. ದೀರ್ಘ‌ ಪ್ರಯಾಣ. ಮಾನಸಿಕ ಒತ್ತಡದಿಂದ ಕೂಡಿದ ಜವಾಬ್ದಾರಿ. ಚತುರತೆಯಿಂದ ಮಾಡುವ ಕಾರ್ಯಗಳು ಧನ ಸಂಪತ್ತು ವೃದ್ಧಿ. ಗುರುಹಿರಿಯರಿಂದ ಸಂತೋಷ. ಆಸ್ತಿ ವಿಚಾರದಲ್ಲಿ ಪ್ರಗತಿ.

ವೃಶ್ಚಿಕ: ದೂರ ಪ್ರಯಾಣ. ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಜವಾಬ್ದಾರಿಯುತ ಕಾರ್ಯ ವೈಖರಿ. ಆಸ್ತಿ ವಿಚಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಹಿರಿಯರ ಆರೋಗ್ಯ ಗಮನಿಸಿ. ಬಹು ಸಂಪತ್ತು ವೃದ್ಧಿಯಾಗುವ ಸಂದರ್ಭ.

ಧನು: ಗೃಹೋಪ ವಸ್ತುಗಳ ಸಂಗ್ರಹ. ಹೆಚ್ಚಿದ ಜನಸಂಪಕ‌ì. ಗಣ್ಯರ ಭೇಟಿ. ದೂರದ ಬಂಧುಮಿತ್ರರ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ. ಉತ್ತಮ ಸಂಬಂಧ ಕೂಡಿ ಬರುವ ಸಮಯ. ಮನೆಯಲ್ಲಿ ಸಂಭ್ರಮದ ವಾತಾವರಣ.

ಮಕರ: ಅಧ್ಯಯನಶೀಲತೆ ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಸತ್ಕರ್ಮಕ್ಕೆ ಧನವ್ಯಯ. ಚರ್ಚೆಗೆ ಅವಕಾಶ ನೀಡದಿರಿ. ಗುರುಹಿರಿಯರಲ್ಲಿ ಸಮಾಧಾನದಿಂದ ವರ್ತಿಸಿ.

ಕುಂಭ: ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಸಾಂಸಾರಿಕ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಬಂಧುಮಿತ್ರರ ಸಹಾಯ ಸಹಕಾರದಿಂದ ಅಭಿವೃದ್ಧಿ. ಹೆಚ್ಚಿದ ವರಮಾನ. ಗುರುಹಿರಿಯರಿಂದ ಸುಖಸಂತೋಷ.

ಮೀನ: ಆಭರಣಾದಿ ಖರೀದಿಗಳು. ಮನೆಗೆ ಸಂಬಂಧಿಸಿದ ವಸ್ತು ಸಂಗ್ರಹ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ ವೃದ್ಧಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾನ ಧರ್ಮದಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ಸರ್ವ ವಿಧದ ಸೌಲಭ್ಯ ಪ್ರಾಪ್ತಿ. ಅವಿವಾಹಿತರಿಗೆ ವಿವಾಹ ಯೋಗ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.