ಈ ರಾಶಿಯವರಿಗಿಂದು ಗಣ್ಯ ಹಾಗೂ ಪ್ರತಿಷ್ಠಿತ ವ್ಯಕ್ತಿಗಳ ಸಹವಾಸವು ಉನ್ನತಿ ತಂದುಕೊಡಲಿದೆ


Team Udayavani, Jan 19, 2021, 8:25 AM IST

ಈ ರಾಶಿಯವರಿಗಿಂದು ಗಣ್ಯ ಹಾಗೂ ಪ್ರತಿಷ್ಠಿತ ವ್ಯಕ್ತಿಗಳ ಸಹವಾಸವು ಉನ್ನತಿ ತಂದುಕೊಡಲಿದೆ

19-01-2021

ಮೇಷ: ಅವಿವಾಹಿತರಿಗೆ ಉತ್ತಮ ಸಂಬಂಧಗಳಿಗಾಗಿ ತುಂಬಾ ಪ್ರಯಾಸ ಪಡಬೇಕಾಗಬಹುದು. ದಿನವಿಡೀ ಕಠಿಣ ಪರಿಶ್ರಮದಿಂದ ದುಡಿವ ನಿಮಗೆ ಉತ್ತಮ ಫ‌ಲಿತಾಂಶ ದೊರಕದು. ಕಿರು ಪ್ರಯಾಣ ಬರಬಹುದು.

ವೃಷಭ: ನಿಮ್ಮ ಮನಸ್ಸಿಗೆ ಸಮಾಧಾನವಾಗುವ ಘಟನೆಗಳು ನಡೆದೀತು. ಆರೋಗ್ಯದ ಏರುಪೇರಿನಿಂದ ಮನಸ್ಸು ವ್ಯಾಕುಲಗೊಂಡೀತು. ಆದರೆ ಹೆದರುವ ಅವಶ್ಯಕತೆ ಇಲ್ಲ. ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇದೆ.

ಮಿಥುನ: ಮನಸ್ಸು ಸಂತೋಷದಿಂದ ಹಾರಾಡಲಿದೆ. ಅಪರಿಚಿತರ ಭೇಟಿಯಾಗುವ ಸುಸಂದರ್ಭ ಬರಲಿದೆ. ಕಾರ್ಖಾನೆಯಲ್ಲಿ ದುಡಿಯುವ ಕಾರ್ಮಿಕರಿಗೆ ಭಡ್ತಿಯ ಸಂಭವವಿದೆ. ಕಿರು ಸಂಚಾರ ಯೋಗವಿದೆ.

ಕರ್ಕ: ಮನೆಯಲ್ಲಿ ಮಕ್ಕಳಿಂದ ಸಂತಸ, ಸಮಾಧಾನ ಸಿಗಲಿದೆ. ವಿದ್ಯಾರ್ಥಿವರ್ಗಕ್ಕೆ ಅಭಿವೃದ್ಧಿ ಕಂಡು ಬರಲಿದೆ. ನೀವು ಹಾಕಿದ ಪ್ರಯತ್ನ ಸಾರ್ಥಕವಾಗಲಿದೆ. ದೇಹಾರೋಗ್ಯದಲ್ಲಿ ಶೀತ, ಕಫ‌ದ ಭಾದೆಯು ಕಂಡು ಬರಲಿದೆ.

ಸಿಂಹ: ಮನಸ್ಸು ಇಬ್ಬಗೆಯಲ್ಲಿ ಆಲೋಚನೆಗೆ ಒಳಗಾದೀತು. ನೀವು ಆಲೋಚಿಸಿದ ಕಾರ್ಯವು ಕೈಕೊಂಡು ಸಮಾಧಾನವಾದೀತು. ದಿನದಿಂದ ದಿನ ಮನಸ್ಸಿನ ಬೇಗೆಯು ಕಡಿಮೆಯಾಗಲಿದೆ. ಅಲ್ಪರ ಸಹವಾಸ ಬೇಡ.

ಕನ್ಯಾ: ನಿಮ್ಮ ಪತ್ನಿಯ ಸಹವಾಸದಿಂದ ನಿಮಗೆ ಸಮಾಧಾನ ಹಾಗೂ ಶಾಂತಿ ದೊರಕಲಿದೆ. ನವ ವಿವಾಹಿತರಿಗೆ ಪತ್ನಿಯನ್ನು ಅರ್ಥೈಸಿಕೊಂಡು ನಡೆಯುವುದೇ ದೊಡ್ಡ ಸಾಹಸವಾದೀತು. ಸಮಾರಂಭದಲ್ಲಿ ಭಾಗಿಯಾಗುವಿರಿ.

ತುಲಾ: ಗಣ್ಯ ಹಾಗೂ ಪ್ರತಿಷ್ಠಿತ ವ್ಯಕ್ತಿಗಳ ಸಹವಾಸವು ನಿಮಗೆ ಉನ್ನತಿ ತಂದುಕೊಡಲಿದೆ. ಆದರೂ ಖರ್ಚುವೆಚ್ಚಗಳಲ್ಲಿ ನಿಗಾವಹಿಸಿರಿ. ಅತೀ ಸ್ನೇಹ, ಅತೀ ಸಲುಗೆ ನಿಮ್ಮನ್ನು ಅಧಃಪತನಕ್ಕೊಯ್ಯಲಿದೆ. ಜಾಗ್ರತೆ ವಹಿಸಿರಿ.

ವೃಶ್ಚಿಕ: ಉನ್ನತ ಶಿಕ್ಷಣಕ್ಕಾಗಿ ವಿದೇಶ ಪ್ರಯಾಣವು ಕೂಡಿ ಬರಲಿದೆ. ಆದರೂ ನಿಮ್ಮ ಜಾಗ್ರತೆಯಲ್ಲಿ ನೀವಿದ್ದರೆ ಉತ್ತಮ. ಧರ್ಮವನ್ನು ಬಿಡಬೇಡಿ. ಹಿರಿಯರಿಗೆ ಗೌರವ ಹಾಗೂ ಸತ್ಕರಿಸುವದನ್ನು ಮರೆಯದಿರಿ. ಉತ್ತಮ ಲಾಭವಿದೆ.

ಧನು: ನಿಮ್ಮ ಧೈರ್ಯ, ಆತ್ಮವಿಶ್ವಾಸ ಹಾಗೂ ಧನಾತ್ಮಕ ಚಿಂತನೆಗಳು ನಿಮ್ಮನ್ನು ಮುನ್ನಡೆಸಿಕೊಂಡು ಹೋಗಲಿದೆ. ಸ್ವಲ್ಪ ಎಡರು ತೊಡರುಗಳು ಕಂಡು ಬಂದರೂ ನೀವು ಮುಂದೆ ಹಾಕಿದ ಹೆಜ್ಜೆಯನ್ನು ಹಿಂದಿಡದಿದ್ದರೆ ಒಳ್ಳೆಯದು.

ಮಕರ: ದಿನದಿಂದ ದಿನಕ್ಕೆ ಉತ್ತಮ ಅಭಿವೃದ್ಧಿಗೆ ಪೂರಕವಾಗಿ ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮ ಹೆಸರು ಮಾಡುವಿರಿ. ಸಹೋದ್ಯೋಗಿಗಳೊಂದಿಗೆ ಒಳ್ಳೆಯ ಸಂಬಂಧ ಇಟ್ಟುಕೊಳ್ಳಿರಿ. ಗೃಹದಲ್ಲಿ ತೃಪ್ತಿ ಸಮಾಧಾನವಿದೆ.

ಕುಂಭ: ಕಾರ್ಯಕ್ಷೇತ್ರದಲ್ಲಿ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಇದ್ದರೂ ಮನಸ್ಸಿಗೆ ಸಮಾಧಾನವಿರದು. ಅಲ್ಲದೆ ಖರ್ಚು ವೆಚ್ಚವು ಅತೀಯಾದೀತು. ದೇವತಾ ಕಾರ್ಯಾಧಿ ಪ್ರಯಾಣ ಹಾಗೂ ಖರ್ಚು ಬರುವುದು.

ಮೀನ: ಮನೆ ಮಂದಿಯ ವಿಶ್ವಾಸವನ್ನು ಇಟ್ಟುಕೊಂಡನೆ ಉತ್ತಮ. ವಿಶ್ವಾಸಘಾತಕತನದ ಕೆಲಸ ಮಾಡಬೇಡಿರಿ. ನಿಮ್ಮ ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಆದರೆ ಮೇಲಾಧಿಕಾರಿಗಳ ಕಾಟವಿರುತ್ತದೆ.

ಎನ್‌.ಎಸ್‌. ಭಟ್

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.