Daily Horoscope: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ


Team Udayavani, Jun 4, 2023, 7:22 AM IST

dina-ss

ಮೇಷ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಿ ನೇತೃತ್ವ ವಹಿಸಿದ ತೃಪ್ತಿ. ಹಿರಿಯರ ಗುರುಗಳ ಪ್ರೀತಿ ಸಂಪಾದನೆ. ಗಣ್ಯರ ಭೇಟಿ. ಸ್ಥಾನ ಮಾನ ವೃದ್ಧಿ. ಧನ ಸಂಪತ್ತಿನ ವಿಚಾರದಲ್ಲಿ ಸಂತೋಷ. ಬಂಧುಮಿತ್ರರಲ್ಲಿ ಬೇಸರ ಮಾಡದಿರಿ.

ವೃಷಭ: ಗೃಹ ವಾಹನಾದಿ ಆಸ್ತಿ ವಿಚಾರದಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಮಾತಿನಲ್ಲಿ ದಾಕ್ಷಿಣ್ಯ ತೋರದೇ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ದಂಪತಿಗಳಲ್ಲಿ ಪ್ರೀತಿ.

ಮಿಥುನ: ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಸ್ಥಾನ ಸುಖ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಬದಲಾವಣೆ. ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಮಕ್ಕಳಿಂದಲೂ ಅಧ್ಯಯನದಿಂದಲೂ ಸಂತೋಷ.

ಕರ್ಕ: ಸಣ್ಣ ಹಾಗೂ ದೀರ್ಘ‌ ಪ್ರಯಾಣದಿಂದ ಅನುಕೂಲ. ಉದ್ಯೋಗ ವ್ಯವಹಾರಗಳಲ್ಲಿ ಹಣಕಾಸಿನ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸಹೋದ್ಯೋಗಿಗಳಿಂದ ಸಹಾಯ ದೊರಕಿದರೂ ನಿಮ್ಮ ಶ್ರಮಕ್ಕೆ ಆಲೋಚನೆಗೆ ಆದ್ಯತೆ ನೀಡಿ.

ಸಿಂಹ: ಆರೋಗ್ಯ ಗಮನಿಸಿ. ಸಹೋದರ ಸಮಾನರಿಂದ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ. ಬರಬೇಕಾದ ಸಂಪತ್ತು ಪ್ರಾಪ್ತಿ. ಸಾಲ ನೀಡದಿರಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ.

ಕನ್ಯಾ: ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ಸಾಂಸಾರಿಕ ಸುಖ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗಿ ಬರುವ ಸಮಯ. ವಿದ್ಯಾರ್ಥಿಗಳಿಗೆೆ ಸಾಹಸ ಪರಿಶ್ರಮದಿಂದ ಪ್ರಗತಿ.

ತುಲಾ: ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಲಾಭ ಗೌರವಾದಿ ವೃದ್ಧಿ. ಎಲ್ಲರೂ ನೆನಪಿಡುವಂತಹ ಕಾರ್ಯಶೈಲಿ. ಸ್ವಾರ್ಜಿತ ಧನ ಸಂಪತ್ತು ವೃದ್ಧಿ. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಚರ್ಚೆಗೆ ಆಸ್ಪದ ನೀಡದೇ ದೂರದ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಉತ್ತಮ.

ವೃಶ್ಚಿಕ: ಅನಿರೀಕ್ಷಿತ ಧನ ಸಂಪತ್ತಿನ ವೃದ್ಧಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಾಯ ಲಭಿಸದು. ನಿಮ್ಮ ಪರಿಶ್ರಮದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿ. ಮಕ್ಕಳಿಂದ ಸಂತೋಷ. ಗುರುಹಿರಿಯರಿಂದ ಅಧಿಕೃತ ಸಹಾಯ.

ಧನು: ಕೆಲಸ ಕಾರ್ಯಗಳಲ್ಲಿ ಚಾಣಾಕ್ಷತನ ಜವಾಬ್ದಾರಿಯಿಂದ ಯಶಸ್ಸು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪ್ರಗತಿಪರ ಬದಲಾವಣೆ. ದಾಂಪತ್ಯ ತೃಪ್ತಿಕರ. ಗುರುಹಿರಿಯರ ಆರೋಗ್ಯ ಸ್ಥಿರ.

ಮಕರ: ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಬಂಧುಮಿತ್ರರಲ್ಲಿ ನಿಷ್ಠುರ ವರ್ತನೆ ಸಲ್ಲದು. ದೂರದ ವ್ಯವಹಾರಗಳಲ್ಲಿ ಆತುರ ತೋರದಿರಿ.

ಕುಂಭ: ಸಣ್ಣ ಪ್ರಯಾಣ ಸಂಭವ. ಅಧ್ಯಯನದಲ್ಲಿ ಮಗ್ನತೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ಮಧ್ಯಮ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಪ್ರಗತಿ.

ಮೀನ: ನಷ್ಟ ವಸ್ತುಗಳು ಪ್ರಯತ್ನಿಸಿದರೆ ಸಿಗುವ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಆದರದ ಮನ್ನಣೆ. ಸಹೋದ್ಯೋಗಿಗಳಿಂದ ಅಲ್ಪ ಸಹಾಯ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಸಾಂಸಾರಿಕ ಸುಖ ತೃಪ್ತಿದಾಯಕ. ದೇವತಾ ಸ್ಥಳ ಸಂದರ್ಶನ.

ಟಾಪ್ ನ್ಯೂಸ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

1-dasdas

CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ I&B ಸಚಿವಾಲಯ ಆದೇಶ

3-bangalore

Couples: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-friday

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

tdy-20

Daily Horoscope: ಉದ್ಯೋಗಸ್ಥರಿಗೆ ಪದೋನ್ನತಿ ಅಥವಾ ವೇತನ ಏರಿಕೆ ಸಂಭವ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

1-monday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ

MUST WATCH

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

ಹೊಸ ಸೇರ್ಪಡೆ

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

10-bangalore

Theft: ಶೂ ಬಾಕ್‌ನಲ್ಲಿದ್ದ ಮನೆ ಕೀ ಕದ್ದು ಆಭರಣ ದೋಚಿದ್ದ ಮಹಿಳೆ ಸೆರೆ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

9-bangalore

Crime: ವ್ಯಕ್ತಿ ಹತ್ಯೆಗೈದಿದ್ದ ನಾಲ್ವರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.