ಹೇಗಿದೆ ನಿಮ್ಮಇಂದಿನ ಗ್ರಹಬಲ


Team Udayavani, Jan 22, 2021, 8:01 AM IST

ಹೇಗಿದೆ ನಿಮ್ಮಇಂದಿನ ಗ್ರಹಬಲ

22-01-2021

ಮೇಷ: ಹೊಸ ವಾಹನ ಖರೀದಿ ಇದ್ದೀತು. ದೂರ ಪ್ರಯಾಣದಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ವಿದ್ಯಾರ್ಜನೆಯಲ್ಲಿ ಆಶಾಭಂಗವಾದೀತು. ಅಲಂಕಾರಿಕ ಸಾಮಾಗ್ರಿಗಳ ವರ್ತಕರಿಗೆ ಲಾಭಾಂಶ ಕಡಿಮೆ ಇರುವುದು.

ವೃಷಭ: ವೈದ್ಯಕೀಯ ವಿಭಾಗದ ಕೆಲಸಗಾರರಿಗೆ ಮುಂಭಡ್ತಿ ಇದೆ. ಕೃಷಿ ಚಟುವಟಿಕೆಗಳಿಗೆ ವಿಘ್ನ ಪರಂಪರೆ ದವಸಧಾನ್ಯಗಳ ಬೆಲೆ ಏರಿಕೆ ಪಡೆದೀತು. ಸ್ಥಿರಾಸ್ತಿ ಮಾರಾಟ ಯಾ ಗೃಹ ನಿವೇಶನಗಳ ವ್ಯವಹಾರ ಇದೆ.

ಮಿಥುನ: ಗಾಯನ, ನರ್ತನ ಚಿತ್ರಕಲಾರಂಗದವರಿಗೆ ವಿದೇಶ ಯಾನ ಸೌಭಾಗ್ಯ ಯಾತ್ರೆ, ಪುಣ್ಯಕ್ಷೇತ್ರ ಸಂದರ್ಶನವೂ ಇದ್ದೀತು. ಕಾರ್ಮಿಕರಿಗೆ ವರ್ಗಾವಣೆ ಇದ್ದೀತು. ಜವುಳಿ ವಿಭಾಗದವರಿಗೆ ಪುರಸ್ಕಾರ ದೊರಕೀತು.

ಕರ್ಕ: ಮಗನ ವಿದ್ಯಾಭ್ಯಾಸದ ಚಿಂತೆಯಾದೀತು. ಆರ್ಥಿಕವಾಗಿ ಅನೇಕ ಬಗೆಯ ವೆಚ್ಚಗಳು ಕಾಣಿಸುವುದರಿಂದ ಮಾನಸಿಕ ಚಿಂತೆ ಹೆಚ್ಚಲಿದೆ. ಉದ್ಯೋಗ ನಿಮಿತ್ತ ಪರಸ್ಥಳಕ್ಕೆ ಯಾನವು ಕೂಡಿ ಬಂದೀತು.

ಸಿಂಹ: ಸುಖದುಃಖ ಸಮ್ಮಿಶ್ರ ಅನುಭವ ನಿಮ್ಮದಾಗಲಿದೆ. ಗುರುಕರುಣೆ ದೊರಕದೆ ಕ್ಲೇಶ ಪಡುವಿರಿ. ಉದರ ವ್ಯಾಧಿ, ಚರ್ಮರೋಗ, ದೀರ್ಘ‌ಕಾಲಿಕ ರಜೆ, ನಿರಂತರ ಬಾಧಕವೆನಿಸಲಿದೆ. ಕಾರ್ಯ ವಿಳಂಬವಿದೆ.

ಕನ್ಯಾ: ಖರ್ಚುವೆಚ್ಚಗಳು ಹೆಚ್ಚಾಗಲಿವೆ. ಕುಟುಂಬಿಕವಾಗಿ ಒಳಜಗಳ ಮನಸ್ಸಿಗೆ ನೋವು ತಂದೀತು. ಧಾರ್ಮಿಕ ಕಾರ್ಯಕ್ರಮಗಳು ಜರಗಲಿದೆ. ಜವಾಬ್ದಾರಿಯುತ ಸ್ಥಾನ ಪ್ರಾಪ್ತಿ ಮಹತ್ಕಾರ್ಯ ಭರಾಟೆಯಿದೆ.

ತುಲಾ: ಕಾಲ್ಕೆರೆದು ಜಗಳ ಮಾಡುವ ಶತ್ರುವೊಬ್ಬನಿಂದಾಗಿ ಕಾರ್ಯಪ್ರವೃತ್ತಿಯಲ್ಲಿ ಕಿರಿಕಿರಿ ಪ್ರವಾಸಾದಿಗಳೂ ಶ್ರಮ ತರಲಿದೆ. ಸಂಚಾರ ಹೆಚ್ಚು ಇದ್ದು ಆರೋಗ್ಯ ಹಾಳಾದೀತು. ವಿದ್ಯಾಪ್ರಗತಿ ಇದ್ದು ಸಂತಸ.

ವೃಶ್ಚಿಕ: ಬಂಧುಗಳಿಗೆ ಸಹಾಯ, ಋಣಬಾಧೆ ಎಲ್ಲಾ ಕಡಿಮೆಯಾದೀತು. ಗೌಪ್ಯ ವಿಚಾರ ಬಹಿರಂಗವಾಗಿ ರಾದ್ಧಾಂತವಾದೀತು. ಮಡದಿಯ ಆರೋಗ್ಯದಲ್ಲಿ ಏರುಪೇರು ಕಂಡುಬಂದೀತು. ಬಂಡವಾಳದಿಂದ ಆದಾಯವಿದೆ.

ಧನು: ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯವಿದೆ. ಯಾಂತ್ರಿಕ ವೃತ್ತಿ, ವ್ಯಾಪಾರ, ವಹಿವಾಟು ಸ್ಥಗಿತಗೊಳ್ಳಲಿದೆ. ಜಾನುವಾರು, ವೈದ್ಯಕೀಯ ವೃತ್ತಿ ನಿರತರರಿಗೆ ಈ ಮಾಸ ಹಿತವಲ್ಲ. ವೃಥಾ ಜನ ವಿರೋಧ ಕಂಡುಬರುವುದು.

ಮಕರ: ಸ್ವಾಭಿಮಾನಿಯಾದ ನೀವು ತುಂಬಾ ಸಹಿಷ್ಣುತೆಯನ್ನು ತೋರಲಿದ್ದೀರಿ. ಗೃಹಭಾವದ ಸಮೃದ್ಧಿಯಿಂದ ಇದ್ದುದರಲ್ಲೇ ತೃಪ್ತಿ ಕಾಣಬೇಕಾದೀತು. ಶುಭ ಕಡಿಮೆಯಾದರೂ ಅಧಿಕ ಅಶುಭ ಕಂಡುಬಾರದು. ಶುಭವಿದೆ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.