Daily Horoscope; ಆರೋಗ್ಯ ಬಗ್ಗೆ ಗಮನವಿರಲಿ,ಅತಿಯಾದ ಕಾರ್ಯ ಒತ್ತಡ ಎದುರಾದೀತು


Team Udayavani, Jul 9, 2023, 7:20 AM IST

Daily Horoscope; ಆರೋಗ್ಯ ಬಗ್ಗೆ ಗಮನವಿರಲಿ,ಅತಿಯಾದ ಕಾರ್ಯ ಒತ್ತಡ ಎದುರಾದೀತು

ಮೇಷ: ಆಸ್ತಿವಿಚಾರದಲ್ಲಿಯೂ ಉದ್ಯೋಗ, ಸರಕಾರೀ ವ್ಯವಹಾರ ಗಳಲ್ಲಿ ಚುರುಕಿನ‌ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಕೌಟುಂಬಿಕ ಕೊಡುಗೆ ಸಂತೋಷದಿಂದ ಸಮಯ ಕಳೆಯುವ ಅವಕಾಶ ಲಭ್ಯ. ಉತ್ತಮ ಸ್ಥಾನಮಾನ.

ವೃಷಭ: ಜವಾಬ್ದಾರಿಯುತ ಕಾರ್ಯವೈಖರಿ ಯಿಂದ ಸ್ಥಾನ ಗೌರವಾದಿ ಸುಖ ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖದಲ್ಲಿ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪ್ರಗತಿ.

ಮಿಥುನ
: ಆರೋಗ್ಯ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕರ್ಕ:
ದೀರ್ಘ‌ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರೀತು. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ಸಿಂಹ
: ದೇಹಾರೋಗ್ಯ ವಿಚಾರ ದಲ್ಲಿ ನಿರೀಕ್ಷೆ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಿದರಿಂದಲೂ ದೃಢ ನಿರ್ಧಾರದಿಂದ ಕಾರ್ಯ ಸಫ‌ಲತೆ. ಅನ್ಯರಿಗೆ ಸಹಾಯ ಮಾಡುವಾಗ ಸ್ಪಷ್ಟತೆ ಇರಲಿ.

ಕನ್ಯಾ
: ಆರೋಗ್ಯ ವೃದ್ಧಿ. ಆಸ್ತಿ ವ್ಯವಹಾರ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಪ್ರಾಪ್ತಿ.

ತುಲಾ: ಉದ್ಯೋಗ ವ್ಯವಹಾರ ಗಳಲ್ಲಿ ಗಣನೀಯ ವೃದ್ಧಿ. ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗುರುಹಿರಿಯರ ಮನಃ ಸಂತೋಷದಿಂದ ಶ್ರೇಯಸ್ಸು.

ವೃಶ್ಚಿಕ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದವರು ಚರ್ಚೆಗೆ ಅವಕಾಶ ನೀಡದೇ ಇದ್ದರೆ ಅಭಿವೃದ್ಧಿ ಅವಕಾಶಗಳು ದೊರಕುವುದು. ಎಲ್ಲಾ ವಿಚಾರದಲ್ಲೂ ಜಾಗೃತೆಯ ನಡೆ ಅಗತ್ಯ.

ಧನು:
ಪರಿಶ್ರಮ ಜವಾಬ್ದಾರಿಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಗೌರವ ಆದಾರ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧ್ಯಯನ ಪ್ರವೃತ್ತರಿಗೆ ಸರ್ವವಿಧದ ಸೌಲಭ್ಯ ಲಭ್ಯ. ಆರೋಗ್ಯ ಉತ್ತಮ.

ಮಕರ:
ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿ ಬಂದಾವು. ಉದ್ಯೋಗ ವ್ಯವಹಾರ ಗಳಲ್ಲಿ ಗಣ್ಯರ ಮೇಲಧಿಕಾರಿಗಳ ಸಹಾಯ ಸಹಕಾರದಿಂದ ಪ್ರಗತಿ. ದೀರ್ಘ‌ ಹಾಗೂ ಸಣ್ಣ ಪ್ರಯಾಣ ಸಂಭವ. ಆರ್ಥಿಕ ಸ್ಥಿತಿ ವೃದ್ಧಿದಾಯಕ. ಹಿರಿಯರ ಸೂಕ್ತ ಪ್ರೋತ್ಸಾಹ.

ಕುಂಭ
: ಆರೋಗ್ಯ ಉತ್ತಮ. ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫ‌ಲತೆ ಶ್ರೇಯಸ್ಸು ತೋರಿಬರುವುವು. ದೂರದ ವ್ಯವಹಾರಗಳಲ್ಲಿ ಧನವೃದ್ಧಿ. ಸ್ಥಾನ ಲಾಭ. ಗೃಹದಲ್ಲಿ ಸಂತಸದ ವಾತಾವರಣ.

ಮೀನ:
ಹೆಚ್ಚಿದ ಜವಾಬ್ದಾರಿ. ದೇಹಕ್ಕೆ ಆಯಾಸ ಆಗದಂತೆ ಕರ್ತವ್ಯ ನಿರ್ವಹಿಸಿ. ಆರೋಗ್ಯ ಗಮನಿಸಿಕೊಳ್ಳಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ದಂಪತಿಗಳಲ್ಲಿ ಅನ್ಯೋನ್ಯತೆ, ಸುಖ ಸಂತೋಷ.

ಟಾಪ್ ನ್ಯೂಸ್

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.