ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಸಾಮಾಜಿಕವಾಗಿ ಜನಾನುರಾಗ ಲಭಿಸಲಿದೆ!


Team Udayavani, Jan 26, 2021, 8:31 AM IST

horoscope

26-01-2021

ಮೇಷ: ವೃತ್ತಿರಂಗದಲ್ಲಿ ಅಭಿವೃದ್ಧಿದಾಯಕವಾದ ಬೆಳವಣಿಗೆಗಳು ಕಂಡುಬಂದರೂ ತುಸು ಬದಲಾವಣೆಗೆ ನೀವು ಸಿದ್ಧರಾಗಬೇಕಾದೀತು. ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನದಲ್ಲಿ ಸಮರ್ಪಣಾ ಭಾವ ಇರತಕ್ಕದ್ದು.

ವೃಷಭ: ಅವಿವಾಹಿತರು ಬಂದ ಸಂಬಂಧಗಳನ್ನು ಸದುಪಯೋಗಿಸಿಕೊಂಡಲ್ಲಿ ಮಾತ್ರ ವೈವಾಹಿಕ ಭಾಗ್ಯವು ಕೈಗೂಡಲಿದೆ. ವೃತ್ತಿರಂಗದಲ್ಲಿ ಹಿತಶತ್ರುಗಳ ಕಿರುಕುಳದಿಂದ ನಿಮ್ಮ ಅಸ್ತಿತ್ವಕ್ಕೆ ಧಕ್ಕೆ ಬಂದು ಬೇಸರವಾದೀತು.

ಮಿಥುನ: ನಿಮ್ಮ ನಿರ್ಧಾರಗಳು ಅಚಲವಾಗಿರದೆ ಋಣಾತ್ಮಕ ಚಿಂತೆಗಳು ನಿಮ್ಮನ್ನು ಕಾಡಲಿದೆ. ಸಾಮಾಜಿಕವಾಗಿ ಜನಾನುರಾಗ ಲಭಿಸಲಿದೆ. ವೃತ್ತಿರಂಗದ ಯೋಜನೆಯೊಂದು ಸಾಕಾರಗೊಳ್ಳಲಿದೆ. ಅಧಿಕ ಖರ್ಚು ಬರಲಿದೆ.

ಕರ್ಕ: ಹಂತ ಹಂತವಾಗಿ ಶತ್ರುಬಾಧೆಯು ಕಡಿಮೆಯಾಗಲಿದೆ. ಅಲೆದಾಟವಿದ್ದರೂ ಕಾರ್ಯಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ವಿಶೇಷ ಪ್ರಯಾಣವು ನಿಮಗೆ ಶುಭ ತಂದೀತು. ದೇವತಾನುಗ್ರಹಕ್ಕಾಗಿ ಪ್ರಾರ್ಥಿಸುವುದು.

ಸಿಂಹ: ಗೃಹದಲ್ಲಿ ಸಣ್ಣ ಸಣ್ಣ ಮನಸ್ತಾಪದಿಂದ ಮಾನಸಿಕ ನೆಮ್ಮದಿ ಕೆಡಲಿದೆ. ತಾಳ್ಮೆ ಸಹನೆ ಅಗತ್ಯವಿದೆ. ಚಿಂತೆಯನ್ನು ಬದಿಗೊತ್ತಿರಿ. ವೃತ್ತಿರಂಗದಲ್ಲಿ ತಟಸ್ಥ ಧೋರಣೆ ಫ‌ಲಕಾರಿಯಾಗಲಿದೆ. ಸಂತೋಷದಿಂದಿರಿ.

ಕನ್ಯಾ: ನವದಂಪತಿಗಳಿಗೆ ಸಂತಾನಭಾಗ್ಯದ ಕುರುಹು ಕಂಡುಬಂದು ಸಂತಸವಾಗಲಿದೆ. ಅಧ್ಯಯನದಲ್ಲಿ ಸಮರ್ಪಣಾ ಮನೋಭಾವ ಸಾರ್ಥಕ್ಯ ತಂದು ಕೊಡಲಿದೆ. ವಾತ, ಪಿತ್ತ, ಕಫ‌ದ ಬಾಧೆಯು ಕಾಡಲಿದೆ.

ತುಲಾ: ಹೊಸತನ ಕಾರ್ಯಸಾಧನೆಗೆ ಪೂರಕವಾಗಲಿದೆ. ಸಾಂಸಾರಿಕವಾಗಿ ಸಂತಸದ ವಾತಾವರಣ ಉತ್ಸಾಹಿಕರನ್ನಾಗಿ ಮಾಡಲಿದೆ. ವೈವಾಹಿಕ ಭಾಗ್ಯ ಫ‌ಲ ನೀಡಲು ಹೊಂದಾಣಿಕೆಯ ಅಗತ್ಯವಿದೆ. ಚಂಚಲತೆ ಕಾಡಬಹುದು.

ವೃಶ್ಚಿಕ: ಆರೋಗ್ಯಭಾಗ್ಯವು ಹಂತಹಂತವಾಗಿ ಸುಧಾರಿಸಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವು ಬಾಳಿಗೆ ಭದ್ರತೆಯನ್ನು ನೀಡಲಿದೆ. ಕಾರ್ಯರಂಗದಲ್ಲಿ ಕೆಲಸ ಕಾರ್ಯಗಳನ್ನು ನಿಭಾಯಿಸಿಕೊಂಡು ಹೋಗಬಹುದಾಗಿದೆ.

ಧನು: ಬೇಸಾಯ, ಕೃಷಿಯ ಅಭಿರುಚಿಯನ್ನು ಹೆಚ್ಚಿಸಿಕೊಂಡು ಕಠಿಣ ಪರಿಶ್ರಮದಿಂದ ದುಡಿದಲ್ಲಿ ಹೆಚ್ಚಿನ ಲಾಭವು ನಿಮಗೆ ದೊರಕಲಿದೆ. ಕೋರ್ಟು ಕಚೇರಿ ವ್ಯವಹಾರಗಳು ಅಸಾಧ್ಯವಾದುದನ್ನು ಸಾಧ್ಯ ಮಾಡಿಸಲಿದೆ.

ಮಕರ: ಹೂಡಿಕೆಗಳು ತಕ್ಕಮಟ್ಟಿಗೆ ಲಾಭಕರವಾಗಿ ಕಂಡುಬಂದಾವು. ಶತ್ರುಬಾಧೆ-ನಿವಾರಣೆಯಾದರೂ ಹಿತಶತ್ರುಗಳ ಬಾಧೆ ಇರದು. ಆರ್ಥಿಕವಾಗಿ ಕಿರಿಕಿರಿಯನ್ನು ಅನುಭವಿಸುವಿರಿ. ಕಾಳಜಿ ಮುಖ್ಯವಾಗಿದೆ.

ಕುಂಭ: ವೃತ್ತಿರಂಗದಲ್ಲಿ ಆಗಾಗ ಏರುಪೇರುಗಳು ತೋರಿಬಂದರೂ ಅದನ್ನು ಸಹಿಸಿ ಮುನ್ನಡೆದರೆ ಉತ್ತಮ. ಯಾವುದೇ ವಾದ ವಿವಾದಗಳಿಗೆ ಸಿಲುಕದಿರಿ. ಹಿರಿಯರ ಆರೋಗ್ಯಕ್ಕಾಗಿ ಅಲೆದಾಟವು ತೋರಿಬರುವುದು.

ಮೀನ: ಕುಟುಂಬ ವರ್ಗದಲ್ಲಿ ಸಹಮತವಿರದೆ ಕೆಲಸಕಾರ್ಯಗಳು ವಿಳಂಬಗತಿ ಪಡೆದಾವು. ಕಾರ್ಯಕ್ಷೇತ್ರದಲ್ಲಿ ಬುದ್ಧಿಜೀವಿಗಳಿಗೆ ಮುಖಭಂಗವಾದೀತು. ರಾಜಕೀಯರಂಗದಲ್ಲಿ ವಂಚನೆಗೆ ಆಸ್ಪದವಿರುತ್ತದೆ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.