ಇಂದಿನ ಗ್ರಹಬಲ: ಇಂದು ಈ ರಾಶಿಯವರ ಮನೋಭಾವಕ್ಕೆ ಚಂಚಲತೆ, ಅಸ್ಥಿರತೆ ಕಾಡಲಿದೆ!


Team Udayavani, Jan 29, 2021, 7:55 AM IST

ಇಂದಿನ ಗ್ರಹಬಲ: ಇಂದು ಈ ರಾಶಿಯವರ ಮನೋಭಾವಕ್ಕೆ ಚಂಚಲತೆ, ಅಸ್ಥಿರತೆ ಕಾಡಲಿದೆ!

29-01-2021

ಮೇಷ: ಆಗಾಗ ಸಮಸ್ಯೆಗಳು ತೋರಿಬಂದು ಆತಂಕಕ್ಕೆ ಕಾರಣವಾಗಲಿದೆ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿರಿ. ವ್ಯಾಪಾರ, ವ್ಯವಹಾರಗಳು ಮಂದಗತಿಯಲ್ಲಿ ಸಾಗಲಿವೆ. ಜಾಗ್ರತೆ ಮಾಡಿದರೆ ಉತ್ತಮ. ವಿದ್ಯೆಯಲ್ಲಿ ಯಶಸ್ಸಿಲ್ಲ.

ವೃಷಭ: ನಿರೀಕ್ಷಿಸಿದ ಕೆಲಸಕಾರ್ಯಗಳು ದೈವಾನುಗ್ರಹದಿಂದ ನಡೆಯಲಿವೆ. ಆರ್ಥಿಕವಾಗಿ ಧನದಾಯಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಫ‌ಲ ಸಿಗಲಿದೆ. ಆರೋಗ್ಯದಲ್ಲಿ ಹೆಚ್ಚಿನ ಸುಧಾರಣೆ ಕಂಡುಬರುವುದು. ಶುಭವಿದೆ.

ಮಿಥುನ: ಅಡಚಣೆಗಳಿಂದಲೇ ಕಾರ್ಯ ಸಾಧನೆಯಾಗಲಿದೆ. ಯೋಗ್ಯವಯಸ್ಕರಿಗೆ ಕಂಕಣ ಬಲಕ್ಕೆ ತಡೆ ಉಂಟಾದೀತು. ಮಾನಸಿಕವಾಗಿ ಸಮಾಧಾನ ಸಿಗದೆ ಕಳವಳವಾಗಲಿದೆ. ವ್ಯಾಪಾರಿ, ಉದ್ಯಮಿಗಳಿಗೆ ನಿರೀಕ್ಷಿತ ಲಾಭವಿಲ್ಲದೆ ಬೇಸರ.

ಕರ್ಕ: ಮನೆಯಲ್ಲಿ ಶುಭಮಂಗಲ ಕಾರ್ಯಗಳ ಚಿಂತನೆ ನಡೆದು ಕಾರ್ಯಗತವಾಗಲಿದೆ. ಆರ್ಥಿಕವಾಗಿ ಧನಾದಾಯವು. ಉತ್ತಮವಾಗಿದೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟವಿರುತ್ತದೆ. ಶುಭವಿದೆ.

ಸಿಂಹ: ದಾಯಾದಿಗಳ ಬಗ್ಗೆ ಜಾಗ್ರತೆ ವಹಿಸಿರಿ. ಹಳೆಯ ಮಿತ್ರರ ಆಗಮನದಿಂದ ಸಂತಸವಾದೀತು. ಮಾನಸಿಕವಾಗಿ ಗೊಂದಲಗಳು ಕಾರ್ಯಸಾಧನೆಗೆ ಅಡ್ಡಿಯಾಗಲಿದೆ. ಶ್ರೀ ದೇವತಾ ದರ್ಶನ ಭಾಗ್ಯದಿಂದ ಮನಸ್ಸಿಗೆ ಸಮಾಧಾನವಾಗಲಿದೆ.

ಕನ್ಯಾ: ದೈಹಿಕ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿರಿ. ಅದೇ ರೀತಿಯಲ್ಲಿ ವಾಹನ ಸಂಚಾರದಲ್ಲಿ ಕಾಳಜಿ ಇರಲಿ. ಕೂಡಿಟ್ಟ ಹಣ ಅನಾವಶ್ಯಕ ರೀತಿಯಲ್ಲಿ ಖರ್ಚಾಗಲಿದೆ. ದಾಂಪತ್ಯ ಜೀವನವು ಸುಖಮಯ. ವೃತ್ತಿರಂಗದಲ್ಲಿ ಕಿರಿಕಿರಿ ಹೆಚ್ಚು.

ತುಲಾ: ಮನೆಯಲ್ಲಿ ಅನಾವಶ್ಯಕ ತಪ್ಪು ಅಭಿಪ್ರಾಯದಿಂದ ನಿಷ್ಟೂರವಾಗಲಿದೆ. ಅನಿರೀಕ್ಷಿತ ಅತಿಥಿಗಳ ಆಗಮನ ಸಂತಸ ತಂದೀತು. ಹಳೆಯ ಮಿತ್ರರ ಭೇಟಿ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ವ್ಯಾಪಾರದಲ್ಲಿ ಶುಭವಿದೆ.

ವೃಶ್ಚಿಕ: ಆರ್ಥಿಕವಾಗಿ ಧನಾದಾಯಕ್ಕೆ ಕೊರತೆ ಇರಲಾರದು. ದೈಹಿಕವಾಗಿ ಜಾಗ್ರತೆ ಮಾಡಿರಿ. ಮನೆಯಲ್ಲಿ ಮಕ್ಕಳ ಬಗ್ಗೆ ಚಿಂತೆ ತಂದೀತು. ವ್ಯಾಪಾರ, ವ್ಯವಹಾರಗಳು ಸರಾಗವಾಗಿ ನಡೆಯಲಿದೆ. ಕಾರ್ಮಿಕ ವರ್ಗಕ್ಕೆ ಅಡಚಣೆ ಕಂಡುಬರಲಿದೆ.

ಧನು: ಉದ್ಯೋಗಿಗಳಿಗೆ ಮುಂಭಡ್ತಿ ಯೋಗವಿದೆ. ವೃತ್ತಿಯಲ್ಲಿ ಸಮಾಧಾನಕರವಾದ ವಾತಾವರಣ ವಿರುತ್ತದೆ. ಸಾಂಸಾರಿಕ ಜೀವನ ತೃಪ್ತಿಕರವಾಗಿ ನಡೆಯಲಿದೆ. ದೂರಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ವಹಿಸಿರಿ. ಏಳುವರೆ ಶನಿ ಕಾಟವಿದೆ.

ಮಕರ: ಬಹುದಿನಗಳ ಬಳಿಕ ನಿಮ್ಮ ಕೆಲಸ ಕಾರ್ಯಗಳು ಒಂದೊಂದಾಗಿ ನೆರವೇರಲಿದೆ. ವೃತ್ತಿರಂಗದಲ್ಲಿ ಗೊಂದಲವಿರುತ್ತದೆ. ದೇಹಾರೋಗ್ಯವು ಸುಧಾರಿಸಲಿದೆ. ಆರ್ಥಿಕವಾಗಿ ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಸಂಚಾರ ಒದಗಿ ಬರುವುದು.

ಕುಂಭ: ಸಾಂಸಾರಿಕವಾಗಿ ತುಸು ಸಮಾಧಾನ ಸಿಗಲಿದೆ. ಮಕ್ಕಳಿಂದ ಕಿರಿಕಿರಿ ಇರುತ್ತದೆ. ಭೂಖರೀದಿಗೆ ಅಡಚಣೆಗಳಿರುತ್ತವೆ. ವೃತ್ತಿರಂಗದಲ್ಲಿ ಸಮಾಧಾನವಿರದು. ಶ್ರೀ ದೇವರ ದರ್ಶನ ಭಾಗ್ಯದಿಂದ ಮಾನಸಿಕವಾಗಿ ನೆಮ್ಮದಿಯು ದೊರಕಲಿದೆ.

ಮೀನ: ನಿಮ್ಮ ಮನೋಭಾವಕ್ಕೆ ಚಂಚಲತೆ, ಅಸ್ಥಿರತೆ ಕಾಡಲಿದೆ. ಮನೆಯಲ್ಲಿ ಶುಭ ಕಾರ್ಯದ ಚಿಂತನೆಯು ಫ‌ಲಪ್ರದವಾದೀತು. ಕೌಟುಂಬಿಕವಾಗಿ ಶುಭಮಂಗಲ ಕಾರ್ಯಗಳ ಉತ್ಸಾಹವು ತುಂಬಲಿದೆ. ಮುನ್ನಡೆಯಿರಿ.

ಎನ್.ಎಸ್.ಭಟ್

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.