ಪ್ರಣಯ ಪ್ರಸಂಗಗಳಲ್ಲಿ ಅಡೆತಡೆ; ಆರ್ಥಿಕವಾಗಿ ಏರುಪೇರು: ಇಂದಿನ ಗ್ರಹಬಲ !


Team Udayavani, Jun 2, 2021, 7:18 AM IST

horoscope

ಮೇಷ: ನಿಮ್ಮ ಕೆಲಸಕಾರ್ಯಗಳನ್ನು ಆತ್ಮವಿಶ್ವಾಸದಿಂದ ಮುಂದುವರಿಸಿಕೊಂಡು ಹೋದರೆ ಅನುಕೂಲವಾಗಲಿದೆ. ಹಾಗೆಂದು ಅತೀ ವಿಶ್ವಾಸ ಮಾಡದಿರಿ. ನಿಮ್ಮ ಹಿತಶತ್ರುಗಳು ಪೈಪೋಟಿಯನ್ನು ಸುಮ್ಮನೆ ಸೃಷ್ಟಿಸಬಹುದು.

ವೃಷಭ: ಆರ್ಥಿಕವಾಗಿ ಸ್ವಲ್ಪ ಏರುಪೇರು ಕಂಡು ಬರಲಿದೆ. ಅತಿಯಾದ ಖರ್ಚು ಕಂಡು ಬಂದು ಮನಸ್ಸು ಕೆಟ್ಟಿತು. ಹಣಕಾಸಿನ ಬಗ್ಗೆ ಸಮತೋಲನವನ್ನು ಕಾಯ್ದುಕೊಳ್ಳಿರಿ. ಯಾವುದೇ ವಿಚಾರದಲ್ಲಿ ಯಾರೊಂದಿಗೂ ಸಂಘರ್ಷಕ್ಕಿಳಿಯದಿರಿ.

ಮಿಥುನ: ಪ್ರಣಯ ಪ್ರಸಂಗಗಳಲ್ಲಿ ಅಡೆತಡೆಗಳು ತೋರಿಬಂದಾವು. ಅನಿರೀಕ್ಷಿತವಾಗಿ ಸ್ನೇಹಿತನ ಸಹಾಯದಿಂದ ಮುನ್ನಡೆ ಕಂಡುಬಂದೀತು. ಚಿಂತೆ ಮಾಡುವುದು ಬೇಡ. ಕೌಟುಂಬಿಕವಾಗಿ ಬಂಧುಮಿತ್ರರ ಓಲೈಕೆ ಹಿತವೆನಿಸಲಿದೆ.

ಕರ್ಕ: ಓತಪ್ರೇತವಾಗಿ ಧನ ವಿನಿಯೋಗ ಮಾಡದಿರಿ. ದಾಯಾದಿಗಳ ಕಲಹ, ವೈರತ್ವದಿಂದ ಮನಸ್ಸಿಗೆ ನೋವಾದೀತು. ತಾಳ್ಮೆ ಇರಲಿ. ಹಾಳು ಅಭ್ಯಾಸದ ಮಿತ್ರರ ಸಹವಾಸ ದಿಂದ ಅವಮಾನವಾಗಲಿದೆ. ವಾತೋಪದ್ರವವು ಕಂಡುಬರಲಿದೆ.

ಸಿಂಹ: ನಿವೇಶನ ಖರೀದಿಗೆ ನಾನಾ ರೀತಿಯ ಅವಕಾಶಗಳು ಒದಗಿ ಬರುವುದು. ವಿದ್ಯಾಭ್ಯಾಸದಲ್ಲಿ ಪ್ರಯತ್ನಕ್ಕೆ ತಕ್ಕ ಬೆಲೆ ಸಿಗಲಿದೆ. ಕೆಲವೊಂದು ವಿಚಾರಗಳ ಬಗ್ಗೆ ಗೊಂದಲಗಳು ಮೂಡಬಹುದು. ತಾಳ್ಮೆಯಿಂದ ವ್ಯವಹರಿಸಿರಿ.

ಕನ್ಯಾ: ಉದ್ವೇಗ, ಕೋಪ, ಹಠ ಕಡಿಮೆ ಮಾಡಿ. ಇತರರೊಂದಿಗೆ ವ್ಯವಹರಿಸಿದರೆ ಉತ್ತಮವಾದೀತು. ಹಣಕಾಸಿನ ವಿಚಾರದಲ್ಲಿ ಬೆಳವಣಿಗೆಗೆ ಅವಕಾಶವಿರುತ್ತದೆ. ಖರ್ಚಿನ ವಿಷಯದಲ್ಲೂ ಜಾಗ್ರತೆ ಮಾಡಿರಿ. ಶುಭ ವಾರ್ತೆ ಇದೆ.

ತುಲಾ: ಸಾಮಾಜಿಕ ಸಂಪರ್ಕಗಳನ್ನು ಗಟ್ಟಿಯಾಗಿಸಿಕೊಳ್ಳಿರಿ. ದೂರದ ಸಂಚಾರವನ್ನು ಕಡಿಮೆ ಮಾಡಿರಿ. ಅವಿವಾಹಿತರು ಮುಂದಿರುವ ಆಯ್ಕೆಗಳನ್ನು ಪರಿಶೀಲಿಸಿ ಮುನ್ನಡೆಯಿರಿ. ಉತ್ತಮ ಆರೋಗ್ಯವು ಎಲ್ಲಕ್ಕಿಂತ ಹೆಚ್ಚು .

ವೃಶ್ಚಿಕ: ಕೌಟುಂಬಿಕವಾಗಿ ನಂಬಿದವರೇ ನಿಮಗೆ ಕೈಕೊಟ್ಟಾರು. ಹಣಕಾಸಿನ ಸ್ಥಿತಿಯು ಸುಧಾರಿಸುತ್ತಾ ಹೋದರೂ ಯಾವುದೇ ಪರಿಸ್ಥಿತಿಯನು ° ತಾಳ್ಮೆ – ಸಮಾಧಾನದಿಂದ ಎದುರಿಸಬೇಕು. ಕೊಟ್ಟ ಸಾಲವು ಮರಳಿ ಬಾರದು.

ಧನು: ಸಾಂಸಾರಿಕವಾಗಿ ಸಂಬಂಧಗಳು ಸಡಿಲಗೊಳ್ಳಲಿದೆ. ಪ್ರಬುದ್ಧರಾಗಿ ಚಿಂತಿಸಬೇಕಾಗುತ್ತದೆ. ವೃತ್ತಿರಂಗದಲ್ಲಿ ದಿನಗಳು ಸರಾಗವಾಗಿ ನಡೆದುಹೋದರೂ ಕಿರಿಕಿರಿ ತಪ್ಪಲಾರದು. ವಿದ್ಯಾರ್ಥಿಗಳು ಪ್ರಬುದ್ಧರಾಗಿ ಚಿಂತಿಸಬೇಕಾದೀತು.

ಮಕರ: ನಿಮಗೆ ಮಹತ್ವದ ದಿನಗಳಿವು. ಪ್ರೀತಿಪಾತ್ರರೊಂದಿಗೆ ಆತ್ಮೀಯವಾಗಿ ಕಳೆಯುವಂತಾದೀತು. ವೃತ್ತಿರಂಗದಲ್ಲಿ ನಾನಾ ರೀತಿಯಲ್ಲಿ ಸಮಸ್ಯೆಗಳು ತೋರಿಬಂದರೂ ಎದುರಿಸುವಂತಹ ಛಾತಿ ನಿಮಗಿರುತ್ತದೆ. ಧೈರ್ಯವಿರಲಿ.

ಕುಂಭ: ಗ್ರಹಗತಿಗಳು ನಿಮಗಿಂದು ಪೂರಕವಾಗಿರುವ ಕಾರಣ ಯಾವುದೇ ಕಾರಣಕ್ಕೆ ಮುಂದುವರಿಯುವ ಸಾಧ್ಯತೆ ಇದೆ. ಖಾಸಗಿ ಬದುಕಿನಲ್ಲಿ ನಿರಾಸೆ ಸಣ್ಣಪುಟ್ಟ ವಿಚಾರದಲ್ಲಿ ಕಂಡು ಬಂದೀತು. ನಿಮ್ಮ ಜೀವನ ಶೈಲಿ ಬದಲಾಗಲಿದೆ.

ಮೀನ: ಗೃಹ ಪುನರ್‌ ನವೀಕರಣಕ್ಕೆ ಇದು ಸಕಾಲ. ಖರ್ಚುವೆಚ್ಚಗಳು ಮಿತಿ ಮೀರಬಹುದು. ಉತ್ತಮ ಗೃಹಗಳ ಲಾಭವು ನಿಮಗೆ ಒದಗಿ ಬರಲಿದೆ. ಈ ಸಮಯವು ಶುಭಕಾಲವಾಗಿದ್ದುದರಿಂದ ಅಭಿವೃದ್ಧಿಗೆ ಪೂರಕವಾಗಲಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.