ಇಂದಿನ ಗ್ರಹಬಲ: ಈ ರಾಶಿಯವರಿಂದು ಕಾರ್ಯರಂಗದಲ್ಲಿ ಜಂಜಾಟಗಳಿಂದ ದೂರವಿದ್ದಷ್ಟೂ ಉತ್ತಮ


Team Udayavani, Feb 24, 2021, 7:44 AM IST

horos

24-02-2021

ಮೇಷ: ಧಾರ್ಮಿಕ ಆಚರಣೆಗಳು ಮನಸ್ಸಿಗೆ ಶಾಂತಿ, ಸಮಾಧಾನಗಳು ನೀಡಲಿವೆ. ಆರ್ಥಿಕವಾಗಿ ನಾನಾ ರೂಪದಲ್ಲಿ ಧನ ಸಂಗ್ರಹವಿದ್ದರೂ ಖರ್ಚುವೆಚ್ಚಗಳು ಮಿತಿ ಮೀರದಂತೆ ಗಮನಹರಿಸಿರಿ. ಶುಭವಿದೆ.

ವೃಷಭ: ಉತ್ತಮ ಗ್ರಹಗಳು ನಿಮ್ಮ ಪರವಾಗಿ ಮುನ್ನಡೆಗೆ ಸಾಧಕರಾದಾರು. ಗೃಹದಲ್ಲಿ ಸಾಂಸಾರಿಕವಾಗಿ ಹಾಗೂ ಕೌಟುಂಬಿಕವಾಗಿ ಶಾಂತಿ, ಸಮಾಧಾನಗಳು ನೆಲೆಸಲಿದೆ. ವಿದ್ಯಾರ್ಥಿ ವರ್ಗಕ್ಕೆ ಮುನ್ನಡೆ ತಂದೀತು.

ಮಿಥುನ: ಚಿಕ್ಕಪುಟ್ಟ ಸಮಸ್ಯೆಗಳು ಅನಾವಶ್ಯಕವಾಗಿ ಮಾನಸಿಕ ಅಸ್ಥಿರತೆ, ಉದ್ವೇಗ, ಕೋಪತಾಪಗಳಿಗೆ ಕಾರಣವಾಗಲಿದೆ. ಸಾಂಸಾರಿಕವಾಗಿ ಕಿರಿಕಿರಿಗಳು ಹೆಚ್ಚಲಿವೆ. ಆರೋಗ್ಯದಲ್ಲಿ ಹೆಚ್ಚು ಸುಧಾರಣೆ ಕಂಡುಬಂದೀತು.

ಕರ್ಕ: ಸ್ವಯಂಕೃತ ಅಪರಾಧಗಳ ಬಗ್ಗೆ ಪಶ್ಚಾತ್ತಾಪಗಳು ಕಂಡುಬಂದೀತು. ವ್ಯವಹಾರದಲ್ಲಿ ಬುದ್ಧಿವಂತಿಕೆಯಿದ್ದರೂ, ಎಚ್ಚರಿಕೆಯಿಂದ ವ್ಯವಹರಿಸಿದರೆ ಒಳಿತು. ಅವಿವಾಹಿತರಿಗೆ ಒಳ್ಳೆಯ ಯೋಗವಿದೆ.

ಸಿಂಹ: ಸಹಕಾರ ಮನೋಭಾವದಿಂದ ಮುಂದುವರಿದ್ದಲ್ಲಿ ಹಂತಹಂತವಾಗಿ ಅಭಿವೃದ್ಧಿಯು ಕಂಡುಬರಲಿದೆ. ಕಾರ್ಯರಂಗದಲ್ಲಿ ಜಂಜಾಟಗಳಿಂದ ದೂರವಿದ್ದಷ್ಟೂ ಉತ್ತಮ. ಒಳ್ಳೆಯದಿದೆ.

ಕನ್ಯಾ: ಧಾರಾಳವಾಗಿ ಎಲ್ಲಾ ಕ್ಷೇತ್ರದಲ್ಲಿ ಆರ್ಥಿಕ ಸ್ಥಿತಿಯನ್ನು ಗಟ್ಟಿಗೊಳಿಸಲಿದೆ. ವೃತ್ತಿರಂಗದಲ್ಲಿ ಉತ್ತಮ ಚೇತರಿಕೆಯ ದಿನಗಳಿವು ಆದರೂ ಹಿಡಿತ ಬಲವಾಗಿರಲಿ. ಮನೆಯಲ್ಲಿ ಸಂತೃಪ್ತಿ ಇದೆ.

ತುಲಾ: ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಉಪಯೋಗಿಸಿಕೊಳ್ಳುವುದು ಉತ್ತಮ. ವ್ಯವಹಾರಿಕ ಒಪ್ಪಂದಗಳ ಬಗ್ಗೆ ಜಾಗ್ರತೆ ಮಾಡಬೇಕಾದೀತು. ಸಾಂಸಾರಿಕವಾಗಿ ಆದಷ್ಟು ತಾಳ್ಮೆ , ಸಮಾಧಾನದ ಅಗತ್ಯವಿದೆ.

ವೃಶ್ಚಿಕ: ಗ್ರಹಗಳ ಕಾಡುವಿಕೆಯು ಕಂಡುಬಂದೀತು. ಮಾನಸಿಕವಾಗಿ ಕಿರಿಕಿರಿಯಾಗಲಿದೆ. ಅನಿರೀಕ್ಷಿತ ರೂಪದಲ್ಲಿ ಖರ್ಚು ಬಂದೀತು. ದೂರ ಸಂಚಾರದಲ್ಲಿ ಜಾಗ್ರತೆ ಮಾಡಿದರೆ ಉತ್ತಮ. ಅತಿಥಿಗಳ ಆಗಮನವಿದೆ.

ಧನು: ವಿದ್ಯಾರ್ಥಿಗಳಿಗೆ ಅಭ್ಯಾಸ ಬಲ ಹಾಗೂ ಕಠಿಣ ಪರಿಶ್ರಮವು ಉತ್ತಮ ಫ‌ಲ ನೀಡಲಿದೆ. ನಿಮ್ಮ ಮನೆಯಲ್ಲಿ ಶಾಂತಿ, ಸಮಾಧಾನವಿರುವುದು. ಎಲ್ಲರೊಂದಿಗೆ ಬೆರೆತುಕೊಂಡು ಹೋದರೆ ಉತ್ತಮ.

ಮಕರ: ಆಗಾಗ ತೋರಿಬರುವ ಅಡೆತಡೆಗಳನ್ನು ಸರಿ ದಾರಿಗೆ ತರಬೇಕಾದೀತು. ವ್ಯಾಪಾರ, ವ್ಯವಹಾರದಲ್ಲಿ ಆದಷ್ಟು ಜಾಗ್ರತೆ ಮಾಡಿರಿ. ಹಿತಶತ್ರುಗಳು ತಲೆ ಎತ್ತಲಿದ್ದಾರೆ. ಅನೇಕ ರೀತಿಯಲ್ಲಿ ಕಿರಿಕಿರಿ ಕಂಡುಬಂದೀತು.

ಕುಂಭ: ಗೃಹದಲ್ಲಿ ದೇವತಾಕಾರ್ಯ ಹಾಗೂ ಧರ್ಮಕಾರ್ಯಗಳು ನಡೆಯಲಿದೆ. ಅವಿವಾಹಿತರಿಗೆ ವೈವಾಹಿಕ ಸಂಬಂಧಿತ ಮಾತುಕತೆಗಳು ಕಂಕಣಬಲದಲ್ಲಿ ಮುಕ್ತಾಯ ವಾದೀತು. ಹಿರಿಯರ ಬಗ್ಗೆ ಅಸಡ್ಡೆ ಸಲ್ಲದು.

ಮೀನ: ಕಷ್ಟಗಳನ್ನು ಎದುರಿಸುವ ಮಂದಿಗೆ ಇದು ಯಶಸ್ಸಿನ ಕಾಲವಾಗಿರುತ್ತದೆ. ಆದರೂ ಹೊಂದಾಣಿಕೆಗೆ ಅಗತ್ಯವಿದೆ. ನೀವು ನಿಮ್ಮ ಹಠ, ಛಲ ಸಾಧಿಸುವುದನ್ನು ಬಿಟ್ಟುಬಿಡಿರಿ. ಹಿರಿಯರ ಮಾತಿಗೆ ಬೆಲೆ ನೀಡಿರಿ.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.