ದಿನಭವಿಷ್ಯ: ಈ ರಾಶಿಯವರಿಗೆ ಧೈರ್ಯ, ವಿವೇಚನೆ, ಪರಾಕ್ರಮ,ನಾಯಕತ್ವ ಗುಣದಿಂದ ಜನಮನ್ನಣೆ


Team Udayavani, Aug 3, 2021, 8:06 AM IST

horo

ಮೇಷ:  ವಿದ್ಯಾ ಜ್ಞಾನವೃದ್ಧಿ. ನಾಯಕತ್ವ ಗುಣಗಳಿಂದ ಕಾರ್ಯ ಕ್ಷೇತ್ರದಲ್ಲಿ ಸಾರ್ವಜನಿಕರಿಂದ ಗೌರವ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಪ್ರಯಾಣ ಸುಖಕರ. ಧಾರ್ಮಿಕ ಚಟುವಟಿಕೆಯಲ್ಲಿ ಭಾಗಿಯಾಗುವ ಯೋಗ

ವೃಷಭ; ಉದ್ಯೋಗದಲ್ಲಿ ಉತ್ತಮ ಬದಲಾವಣೆಗೆ ಅವಕಾಶ. ಸ್ವಾವಲಂಬಿಗಳಾಗಿ ಕಾರ್ಯ ಸಾಧಿಸಿಕೊಳ್ಳುವ ಕಾಲ. ನೂತನ ಮಿತ್ರರ ಸಮಾಗಮ. ಗೃಹೋಪ ವಸ್ತುಸಂಗ್ರಹ. ಆಹಾರೋದ್ಯಮ, ಕೃಷಿ ಹೈನುಗಾರರಿಗೆ ಶುಭ ಫ‌ಲ.

ಮಿಥುನ:  ಸಂಚಾರದಿಂದ ನಿರೀಕ್ಷಿತ ಸಫ‌ಲತೆ. ಉತ್ತಮ ಧನಾರ್ಜನೆ. ಉದಾರತೆಯಿಂದಲೂ ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆಯಿಂದ ಜನಮನ್ನಣೆ ಗೌರವ ಪ್ರಾಪ್ತಿ. ಆರೋಗ್ಯದಲ್ಲಿ ಸುಧಾರಣೆ. ಮಾನಸಿಕ ತೃಪ್ತಿ.

ವೃಶ್ಚಿಕ: ಉದಾರಣೆ, ಧೈರ್ಯ, ವಿವೇಚನೆ, ಪರಾಕ್ರಮ ನಾಯಕತ್ವ ಗುಣದಿಂದ ಜನಮನ್ನಣೆ. ಉದ್ಯೋಗಸ್ಥರಿಗೆ ವ್ಯವಹಾರಸ್ಥರಿಗೆ ಪ್ರಗತಿ ಎಲ್ಲರ ಪ್ರೀತಿ ಸಂಪಾದಿಸುವ ಸಮಯ. ನಿರೀಕ್ಷಿತ ಧನ ಸಂಪಾದನೆಗೆ ಪ್ರಗತಿ.

ತುಲಾ: ಆರೋಗ್ಯ ವೃದ್ಧಿ . ವಿದ್ಯಾರ್ಥಿಗಳಿಗೆ, ವ್ಯಾಪಾರಸ್ಥರಿಗೆ, ಉದ್ಯೋಗಸ್ಥರಿಗೆ ಸರಿಯಾದ ಮನ್ನಣೆ ದೊರಕಿ ಸಂಭ್ರಮಿಸುವ ಸಮಯ. ಅವಿವಾಹಿತರಿಗೆ ಕಂಕಣ ಭಾಗ್ಯ. ಪ್ರಯಾಣದಿಂದ ಶುಭ ಫ‌ಲ.

ಕನ್ಯಾ: ಉತ್ತಮ ಅಭಿವೃದ್ಧಿ ಇದ್ದರೂ ಆರ್ಥಿಕ ವಿಚಾರದಲ್ಲಿ ಹಿಡಿತವಿರಲಿ. ದಾಕ್ಷಿಣ್ಯ ಪ್ರವೃತ್ತಿಯಿಂದ ಧನ ನಷ್ಟವಾಗುವ ಸಂಭವ. ಪಾಲುದಾರಿಕಾ ವ್ಯವಹಾರಸ್ಥರಿಗೆ ಉತ್ತಮ ಫ‌ಲಿತಾಂಶ ಲಭಿಸುವ ಅವಕಾಶ.

ಸಿಂಹ: ದೈಹಿಕ ಮಾನಸಿಕ ಒತ್ತಡವಿದ್ದರೂ ಕಾರ್ಯಕ್ಷೇತ್ರದಲ್ಲಿ ಸಫ‌ಲತೆ. ನಿರೀಕ್ಷಿತ ಧನಾಗಮ. ಸಹೋದರಾದಿ ಸಮಾನರಿಂದಲೂ ಕಾರ್ಮಿಕರಿಂದಲೂ ಸುಖ ಲಭಿಸುವ ದಿನ. ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ.

ಕರ್ಕ:  ಧಾರ್ಮಿಕ, ಸಾಮಾಜಿಕ ಆರ್ಥಿಕ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡದೆ ಸಮಾಧಾನದಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯಕ್ಕೆ ಮಹತ್ವ ನೀಡಿ ಪ್ರಗತಿ ಸಾಧಿಸಿ.

ಧನು:  ಗುರು ಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯದ ಬಗ್ಗೆ ಗಮನವಿರಲಿ. ಗೃಹೋಪಕರಣಗಳಿಗೆ ಧನವ್ಯಯ. ಪ್ರಯಾಣದಿಂದ ಶುಭ ಫ‌ಲ. ವ್ಯಾಪಾರಸ್ಥರಿಗೆ, ಉದ್ಯೋಗಸ್ಥರಿಗೆ ತೃಪ್ತಿದಾಯಕ ದಿನ.

ಮಕರ: ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ಕಾರ್ಯ ನಿರ್ವಹಿಸಿ. ದೂರ ಪ್ರಯಾಣ ಅನುಕೂಲಕಾರಿಯಾಗಲಾರದು. ಖರ್ಚಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫ‌ಲತೆ.

ಕುಂಭ:  ನಿರೀಕ್ಷಿತ ಧನಾಗಮನವಿದ್ದರೂ ಖರ್ಚಿಗೆ ಹಲವಾರು ದಾರಿಗಳು ತೋರೀತು. ಘರ್ಷಣೆಗೆ ಅವಕಾಶ ನೀಡದಿರಿ. ನೂತನ ಮಿತ್ರರ ಸಂಪರ್ಕವನ್ನು ಸರಿಯಾಗಿ ಉಪಯೋಗಿಸಿ ಕೊಂಡರೆ ಪ್ರಗತಿ.

ಮೀನ: ಮಾನಸಿಕ ಆರೋಗ್ಯ ಸದೃಢವಾಗಿದ್ದರೂ ದೈಹಿಕ ಆರೋಗ್ಯದ ಬಗ್ಗೆ ಗಮನ ಹರಿಸಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಆಲೋಚನೆಗೆ ತಕ್ಕಂತೆ ಕಾರ್ಯ ನಿರ್ವಹಿಸಿ ಸಫ‌ಲತೆ. ನಿರಂತರ ಧನಾರ್ಜನೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.