ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಮನದನ್ನೆಯ ಸಹಕಾರ, ಪ್ರೀತಿ ವಿಶ್ವಾಸ ಹಿತವೆನಿಸಲಿದೆ.


Team Udayavani, Mar 26, 2021, 7:45 AM IST

horoscope

26-03-2021

ಮೇಷ: ನಿಮಗೀಗ ವೈಯಕ್ತಿಕ ಜೀವನದಲ್ಲಿ ಹೆಚ್ಚಿನ ಭದ್ರತೆಯ ಅವಶ್ಯಕತೆಯು ತೋರಿಬರಲಿದೆ. ಕೆಲವೊಂದು ಕೆ‌ಲಸ ಕಾರ್ಯಗಳಲ್ಲಿ ವೈಫ‌ಲ್ಯವು ಕಂಡು ಬರುವುದು. ನಿರಾಶಾ ಮನೋಭಾವ ಕಾಡಲಿದೆ. ದೇಹಾಯಾಸವಾದೀತು.

ವೃಷಭ: ನಿಮ್ಮ ವೃತ್ತಿಯಲ್ಲಿ ಸ್ವಲ್ಪ ಏರುಪೇರು ಕಂಡುಬಂದೀತು. ದೇಹಾಯಾಸದಿಂದ ಅನಾರೋಗ್ಯ, ನಿಶ್ಶಕ್ತಿ ಕಾಡಲಿದೆ. ದೂರ ಸಂಚಾರದಿಂದ ಅನಾವಶ್ಯಕ ಧನವ್ಯಯ ಕಂಡುಬಂದೀತು. ವಿಶೇಷ ಬದಲಾವಣೆ ಇರುವುದಿಲ್ಲ.

ಮಿಥುನ: ವಾಕ್‌ ದೋಷದಿಂದ ಧನಹಾನಿ ಸಂಭವಿಸಲಿದೆ. ಆದರೂ ಹಲವು ವಿಧದಿಂದ ಧನಲಾಭ ಕಂಡು ಬರಲಿದೆ. ಕೆಲವೊಂದು ಸಂದರ್ಭದಲ್ಲಿ ಸಾಕಷ್ಟು ಧನ ಲಾಭ ಬಂದರೂ ಜಾಗ್ರತೆ ಮಾಡುವುದು ಅವಶ್ಯವಿದೆ.

ಕರ್ಕ: ಕೆಲಸ ಕಾರ್ಯಗಳಲ್ಲಿ ವಿಳಂಬ, ಧನ ಹಾನಿ, ದುಷ್ಟ ವೃತ್ತಿಯಿಂದ ಮಾನಹಾನಿ ಇತ್ಯಾದಿಗಳು ತೋರಿ ಬಂದರೂ ಕುಟುಂಬ ಜನರ ಒಡನಾಟ, ಬಂಧು ಸುಖಗಳಿಂದ ಸಮಾಧಾನ ಸಿಗಲಿದೆ. ದೇವತಾಕಾರ್ಯವಿದೆ.

ಸಿಂಹ: ಕೃಷಿ, ಕಾರ್ಖಾನೆ, ಯಂತ್ರೋದ್ಯಮಗಳ ವ್ಯವಹಾರದಲ್ಲಿ ತೀವ್ರ ತಾಪತ್ರಯ ಕಂಡು ಬರುವುದು. ದುಷ್ಟಗ್ರಹಗಳ ಚಲನೆಯಿಂದ ವಿವಿಧ ಕಷ್ಟನಷ್ಟಗಳಿಂದ ವಿಪದಾಪತ್ತುಗಳು, ಭಯವು ನಿಮ್ಮನ್ನು ಕಾಡಲಿದೆ.

ಕನ್ಯಾ: ಅಪಘಾತ ಭಯ, ರಕ್ತದೋಷ, ಅಪಮಾನ, ಸ್ಥಾನಭ್ರಷ್ಟ, ವಿಷಾಗ್ನಿ ಭಯ ಅನುಭವಕ್ಕೆ ಬಂದರೂ ಸದ್ಯ ಗುರುವಿನ ಅನುಗ್ರಹ ನಿಮ್ಮ ಮೇಲಿದೆ. ಆರೋಗ್ಯ ಉತ್ತಮ. ಮನೆಯಲ್ಲಿ ಪತ್ನಿಯಿಂದ ಸಮಾಧಾನ ಸಂತಸವಿದೆ.

ತುಲಾ: ಆಗಾಗ ತುಸು ಅನಾರೋಗ್ಯ ಕಾಣಿಸಿಕೊಂಡು ದೇಹಕ್ಕೂ ಮನಸ್ಸಿಗೂ ನೆಮ್ಮದಿ ತೀರಾ ಕಡಿಮೆಯಾದೀತು. ಆದರೂ ಸಕಲ ಕಾರ್ಯ, ಉದ್ಯೋಗ, ವ್ಯವಹಾರಗಳಲ್ಲಿ ಅನುಕೂಲಕರವಾದ ವಾತಾವರಣ ಮೂಡಿಬಂದು ಸಂತಸ.

ವೃಶ್ಚಿಕ: ಖರ್ಚು ವೆಚ್ಚಗಳಲ್ಲಿ ಮಿತಿ ಇರಲಿ. ಅತೀ ವಿಶ್ವಾಸವು ಭಂಗ ತರಲಿದೆ. ಸಾಂಸಾರಿಕವಾಗಿ ನೆಮ್ಮದಿ ಇದೆ. ಸಾಮಾಜಿಕವಾಗಿ ಮನ್ನಣೆ, ಗೌರವ ಕಂಡು ಬರಲಿದೆ. ರಾಜಕೀಯದವರಿಗೆ ಕಷ್ಟ, ನಷ್ಟ, ವ್ಯಾಕುಲತೆ ಕಂಡುಬಂದೀತು.

ಧನು: ಆಸ್ತಿಪಾಸ್ತಿಗಳಿಗೆ ಸಂಬಂಧಿಸಿದ ವ್ಯಾಜ್ಯವು ಭಯ ದುಃಖಾದಿ ವಾದ, ವಿವಾದ, ತಕರಾರುಗಳನ್ನು ತರಲಿದೆ. ಕುಟುಂಬದ ಹಿರಿಯರ ಅನಾರೋಗ್ಯದಿಂದ ಉದ್ವೇಗ, ಅತಿಯಾದ ಧನವ್ಯಯ ಕಂಡು ಬರುವುದು.

ಮಕರ: ಆತ್ಮೀಯರೊಡನೆ ವಿರಸ ಮೂಡಿ ಬಂದೀತು. ಮುಂದಿನ ವಿದ್ಯಾಭ್ಯಾಸಕ್ಕೆ ಅಗತ್ಯದ ಕೆಲಸಕಾರ್ಯಗಳು ಕೈಗೂಡಲಿವೆ. ಆಕಸ್ಮಿಕ ಧನ ಸಂಪಾದನೆಯಿಂದ ಋಣ ಸಂದಾಯವಾಗಲಿದೆ. ಅದರಿಂದ ಮನಸ್ಸಿಗೆ ಸಮಾಧಾನವಿದೆ.

ಕುಂಭ: ಮನದನ್ನೆಯ ಸಹಕಾರ, ಪ್ರೀತಿ ವಿಶ್ವಾಸ ಹಿತವೆನಿಸಲಿದೆ. ವಿವಾಹಿತರಿಗೆ ಸಂತಾನಭಾಗ್ಯದ ಹುರುಪು ಕಂಡು ಬಂದೀತು. ವೃತ್ತಿರಂಗದಲ್ಲಿ ಅಧಿಕಾರಿ ವರ್ಗಕ್ಕೆ ಸ್ಥಾನ ಪ್ರಾಪ್ತಿಯಿಂದ ಸಂತಸ ತಂದೀತು. ಆರೋಗ್ಯ ಸುಧಾರಣೆ.

ಮೀನ: ಕೌಟುಂಬಿಕವಾಗಿ ಉತ್ತಮ ಸಹಕಾರ ಕೊಡುತ್ತಿದ್ದ ಹಿರಿಯರು ಕ್ರಮೇಣ ದೂರ ಉಳಿಯುವ ಸುಳಿವು ದೊರೆತೀತು. ವ್ಯಾಪಾರ ವ್ಯವಹಾರಗಳಲ್ಲಿ ಸಾಕಷ್ಟು ಆದಾಯವಿದ್ದರೂ ಖರ್ಚುವೆಚ್ಚಗಳಿಂದ ಆತಂಕ ಮೂಡಿಬಂದೀತು.

ಎನ್.ಎಸ್.ಭಟ್

ಟಾಪ್ ನ್ಯೂಸ್

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

1-24-sunday

Horoscope: ಅವಿವಾಹಿತರಿಗೆ ಸರಿಯಾದ ಜೋಡಿ ಲಭಿಸುವ ಆಶೆ, ಆಭರಣ ವ್ಯಾಪಾರಿಗಳಿಗೆ ಲಾಭ

1-24-saturday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ, ನಿಗದಿತ ಕೆಲಸ ಮುಕ್ತಾಯ

Daily Horoscope

Daily Horoscope; ಈ ರಾಶಿಯವರಿಗಿಂದು ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.