ಈ ರಾಶಿಯವರಿಗೆ ವೃತ್ತಿರಂಗದಲ್ಲಿ ಯಾವುದೇ ನಿರ್ಣಯಗಳಿಗೆ ಇದು ಉತ್ತಮ ಕಾಲವಲ್ಲ


Team Udayavani, Apr 6, 2021, 7:39 AM IST

ಈ ರಾಶಿಯವರಿಗೆ ವೃತ್ತಿರಂಗದಲ್ಲಿ ಯಾವುದೇ ನಿರ್ಣಯಗಳಿಗೆ ಇದು ಉತ್ತಮ ಕಾಲವಲ್ಲ

06-04-2021

ಮೇಷ: ಕೆಟ್ಟ ಕೆಲಸಗಳ ಬಗ್ಗೆ ಪ್ರಚೋದಿತರಾಗದಿರಿ. ಕಾಂಟ್ರಾಕ್ಟ್ದಾರರಿಗೆ, ಕಮಿಶನ್‌ ವ್ಯಾಪಾರಿಗಳಿಗೆ ಅಧಿಕ ರೀತಿಯಲ್ಲಿ ಲಾಭಾಂಶ ತಂದು ಕೊಡಲಿದೆ. ವೃತ್ತಿರಂಗದಲ್ಲಿ ಯಾವುದೇ ನಿರ್ಣಯಗಳಿಗೆ ಇದು ಉತ್ತಮ ಕಾಲವಲ್ಲ.

ವೃಷಭ: ಯೋಗ್ಯ ವಯಸ್ಕರಿಗೆ ಸಂಗಾತಿಯ ಬಗ್ಗೆ ಹೆಚ್ಚಿನ ಪ್ರಯತ್ನ ಬಲ ಹಾಗೂ ಹುಡುಕಾಟ ತೋರಿ ಬರುತ್ತದೆ. ದಾಯಾದಿಗಳಿಂದ ಶತ್ರುತ್ವ ಏರ್ಪಡುವ ಸಂಭವವಿದೆ. ಪತ್ನಿಯಿಂದ ಸುಖ, ಸಮಾಧಾನಗಳಿದ್ದು ನೆಮ್ಮದಿ ಇದೆ.

ಮಿಥುನ: ಕೋರ್ಟು ಕಚೇರಿಗಳ ಕಾರ್ಯಭಾಗದಲ್ಲಿ ಹಿನ್ನಡೆಯ ಸಾಧ್ಯತೆ ಕಂಡುಬರುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ನಿರಾಸಕ್ತಿ ಕಂಡುಬರಲಿದೆ. ಸಾಂಸಾರಿಕವಾಗಿ ಹಾಗೂ ವೃತ್ತಿರಂಗದಲ್ಲಿ ಕೂಡಾ ಸಮಸ್ಯೆಗಳು ಉಪಶಮನವಾಗಲಿದೆ.

ಕರ್ಕ: ದಾಂಪತ್ಯದಲ್ಲಿ ಸಮಾಧಾನವಿರುತ್ತದೆ. ಗೃಹಿಣಿಯ ಆಕಾಂಕ್ಷೆಗಳು ಪೂರೈಕೆಯೊಂದಿಗೆ ಶಾಂತಿ ಸಮಾಧಾನ ನೆಲೆಸಲಿದೆ. ಸಂತಸ, ಸಮಾಧಾನದ ಕಾಲವಿದು. ಭಾವೋದ್ವೇಗಕ್ಕೆ ಅನಾವಶ್ಯಕವಾಗಿ ಒಳಗಾಗುವುದು ಅಗತ್ಯವಿಲ್ಲ.

ಸಿಂಹ: ಮಾನಸಿಕವಾಗಿ ಆತ್ಮವಿಶ್ವಾಸ ಹಾಗೂ ಧೈರ್ಯ ಅತೀ ಇರುವ ನಿಮಗೆ ಎಲ್ಲಾ ಕಾರ್ಯದಲ್ಲೂ ಜಯ ಸಿಗಲಿದೆ. ಆರ್ಥಿಕವಾಗಿ ಅಭಿವೃದ್ಧಿಯ ಕಾಲವಿದು. ಹಂತಹಂತವಾಗಿ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಅಭಿವೃದ್ಧಿ ಇದೆ.

ಕನ್ಯಾ: ಸಾಂಸಾರಿಕವಾಗಿ ಮಕ್ಕಳು ಪತ್ನಿಯಿಂದ ಸುಖ ಹಾಗೂ ಸಮಾಧಾನಗಳಿರುತ್ತದೆ. ಯೋಗ್ಯ ವಯಸ್ಕರಿಗೆ ಕಂಕಣಬಲವು ಕೂಡಿ ಬಂದು ಅವಕಾಶಗಳು ಒದಗಿ ಬರಲಿದೆ. ಆರ್ಥಿಕವಾಗಿ ಗಟ್ಟಿಗೊಳ್ಳಲಿದ್ದೀರಿ. ಖರ್ಚು ಇದೆ.

ತುಲಾ: ಆರ್ಥಿಕವಾಗಿ ಸ್ಥಿರತೆ ಇಲ್ಲವಾದರೂ ಸುಧಾರಿಸಿಕೊಂಡು ಹೋಗಬಹುದಾಗಿದೆ. ವ್ಯಾಪಾರ, ವ್ಯವಹಾರಸ್ಥರಿಗೆ ಲಾಭಾಂಶವಿರುತ್ತದೆ. ಆದರೂ ಖರ್ಚು ವೆಚ್ಚಗಳಲ್ಲಿ ಮಿತಿ ಇದ್ದರೆ ಉತ್ತಮ. ಕೋರ್ಟುಕಚೇರಿಯಲ್ಲಿ ಮುನ್ನಡೆ ಇದೆ.

ವೃಶ್ಚಿಕ: ನಿಮ್ಮ ಪ್ರಯತ್ನಬಲಕ್ಕೆ ಯಶಸ್ಸು ಹಿಂಬಾಲಿಸಲಿದೆ. ವಿದ್ಯಾರ್ಥಿಗಳಿಗೆ ವಿದೇಶ ಯಾನವು ಕೂಡಿಬರುವುದು. ಸ್ಥಗಿತಗೊಂಡ ಕೆಲಸಕಾರ್ಯಗಳು ಪುನಃ: ಚಾಲನೆಗೆ ಬರಲಿದೆ. ಆಗಾಗ ಮಾನಸಿಕ ಕ್ಷೋಭೆ ಕಂಡುಬಂದೀತು.

ಧನು: ಸಾಹಿತಿ, ಕಲಾವಿದರಿಗೆ ಸ್ಥಾನಮಾನ, ಗೌರವ ಗಳು ಲಭಿಸಲಿದೆ. ಋಣಾತ್ಮಕ ಚಿಂತೆನೆಗೆ ಗುರಿಯಾಗ ದಿದ್ದಲ್ಲಿ ಉತ್ತಮ. ಆಗಾಗ ಆರ್ಥಿಕವಾಗಿ ಒತ್ತಡವನ್ನು ಅನುಭವಿಸುವಂತಾದೀತು. ದುಡುಕು ವರ್ತನೆ ಪಶ್ಚಾತ್ತಾಪ ತಂದೀತು.

ಮಕರ: ವಯಸ್ಕರಿಗೆ ಚಿಂತೆಯು ಕಾಡಲಿದೆ. ಸ್ವಾಭಿಮಾನವನ್ನು ಬದಿಗೊತ್ತಿ ಮೇಲಾಧಿಕಾರಿಗಳ ಕೃಪೆ ಪಡೆಯಿರಿ. ನಿಮ್ಮಿಂದ ಪಡೆದ ಹಣವನ್ನು ಮರಳಿ ಪಡೆಯಲು ಕಷ್ಟ ಕಂಡುಬಂದೀತು. ಅತಿ ಹೆಚ್ಚಿನ ಜಾಗ್ರತೆ ಮಾಡಿರಿ.

ಕುಂಭ: ಆತ್ಮಾಭಿಮಾನವನ್ನು ಸಂರಕ್ಷಿಸುವ ಅದೃಷ್ಟಬಲವನ್ನು ಕಾಯದೆ ಪ್ರಯತ್ನ ಬಲದಿಂದ ಕ್ರಿಯಾಶೀಲರಾದ ನಿಮಗೆ ಉತ್ತಮ ಪ್ರತಿಫ‌ಲ ದೊರಕಲಿದೆ. ಆಗಾಗ ಎಣಿಸಿದ ಕಾರ್ಯಗಳು ಅಡೆತಡೆಯಿಂದ ನಡೆದೀತು.

ಮೀನ: ಉದ್ಯೋಗರಂಗದಲ್ಲಿ ಒತ್ತಡಗಳಿಂದ ತಪ್ಪುಗಳು ಘಟಿಸಬಹುದು. ಸ್ವಲ್ಪ ಸವಾಧಾನದಿಂದ ಯೋಚಿಸಿ ಮುನ್ನಡೆಯಿರಿ. ಧನಾಗಮನ ಅಧಿಕ ರೂಪದಲ್ಲಿದ್ದರೂ ಖರ್ಚುವೆಚ್ಚಗಳು ಕಂಡುಬರುವುದು. ಶುಭವಿದೆ.

 

ಎನ್.ಎಸ್. ಭಟ್‌

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.