ಇಂದಿನ ಗ್ರಹಬಲ: ಅವಿವಾಹಿತರ ವಿವಾಹ ಜೋಡಣೆ ಯೋಜನೆಗಳ ಅನುಷ್ಠಾನಕ್ಕೆ ಇದು ಸಕಾಲ.


Team Udayavani, Apr 12, 2021, 7:40 AM IST

ಇಂದಿ ಗ್ರಹಬಲ: ಅವಿವಾಹಿತರ ವಿವಾಹ ಜೋಡಣೆ ಯೋಜನೆಗಳ ಅನುಷ್ಠಾನಕ್ಕೆ ಇದು ಸಕಾಲ.

12-04-2021

ಮೇಷ: ಹಂತಹಂತವಾಗಿ ನಿಮ್ಮ ಅಭಿವೃದ್ಧಿ, ಆತ್ಮವಿಶ್ವಾಸ, ಪ್ರಯತ್ನ ಒಲವು ಹೆಚ್ಚಲಿದೆ. ಆದರೆ ಅತೀ ವಿಶ್ವಾಸ ನಿಮ್ಮಲ್ಲಿ ಅಹಂಕಾರ ತೋರಿಸಲಿದೆ. ತಾಳ್ಮೆ ಸಂಯಮದಿಂದ ವರ್ತಿಸಿದಲ್ಲಿ ಗೊಂದಲ ನಿವಾರಿಸಬಹುದು.

ವೃಷಭ: ವ್ಯವಹಾರಿಕವಾಗಿ ಕೊಂಡು ಕೊಳ್ಳುವುದರಲ್ಲಿ ಲಾಭವನ್ನು ಪಡೆಯಲಿದ್ದೀರಿ. ಕುಟುಂಬದವರ ಆರೋಗ್ಯ ಸ್ಥಿತಿಯಲ್ಲಿ ವ್ಯತ್ಯಾಸ ತೋರಿಬರುವುದು. ವಿವಾಹ ಸಂಬಂಧಿ, ಉದ್ಯೋಗ ಸಂಬಂಧಿತ ವಿಚಾರದಲ್ಲಿ ಜಯ.

ಮಿಥುನ: ವಿದ್ಯಾರ್ಥಿಗಳಿಗೆ ತಮ್ಮ ಅಭ್ಯಾಸದಲ್ಲಿ ಇಷ್ಟಾರ್ಥವು ಸಿದ್ಧಿಸಲಿದೆ. ಸಾಮಾಜಿಕವಾಗಿ ನಿಮ್ಮ ಪ್ರಭಾವ ಬೆಳೆಯಲಿದೆ. ಅದೃಷ್ಟ ಒಲವು ನಿಮ್ಮ ಪಾಲಿಗಿದ್ದು ನಿಮ್ಮ ಎಣಿಕೆಗಳೆಲ್ಲ ಈಡೇರಿ ಸಂತೋಷಗೊಳ್ಳುವಿರಿ.

ಕರ್ಕ: ಧೈರ್ಯದಿಂದ ಮುಂದೆ ಹೆಜ್ಜೆ ಇಟ್ಟು ಕಾರ್ಯ ಸಾಧಿಸಿರಿ. ಹೊಸ ವ್ಯವಹಾರದಲ್ಲಿ ನಿಮ್ಮನ್ನು ಹೊಂದಿಸಿಕೊಳ್ಳಲು ಸ್ವಲ್ಪ ಕಾಲಾವಕಾಶ ಬೇಕಾದೀತು. ಮನೆಯಲ್ಲಿ ಕುಟುಂಬದವರ ಒಳಜಗಳ ಮನಸ್ಸು ಕೆಡಿಸಲಿದೆ.

ಸಿಂಹ: ದೂರ ಪ್ರಯಾಣದ ಸಾಧ್ಯತೆ ಕಂಡು ಬರುವುದು. ವಿದ್ಯಾರ್ಥಿಗಳಿಗೆ ಓದಿನಲ್ಲಿ ಉತ್ತಮ ಅವಕಾಶಗಳು ಕಂಡು ಬರುವುದು. ಒಳಜಗಳ, ಹಿತಶತ್ರು ಬಾಧೆ, ಭಿನ್ನಾಭಿಪ್ರಾಯಗಳಿಂದ ಕುಟುಂಬ ಜೀವನ ಗೊಂದಲಮಯವಾದೀತು.

ಕನ್ಯಾ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಉತ್ತಮ ಅವಕಾಶಗಳು ಕಂಡು ಬರುವುದು. ಉದ್ವೇಗ ಪರಿಸ್ಥಿತಿಯಲ್ಲಿ ಸಿಲುಕಿ ತೊಳಲಾಡುವಿರಿ. ಬಹುಶಃ ಆರೋಗ್ಯ ಹಾಗೂ ಆರ್ಥಿಕ ಸಮಸ್ಯೆಗಳೇ ಕಾರಣವಾಗಬಹುದು.

ತುಲಾ: ವ್ಯಾಪಾರಿ ವರ್ಗದವರಿಗೆ ಜೀವನವು ಮಂದಗತಿಯಲ್ಲಿ ಸಾಗಲಿದೆ. ವಿದ್ಯಾರ್ಥಿ ವರ್ಗಕ್ಕೆ ಹೆಚ್ಚಿನ ಪ್ರಯತ್ನ ಬಲದಿಂದ ಮುಂದುವರಿದಲ್ಲಿ ಉತ್ತಮವಿದೆ. ಅಪಘಾತಗಳ ಬಗ್ಗೆ ಅತೀ ಹೆಚ್ಚಿನ ಜಾಗ್ರತೆ ಮಾಡಿದರೆ ಉತ್ತಮ.

ವೃಶ್ಚಿಕ: ಉದ್ಯೋಗಿಗಳಿಗೆ ವರ್ಗಾವಣೆಯ ಯಾ ಸ್ಥಾನ ಬದಲಾವಣೆ ಯೋಗ ತೋರಿಬರುವುದು. ಕುಟುಂಬ ಸ್ಥಾನದಲ್ಲಿ ಅನಗತ್ಯ ವಿಚಾರದಲ್ಲಿ ಭಿನ್ನಾಭಿಪ್ರಾಯವು ಮೂಡಿಬಂದು ಕಲಹವಾದೀತು. ಜಾಗ್ರತೆ .

ಧನು: ಹಂತಹಂತವಾಗಿ ನಿಮ್ಮ ಆತ್ಮವಿಶ್ವಾಸದ, ಪ್ರಯತ್ನ ಬಲದಿಂದ ಜಾಗೃತಿಯು ಉಂಟಾಗುವುದು. ಉದ್ಯಮ, ವ್ಯಾಪಾರ, ವ್ಯವಹಾರ ಹಾಗೂ ಉದ್ಯೋಗದಲ್ಲಿ ಪ್ರಗತಿ ಕಂಡು ಬರುವುದು. ಕೊಟ್ಟುಕೊಳ್ಳುವಿಕೆಯಲ್ಲಿ ಲಾಭವಿದೆ.

ಮಕರ: ಸಂತಸ, ಸಮಾಧಾನದ ಸುದ್ದಿಯನ್ನು ಆಲಿಸಲಿದ್ದೀರಿ. ವಿವಾಹ, ಹುಟ್ಟುಹಬ್ಬ ಇತ್ಯಾದಿಗಳಿಂದ ಉಲ್ಲಾಸಕರ ವಾತಾವರಣ ಕಂಡು ಬರಲಿದೆ. ದೂರ ಪ್ರಯಾಣದಿಂದ ಕಾರ್ಯಾನುಕೂಲವಿದೆ. ಪತ್ನಿ, ಮಕ್ಕಳಿಂದ ಸಂತಸವಿದೆ.

ಕುಂಭ: ವೈಯಕ್ತಿಕ ತಪ್ಪುಗಳಿಂದ ಸಮಸ್ಯೆಯ ಸುಳಿಯಲ್ಲಿ ಸಿಲುಕಿ ಒದ್ದಾಡುವಿರಿ. ಮಿತ್ರ ವರ್ಗದವರಿಂದ ಸಹಕಾರ ಸಿಕ್ಕಿ ನೆಮ್ಮದಿಯಾಗಲಿದೆ. ಅವಿವಾಹಿತರ ವಿವಾಹ ಜೋಡಣೆ ಯೋಜನೆಗಳ ಅನುಷ್ಠಾನಕ್ಕೆ ಇದು ಸಕಾಲ.

ಮೀನ: ನಿರುದ್ಯೋಗಿಗಳಿಗೆ ಅನಿರೀಕ್ಷಿತ ಅವಕಾಶಗಳು ದೊರಕಲಿದೆ. ಅಲ್ಲದೆ ವಿದೇಶ ಯಾನದ ಯೋಗವೂ ಕೂಡಿ ಬಂದೀತು. ಈ ಸಮಯದಲ್ಲಿ ಹೇಗೆ ಉಪಯೋಗಿಸಿಕೊಳ್ಳುವಿರಿ ಎಂಬುದರ ಮೇಲೆ ನಿಮ್ಮ ಯಶಸ್ಸು ಅಡಗಿರುತ್ತದೆ.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ, ಶುಭಫ‌ಲ

1-aa

Daily horoscope;ಅಧಿಕ ಶುಭಫ‌ಲಗಳ ದಿನ, ಉದ್ಯೋಗ ಸ್ಥಾನದಲ್ಲಿ ಆನಂದಾನುಭವ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

1-24-monday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಆರ್ಥಿಕ ನೆರವು ಲಭ್ಯ

1

Daily horoscope: ಈ ರಾಶಿಯ ಗೃಹಿಣಿಯರ ಆದಾಯ  ಹೆಚ್ಚಳವಾಗಲಿದೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.