ನಿಮ್ಮ ಗ್ರಹಬಲ: ಕಠಿಣ ಪರಿಶ್ರಮದಿಂದ ಮುನ್ನಡೆದರೆ ಕಾರ್ಯ ಸಾಧನೆಯಾಗಲಿದೆ


Team Udayavani, Apr 18, 2021, 7:44 AM IST

ನಿಮ್ಮ ಗ್ರಹಬಲ: ಕಠಿಣ ಪರಿಶ್ರಮದಿಂದ ಮುನ್ನಡೆದರೆ ಕಾರ್ಯ ಸಾಧನೆಯಾಗಲಿದೆ

18-04-2021

ಮೇಷ: ಬಂದ ಅವಕಾಶವನ್ನು ಸದುಪಯೋಗಿಸಿಕೊಂಡಲ್ಲಿ ಅನುಕೂಲವಾಗಲಿದೆ. ಜವಾಬ್ದಾರಿಯುತ ನಡೆಯು ನಿಮ್ಮದಾಗಲಿ. ಜನರಿಂದ ಹಲವು ತರದ ಮಾತನ್ನು ಅನ್ನಿಸಿಕೊಂಡು ಬೇಸರವಾದೀತು.

ವೃಷಭ: ಮಹಿಳೆಯರಿಗೆ ಬೆಳ್ಳಿ, ಚಿನ್ನದ ಅಲಂಕಾರಿಕ ವಸ್ತುಗಳ ಖರೀದಿ ತೋರಿಬರಲಿದೆ. ಮನೆ ರಿಪೇರಿಯಂತಹ ಕೆಲಸಗಳು ನಡೆದಾವು. ನಿರುದ್ಯೋಗಿಗಳಿಗೆ, ವಿದ್ಯಾರ್ಥಿಗಳಿಗೆ ಯಶಸ್ಸು ಹಂತ ಹಂತವಾಗಿ ತೋರಿಬಂದೀತು.

ಮಿಥುನ: ವೈದ್ಯಕೀಯ ವೃತ್ತಿ ನಿರತರಿಗೆ ಈ ಸಮಯವು ಉತ್ತಮವಲ್ಲ. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಕಡೆಗೆ ತುಂಬಾ ಗಮನಹರಿಸಬೇಕು. ದೇವತಾ ಕಾರ್ಯಗಳು ವಿಘ್ನಗಳಿಂದಲೇ ನಡೆಯಲಿದೆ.

ಕರ್ಕ: ಕೋಪಗೊಂಡರೂ ಮರುಕ್ಷಣದಲ್ಲಿ ಶಾಂತಚಿತ್ತರು. ಯೋಚಿಸಿ ಮಾತನಾಡುವ ನಿಮಗೆ ಈ ವರ್ಷದ ಕೊನೆ ತನಕ ಅಷ್ಟಕಷ್ಟೇ. ಸಾಂಸಾರಿಕವಾಗಿ ಸಮಾಧಾನಕರ ವಾತಾವರಣವು ತೋರಿಬರುತ್ತದೆ.

ಸಿಂಹ: ಅಸಹನೆ, ಸ್ವಾರ್ಥಕ್ಕಾಗಿ ಕಾರ್ಯಸಾಧನೆ, ಆರ್ಥಿಕವಾಗಿ ಲೆಕ್ಕಾಚಾರದ ನಿಮಗೆ ಈ ವರ್ಷದ ಕೊನೆ ತನಕ ಪ್ರತಿಕೂಲತೆ ಆಗಾಗ ತೋರಿ ಬಂದರೂ ನಿಮ್ಮ ಮನಸ್ಸಿನ ಇಚ್ಛೆ ನೆರವೇರಲಿದೆ. ಮುನ್ನಡೆಯಿರಿ.

ಕನ್ಯಾ: ನೌಕರ ವರ್ಗಕ್ಕೆ ಮುಂಭಡ್ತಿ ಯೋಗವಿದೆ. ನಿರುದ್ಯೋಗಿ ಮಹಿಳೆಯರಿಗೆ ಉದ್ಯೋಗ ಲಾಭದ ಯೋಗವಿದೆ. ಆರೋಗ್ಯದ ಬಗ್ಗೆ ಜಾಗ್ರತೆಯಾಗಿರಿ. ಪಿತ್ತ ಕೋಶದಲ್ಲಿ ಸಮಸ್ಯೆಯು ಕಂಡು ಬರಬಹುದು. ಆರೋಗ್ಯ ಸುಧಾರಿಸಲಿದೆ.

ತುಲಾ: ವೃತ್ತಿರಂಗದಲ್ಲಿ ಸನ್ಮಿತ್ರರ ಸಮಾಗಮದಿಂದ ಕೆಲಸವು ಪೂರ್ಣಗೊಳ್ಳಲಿದೆ. ಸಲಹೆಗಳು ಮುನ್ನಡೆಗೆ ಸಾಧಕವಾಗಲಿದೆ. ಯೋಗ್ಯ ವಯಸ್ಕರಿಗೆ ವಿವಾಹ ಪ್ರಸ್ತಾಪಗಳು ಕಂಕಣಬಲವನ್ನು ತಂದಾವು. ವ್ಯಾಪಾರದಲ್ಲಿ ಲಾಭವಿದೆ.

ವೃಶ್ಚಿಕ: ಭೂ ಖರೀದಿಗೆ ಸಕಾಲವಿದು. ಸದುಪಯೋಗಿಸಿಕೊಳ್ಳಿ. ವಾಹನ ಖರೀದಿಗೆ ಸಕಾಲವಲ್ಲ. ಮನೆಯಲ್ಲಿ ಪತ್ನಿಗೆ ಪ್ರಾಮುಖ್ಯತೆ ನೀಡಿರಿ. ವೈದ್ಯಕೀಯ ವೃತ್ತಿಯವರಿಗೆ ಪ್ರಶಂಸೆ ದೊರಕಲಿದೆ.

ಧನು: ನೀವು ಧೈರ್ಯಪಟ್ಟು ಹೆಜ್ಜೆ ಇಟ್ಟಲ್ಲಿ ಮುನ್ನಡೆಯು ಕಂಡುಬರಲಿದೆ. ಅಸಹನೆ, ಸ್ವಾರ್ಥ ದಿಂದ ಕಾರ್ಯ ಸಾಧನೆಯಾಗದು. ಆರ್ಥಿಕವಾಗಿ ಲೆಕ್ಕಚಾರ ಇಟ್ಟುಕೊಳ್ಳಿರಿ. ಗ್ರಹಗಳ ಪ್ರತಿಕೂಲತೆಯಿಂದ ಕೆಲಸವು ನಿಧಾನವಾಗಲಿದೆ.

ಮಕರ: ಉದ್ಯೋಗ ಸ್ಥಿತಿಯಲ್ಲಿ ಆರ್ಥಿಕವಾಗಿ ಲಾಭ ಕಂಡುಬರಲಿದೆ. ಮನೆಯಲ್ಲಿ ಪತ್ನಿಯ ಸಿಡುಕಿನಿಂದ ಬೇಸರವಾಗಲಿದೆ. ಕಠಿಣ ಪರಿಶ್ರಮದಿಂದ ಮುನ್ನಡೆದರೆ ಕಾರ್ಯ ಸಾಧನೆಯಾಗಲಿದೆ. ದೇಹದಂಡನೆ ಅಗತ್ಯವಿದೆ.

ಕುಂಭ:ಅವಿವಾಹಿತರ ವಿವಾಹ ಪ್ರಸ್ತಾವಗಳಲ್ಲಿ ಅಡಚಣೆಗಳು ಕಂಡುಬರುವುದು. ಹಿರಿಯರ ಕ್ಲೇಶದಿಂದ ದುಃಖವು ಕಂಡುಬರುವುದು. ದಾಯಾದಿಗಳ ವಿವಾದ ನ್ಯಾಯಾಲಯ ಮೆಟ್ಟಿಲನ್ನು ಹತ್ತಿಸೀತು. ಯಶಸ್ಸು ಸಿಗಲಿದೆ.

ಮೀನ: ವ್ಯಾಪಾರ ವಹಿವಾಟಿನಲ್ಲಿ ಅಧಿಕ ಲಾಭವಿದೆ. ಗೆಳೆಯರ ಹಾಗೂ ಬಂಧುಗಳ ಸೂಕ್ತ ಸಲಹೆಗಳು ನಿಮ್ಮ ಉಪಯೋಗಕ್ಕೆ ಬರಲಿದೆ. ಆದಾಯವೃದ್ಧಿಯ ಸೂಚನೆ ಕಂಡು ಬರುವುದು. ಕಂಕಣಬಲವು ಕೂಡಿ ಬಂದು ಸಂತಸವಾಗಲಿದೆ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.