ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಆಕಸ್ಮಿಕವಾಗಿ ಧನ-ಸಂಪತ್ತು ಕೈಗೂಡಲಿದೆ


Team Udayavani, Apr 22, 2021, 7:45 AM IST

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಆಕಸ್ಮಿಕವಾಗಿ ಧನ-ಸಂಪತ್ತು ಕೈಗೂಡಲಿದೆ

22-04-2021

ಮೇಷ: ಆರ್ಥಿಕವಾಗಿ ಭಾಗ್ಯ ಸಂಪತ್ತು ಪ್ರಕಟವಾಗುತ್ತದೆ. ಸಾಂಸಾರಿಕವಾಗಿ ವಿವಾಹಾದಿ ಶುಭಮಂಗಲ ಕಾರ್ಯ ಗಳ ಚಿಂತನೆಗಳು ಸದ್ಯದಲ್ಲೇ ಅನುಕೂಲಕರವಾಗಲಿದೆ. ಕಟ್ಟಡ ಕಾರ್ಯದವರಿಗೆ ಲಾಭಾಂಶ ಹೆಚ್ಚಲಿದೆ.

ವೃಷಭ: ವೃತ್ತಿರಂಗದಲ್ಲಿ ಅಧಿಕಾರಿ ವರ್ಗದವರ ಪ್ರಭಾವವು ಹೆಚ್ಚಲಿದೆ. ನಿಮ್ಮ ವಿರೋಧಿಗಳಿಗೆ ಇದು ಅಪಜಯದ ಸಮಯ. ಆಕಸ್ಮಿಕವಾಗಿ ಧನ-ಸಂಪತ್ತು ಕೈಗೂಡಲಿದೆ. ಆರೋಗ್ಯದಲ್ಲಿ ಮಾತ್ರ ಉದಾಸೀನತೆ ಸಲ್ಲದು.

ಮಿಥುನ: ನಿಮ್ಮ ನಡೆ ನುಡಿ ಒಂದೇ ತರವಿರಲಿ. ಧನಾಗಮನ ಸುಗಮವಿದ್ದರೂ ಯಾವುದೇ ರೀತಿಯಲ್ಲಿ ಖರ್ಚಿಗೆ ಮಾರ್ಗಗಳು ಗೋಚರಿಸಲಿದೆ. ಸಾಂಸಾರಿಕವಾಗಿ ಪಾಪಪ್ರಜ್ಞೆ ಆಗಾಗ ಕಾಡಲಿದೆ. ಅತಿಥಿಗಳ ಆಗಮನವಿದೆ.

ಕರ್ಕ: ಸರಕಾರೀ ಕೆಲಸಗಳು ಅನಾವಶ್ಯಕವಾಗಿ ಧನವ್ಯಯಕ್ಕೆ ಕಾರಣವಾದೀತು. ಬಂದ ದುಃಖವನ್ನು ಧೈರ್ಯದಿಂದ ಎದುರಿಸುವುದು. ಹಿತೈಷಿಗಳ ಸೂಕ್ತ ಸಲಹೆಗಳನ್ನು ಸ್ವೀಕರಿಸಿ ಮುನ್ನಡೆವ ಅವಶ್ಯಕತೆ ಕಂಡುಬರಲಿದೆ.

ಸಿಂಹ: ವೃತ್ತಿರಂಗದಲ್ಲಿ ಅಧಿಕಾರಿ ವರ್ಗದವರ ಅವಕೃಪೆ ಕಂಡುಬರುತ್ತದೆ. ವ್ಯಾಪಾರ, ವ್ಯವಹಾರಗಳು ತುಸು ನೆಮ್ಮದಿ ತಂದರೂ ವಂಚಕರ ಕುತಂತ್ರಕ್ಕೆ ಆಸ್ಪದವಿರುತ್ತದೆ. ವಿದ್ಯಾರ್ಥಿಗಳಿಗೆ ಅಭಿವೃದ್ಧಿಯು ತೋರಿಬರುವುದು.

ಕನ್ಯಾ: ಸಾರ್ವಜನಿಕ ಕೆಲಸಕಾರ್ಯಗಳು ನಿಮಗೆ ಗೌರವವನ್ನು ತಂದುಕೊಡುತ್ತವೆ. ವೈಯಕ್ತಿಕ ಸಮಸ್ಯೆಗಳನ್ನು ನೀವಾಗಿಯೇ ಬಗೆಹರಿಸಿಕೊಳ್ಳುವುದು ಉತ್ತಮ. ಅವಿವಾಹಿತರಿಗೆ ಕಂಕಣಬಲದ ಯೋಗವು ಒದಗಿ ಬರುವುದು.

ತುಲಾ: ಕಾರ್ಯಕ್ಷೇತ್ರದಲ್ಲಿ ಶತ್ರುಗಳು ನಿವಾರಣೆಯಾದರೂ ಭಯಭೀತಿ ತೊಲಗದು. ಆಗಾಗ ಧನಚಿಂತೆಯು ತೋರಿಬಂದು ಆತಂಕಕ್ಕೆ ಕಾರಣವಾಗಲಿದೆ. ನೌಕರ ವರ್ಗಕ್ಕೆ ಮುಂಭಡ್ತಿಯ ಯೋಗವಿದೆ. ಲಾಭಾಂಶವು ಹೆಚ್ಚಲಿದೆ.

ವೃಶ್ಚಿಕ: ಕೌಟುಂಬಿಕವಾಗಿ ಸಹೋದರರ ಸಹಕಾರಕ್ಕೆ ಸಂಚು ಕಂಡುಬರುವುದು. ಶತ್ರುಬಾಧೆ ಕಂಡುಬರಲಿದೆ. ಕಾರ್ಯರಂಗದಲ್ಲಿ ಎಚ್ಚರಿಕೆಯಿಂದ ಮುಂದುವರಿದಲ್ಲಿ ಯಶಸ್ಸು ನಿಮ್ಮದಾಗಲಿದೆ. ಅವಸರ ಮಾಡಬೇಡಿರಿ.

ಧನು: ಕೃಷಿ, ತರಕಾರೀ ಧಾನ್ಯ ಮಾರಾಟ ಮುಂತಾದ ವೃತ್ತಿಯಲ್ಲಿ ಸಾಕಷ್ಟು ಪ್ರಗತಿ ಇರುತ್ತದೆ. ವಿದ್ಯಾರ್ಥಿಗಳು ಪ್ರಯತ್ನಬಲವನ್ನು ಹೆಚ್ಚಿಸಬೇಕಾಗುತ್ತದೆ. ಹಿರಿಯ ವರ್ಗದವರಿಗೆ ಪುಣ್ಯಸ್ಥಳಗಳ ಸಂದರ್ಶನ ಯೋಗವಿರುತ್ತದೆ.

ಮಕರ: ಮಹಿಳೆಯರು ಅನಾವಶ್ಯಕವಾಗಿ ಋಣಾತ್ಮಕ ಚಿಂತೆಗೆ ಒಳಗಾದಾರು. ಅಸೂಯೆ ಪಡುವ ಜನರಿಂದಾಗಿ ಅನಾವಶ್ಯಕ ಅಪವಾದ ಭೀತಿ ಕಂಡುಬಂದೀತು. ಆಗಾಗ ಗೃಹ ತಾಪತ್ರಯಗಳು ಹೆಚ್ಚಾಗಿ ತಲೆಕೆಡಲಿದೆ.

ಕುಂಭ:ಉದ್ಯೋಗದಲ್ಲಿ ಕಿರಿಕಿರಿಗಳು, ಅಡೆತಡೆ, ಆತಂಕಗಳು ಎದುರಾದೀತು. ಋಣಭಾಧೆ ನಿವಾರಣೆಯಿಂದ ಸಮಾಧಾನವಾಗಲಿದೆ. ಕೌಟುಂಬಿಕವಾಗಿ ವಾದ ವಿವಾದಗಳು ಸುತ್ತಿಕೊಳ್ಳದಂತೆ ಜಾಗ್ರತೆ ವಹಿಸಿರಿ.

ಮೀನ: ಒಡವೆ, ವಸ್ತುಗಳ ಖರೀದಿಯಿಂದ ಪತ್ನಿಗೆ ಸಂಭ್ರಮವಾದೀತು. ಆಗಾಗ ಉಷ್ಣ ಪ್ರಕೋಪದಿಂದ ಶರೀರದಲ್ಲಿ ಬಾಧೆ ಕಾಣಿಸಲಿದೆ. ಅವಿವಾಹಿತರಿಗೆ ವೈವಾಹಿಕ ಭಾಗ್ಯ ಕಂಡುಬಂದೀತು. ಮುಂದುವರಿಯಿರಿ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.