ಈ ರಾಶಿಯವರಿಗಿಂದು ಸಾರ್ವಜನಿಕ ಕಾರ್ಯದಲ್ಲಿ ಅವಮಾನ ಅಪಮಾನ ಪ್ರಸಂಗ ಎದುರಾಗಬಹುದು!


Team Udayavani, Apr 23, 2021, 7:41 AM IST

ಈ ರಾಶಿಯವರಿಗಿಂದು ಸಾರ್ವಜನಿಕ ಕಾರ್ಯದಲ್ಲಿ ಅವಮಾನ ಅಪಮಾನ ಪ್ರಸಂಗ ಎದುರಾಗಬಹುದು!

23-04-2021

ಮೇಷ: ಕಾರ್ಯಕ್ಷೇತ್ರದಲ್ಲಿ ನಿಮ್ಮ ವಿರೋಧಿಗಳು ನಿವಾರಣೆಯಾದರೂ ಭಯಭೀತಿಯು ನಿಮಗೆ ಇದ್ದೇ ಇರುವುದು. ಆರ್ಥಿಕವಾಗಿ ನಿಮ್ಮಲ್ಲಿ ಹೇರಳ ಧನ ಸಂಪತ್ತಿದ್ದರೂ ತಾತ್ಕಾಲಿಕವಾಗಿ ಕಳವಳವಾದೀತು. ಧೈರ್ಯದಿಂದ ಮುನ್ನಡೆಯಿರಿ.

ವೃಷಭ: ಉದರಕ್ಕೆ ಸಂಬಂಧಿಸಿದ ಅನಾರೋಗ್ಯವು ಕಂಡುಬರುವುದು. ನೌಕರ ವರ್ಗದವರಿಗೆ ಮುಂಭಡ್ತಿಯ ಯೋಗವು ಕಂಡುಬರುವುದು. ನೌಕರ ವರ್ಗದವರಿಗೆ ಅಸಾಧ್ಯವಾದ ಕಷ್ಟಗಳು ಕಂಡುಬಂದರೂ ಸುಧಾರಿಸಬಹುದು.

ಮಿಥುನ: ಶುಭಮಂಗಲ ಕಾರ್ಯಗಳು ಅಡೆತಡೆಗಳಿಂದಲೇ ಜರಗುವುವು. ಕಾರ್ಯಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಮುಂದುವರಿದಲ್ಲಿ ಯಶಸ್ಸು ನಿಮ್ಮ ಪಾಲಿಗಿದೆ. ಮಧ್ಯಸ್ಥಿಕೆ, ಪಂಚಾತಿಕೆಗಳಿಂದ ದೂರವಿರುವುದು.

ಕರ್ಕ: ಅಸೂಯಪರವಾದ ಜನರಿಂದ ದೂರವಿದ್ದಷ್ಟು ಉತ್ತಮ. ಗೃಹದಲ್ಲಿ ಆಗಾಗ ಪತಿ, ಪತ್ನಿಯೊಳಗೆ ವಾದ- ವಿವಾದಗಳು ಸೃಷ್ಟಿಯಾದೀತು. ಮೌನವಾಗಿದ್ದರೆ ಉತ್ತಮ. ಮನೆಯ ಸದಸ್ಯರಿಗೆ ದೇಹಾರೋಗ್ಯದಲ್ಲಿ ಏರುಪೇರಾದೀತು.

ಸಿಂಹ: ಸರಕಾರಿ ಕೆಲಸ ಕಾರ್ಯಗಳು ಸುಗಮವಾಗಿ ಜರಗಲಿವೆ. ಉದ್ಯೋಗದಲ್ಲಿ ಮುಂಭಡ್ತಿಯ ಅವಕಾಶವು ಕಂಡುಬರುವುದು. ಮನೆಯಲ್ಲಿ ಹಿರಿಯ ವ್ಯಕ್ತಿಗಳಿಗೆ ಅನಾರೋಗ್ಯ ಕಂಡು ಬಂದೀತು. ಅಧಿಕಾರಿಗಳಿಂದ ಕಿರುಕುಳವಿದ್ದೀತು.

ಕನ್ಯಾ: ಆರ್ಥಿಕರಂಗದಲ್ಲಿ ಅಭಿವೃದ್ಧಿ ಕಂಡುಬಂದೀತು. ಹಂತಹಂತವಾಗಿ ಆತಂಕಗಳು ಹಗುರವಾಗಲಿದೆ. ಋಣಬಾಧೆ ನಿವಾರಣೆಯಿಂದ ಸಮಾಧಾನವಾಗಲಿದೆ. ಕೌಟುಂಬಿಕ ವಾದ-ವಿವಾದಗಳಿಗೆ ಸಿಲುಕದಂತೆ ಇರಿ.

ತುಲಾ: ಆಗಾಗ ಪಿತ್ತ ಯಾ ಉಷ್ಣ ಪ್ರಕೋಪದಿಂದ ಶರೀರದಲ್ಲಿ ಬಾಧೆ ಕಾಣಿಸಬಹುದು. ಅವಿವಾಹಿತರಿಗೆ ಯೋಗ್ಯ ವೈವಾಹಿಕ ಪ್ರಸ್ತಾಪಗಳು ಕೂಡಿಬರಲಿದೆ. ಕಟ್ಟಡ ಕಾಮಗಾರಿ ಕೆಲಸಗಾರರಿಗೆ ಒಳ್ಳೆಯ ಲಾಭಾಂಶವಿರುತ್ತದೆ.

ವೃಶ್ಚಿಕ: ಅಧಿಕಾರಿ ವರ್ಗದವರ ಪ್ರಭಾವವು ಹೆಚ್ಚಲಿದ್ದು ಕೆಳವರ್ಗದವರಿಗೆ ಹಿಂಸೆ ತಂದೀತು. ಆಕಸ್ಮಿಕವಾಗಿ ಧನ ಸಂಪತ್ತು ಕೈಗೆ ಬಂದೀತು. ಸರಕಾರೀ ಕೆಲಸ ಕಾರ್ಯಗಳಿಗಾಗಿ ಹಲವು ಖರ್ಚುಗಳು ಬಂದು ತಲೆ ಕೆಡಲಿದೆ.

ಧನು: ಆಗಾಗ ತಾಪತ್ರಯಗಳು ಹೆಚ್ಚಾಗಲಿದ್ದು ಆತಂಕ ತಂದೀತು. ಮನೆಯ ಸದಸ್ಯರಿಗೆ ಶೀತ, ಕಫ‌ಬಾಧೆ ಕಂಡುಬರಲಿದೆ. ಮನೆಯಲ್ಲಿ ಶುಭಮಂಗಲ ಕಾರ್ಯದ ಚಿಂತನೆ ನಡೆಯಲಿದೆ. ಅತಿಥಿಗಳ ಆಗಮನದಿಂದ ಖರ್ಚು ಇದೆ.

ಮಕರ: ಮನೆಯಲ್ಲಿ ಮಕ್ಕಳ ಆಗಮನದಿಂದ ಸಂತಸ ಕಂಡುಬರುವುದು. ತೀರ್ಥಕ್ಷೇತ್ರ ಯಾ ಪ್ರವಾಸಗಳಿಗೆ ಹೋಗುವ ಮನಸ್ಸಾಗಲಿದೆ. ಕುಂಬಾರ, ಬೇಸಾಯದ ಕೆಲಸಗಾರರಿಗೆ ಸ್ವಲ್ಪ ಆಲೋಚನೆ ಮಾಡಿ ಮುನ್ನಡೆಯಬೇಕಾದೀತು.

ಕುಂಭ: ಸಾರ್ವಜನಿಕ ಕಾರ್ಯದಲ್ಲಿ ಅವಮಾನ ಹಾಗೂ ಅಪಮಾನ ಪ್ರಸಂಗ ಎದುರಾಗಲಿರುವುದರಿಂದ ಆದಷ್ಟು ಜಾಗ್ರತೆ ಮಾಡತಕ್ಕದ್ದು . ನರಸಂಬಂಧಿ ಅನಾರೋಗ್ಯವು ಕಾಡಲಿದೆ. ವೈದ್ಯರ ಸಂದರ್ಶನದ ಅವಶ್ಯಕತೆ ಇದೆ.

ಮೀನ: ಪ್ರತಿಷ್ಠಿತ ಸ್ಥಾನಮಾನಕ್ಕಾಗಿ ಪ್ರತಿಸ್ಪರ್ಧಿಗಳ ಕಾಟ ಕಂಡುಬರುವುದು. ಆರ್ಥಿಕ ಸ್ಥಿತಿಯಲ್ಲಿ ಏರುಪೇರು ಕಂಡುಬಂದು ತಲೆ ಕೆಡಲಿದೆ. ಕ್ರೀಡಾಳುಗಳಿಗೆ ಉತ್ತಮ ಅವಕಾಶಗಳು ಒದಗಿ ಬರಲಿವೆ. ಆರೋಗ್ಯ ಅಭಿವೃದ್ಧಿ ಇದೆ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.