ಇಂದಿನ ಗ್ರಹಬಲ: ಯತ್ನಿತ ಕಾರ್ಯದಲ್ಲಿ ಯಶಸ್ಸು, ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ


Team Udayavani, Apr 27, 2021, 7:24 AM IST

ಇಂದಿನ ಗ್ರಹಬಲ: ಯತ್ನಿತ ಕಾರ್ಯದಲ್ಲಿ ಯಶಸ್ಸು, ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ

27-04-2021

ಮೇಷ: ಶುಭಕಾರ್ಯಗಳಿಗೆ ವಿಘ್ನಭೀತಿ ಇದ್ದರೂ ಆತ್ಮವಿಶ್ವಾಸ ಹಾಗೂ ಪ್ರಯತ್ನ ಬಲದಿಂದ ಕಾರ್ಯಸಿದ್ದಿಯಾಗಲಿದೆ. ಸಾಂಸಾರಿಕವಾಗಿ ಅನಗತ್ಯ ವಿವಾದವೊಂದು ಎದುರಾಗಲಿರುವ ಸಾಧ್ಯತೆ ಕಂಡು ಬರುವುದು. ಅವಕಾಶದಿಂದ ಕಾರ್ಯಸಿದ್ಧಿ ಇದೆ.

ವೃಷಭ: ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಶ್ರದ್ಧೆ ವಹಿಸಬೇಕಾಗುತ್ತದೆ. ಆತ್ಮೀಯರ ಅನಾರೋಗ್ಯ ನಿಮಿತ್ತ ಆಸ್ಪತ್ರೆಯ ಸಂದರ್ಶನ ಸಾಧ್ಯತೆ ಇರುತ್ತದೆ. ಕಿರು ಪ್ರಯಾಣದ ಅವಕಾಶದಿಂದ ಕಾರ್ಯಸಿದ್ದಿ ಇದೆ ಸಾಂಸಾರಿಕವಾಗಿ ಉದ್ವಿಗ್ನತೆ ಕಂಡು ಬಂದೀತು.

ಮಿಥುನ: ಹಂತಹಂತವಾಗಿ ಏಳಿಗೆ ಹಾಗೂ ಅಭಿವೃದ್ಧಿ ಕಂಡು ಬರುವುದು. ಧನಪ್ರಾಪ್ತಿ ಇದ್ದರೂ ಖರ್ಚು ಅಷ್ಟೇ ಇರುವುದು. ಭೂಸಂಪತ್ತಿನ ಅಭಿವೃದ್ಧಿ ಕಾರ್ಯ, ಜಯ ಲಭ್ಯವಾಗಲಿದೆ. ಆರೋಗ್ಯದಲ್ಲಿ ಅಭಿವೃದ್ದಿ ಇರುತ್ತದೆ.

ಕರ್ಕ: ಒಂದೆಡೆ ಅಧಿಕ ರೀತಿಯಲ್ಲಿ ಖರ್ಚು ವೆಚ್ಚಗಳು ಕಂಡು ಬಂದರೂ ಇನ್ನೊಂದೆಡೆ ಧನಾಗಮನವು ಇದ್ದೇ ಇರುತ್ತದೆ. ಯತ್ನಿತ ಕಾರ್ಯದಲ್ಲಿ ಯಶಸ್ಸು, ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬಂದು ಸಂತಸ.

ಸಿಂಹ: ರಾಜಕೀಯ ವರ್ಗದವರಿಗೆ ಅಧಿಕಾರದ ಉಳಿವಿಗಾಗಿ ಹೋರಾಟದ ಅನಿವಾರ್ಯತೆ ಕಂಡು ಬರುವುದು. ವೃತ್ತಿರಂಗದಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ವರ್ತಿಸಬೇಕಾದ ಸಂದಿಗªತೆ ಕಂಡು ಬರುವುದು. ಮುನ್ನಡೆ ಇದೆ.

ಕನ್ಯಾ: ವೃತ್ತಿರಂಗದಲ್ಲಿ ಹಿರಿಯ ಅಧಿಕಾರಿಗಳಿಂದ ಕಿರುಕುಳವು ಕಂಡು ಬಂದೀತು. ದೈಹಿಕ ಶ್ರಮದ ಕಾರ್ಯವು ದುಡುಕು ವರ್ತನೆಯಿಂದ ಮುಖಭಂಗದ ಪ್ರಸಂಗವಿರುತ್ತದೆ. ಸಹೋದ್ಯೋಗಿಗಳೊಂದಿಗೆ ವಿರೋಧ ಕಂಡು ಬಂದೀತು.

ತುಲಾ: ಸಾಂಸಾರಿಕವಾಗಿ ನೆಮ್ಮದಿ ಇದ್ದರೂ ಮಕ್ಕಳ ಕಿರಿಕಿರಿ ತಪ್ಪದು. ಆರ್ಥಿಕವಾಗಿ. ಅನಿರೀಕ್ಷಿತವಾಗಿ ಒದಗಿ ಬರುವ ನೆರವು ನೆಮ್ಮದಿ ತಂದೀತು . ಆಗಾಗ ವ್ಯಾಪಾರ, ವ್ಯವಹಾರಗಳಲ್ಲಿ ಏರುಪೇರು ತೋರಿ ಬಂದೀತು. ಮುನ್ನಡೆ ಇದೆ.

ವೃಶ್ಚಿಕ: ವೃತ್ತಿರಂಗದಲ್ಲಿ ನಿರೀಕ್ಷಿತ ಬಾಹ್ಯ ನೆರವು ಲಭಿಸಲಿದೆ. ಕುಟುಂಬದಲ್ಲಿ ಶುಭಮಂಗಲ ಕಾರ್ಯಕ್ಕೆ ಸಂಬಂಧ ಪಟ್ಟ ಚಟುವಟಿಕೆಗಳಿಂದ ಸಂಭ್ರಮಿಸುವಂತಾದೀತು. ಆಪ್ತ ವಲಯದಲ್ಲಿ ಮಾನ್ಯತೆ ಲಭಿಸಲಿದೆ.

ಧನು: ಋಣ ಪರಿಹಾರಾರ್ಥ ಆರ್ಥಿಕ ಪ್ರಗತಿಪರ ಕಾರ್ಯಗಳ ಪ್ರಯತ್ನ ನಡೆಯಲಿವೆ. ಆತ್ಮೀಯರಿಂದ ನಿರುದ್ಯೋಗಿಗಳ ಪ್ರಯತ್ನವು ಸಫ‌ಲವಾಗಲಿದೆ. ಅನಿರೀಕ್ಷಿತವಾಗಿ ಒದಗಿ ಬರುವ ನೆರವು ಕಷ್ಟಕ್ಕೆ ಬಂದೀತು.

ಮಕರ: ಮನಸ್ಸಿನಲ್ಲಿ ನಾನಾ ರೀತಿಯಲ್ಲಿ ಸಂಶಯಗಳು ಎದ್ದೀತು. ಕೌಟುಂಬಿಕ ಪೀಡೆ, ಮನೋವ್ಯಾಕುಲತೆ, ಚಿಂತೆ ಬಂಧು ಮಿತ್ರರೊಳಗೆ ಕಲಹ, ಭಿನ್ನಾಭಿಪ್ರಾಯಗಳಿಂದ ಅಹಿತಕರ ವಾತಾವರಣವು ಕ್ಲೇಶ ತಂದೀತು. ಜಾಗ್ರತೆ ಮಾಡಿರಿ.

ಕುಂಭ: ನ್ಯಾಯಾಲಯದ ವ್ಯಾಜ್ಯಗಳಿಂದ ತೊಂದರೆ ಇತ್ಯಾದಿಗಳು ಆಗಾಗ ಕಂಡು ಬಂದಾವು. ಹೊರಗಿನ ವ್ಯವಹಾರಗಳಲ್ಲಿ ಮುನ್ನಡೆ ಕಂಡು ಬಂದು ಲಾಭಾದಿಗಳಿರುತ್ತವೆ. ಆರ್ಥಿಕವಾಗಿ ಋಣಭಾಧೆಯು ಮುಕ್ತಾಯವಾಗಲಿದೆ.

ಮೀನ: ಆಕಸ್ಮಿಕವಾಗಿ ಆತ್ಮೀಯರ ಮಿಲನದಿಂದ ಸಂತೋಷ ಸಿಗಲಿದೆ. ವಿಲಾಸ ಪ್ರಿಯತೆ ಇತ್ಯಾದಿಗಳಿರುತ್ತದೆ. ದೂರ ಸಂಚಾರ ಹಾಗೂ ವಾಹನ ಚಾಲನೆಯಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕಾಗುತ್ತದೆ. ಒಂಟಿ ತನವು ಕಾಡಲಿದೆ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.