ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಕೆಲವೊಂದು ಸಮಸ್ಯೆಗಳು ಕಂಡುಬಂದು ಬೇಸರವಾದೀತು!


Team Udayavani, Apr 30, 2021, 7:13 AM IST

1

30-04-2021

ಮೇಷ: ಉದ್ಯೋಗ ರಂಗದಲ್ಲಿ ನಿಮ್ಮ ದುಡಿಮೆ ಸಲಹೆ, ಸೂಚನೆಗಳಿಗೆ ಭಂಗ ಬಂದೀತು. ಯೋಗ್ಯ ವಯಸ್ಕರಿಗೆ ಪರಿಶ್ರಮದಿಂದಲೇ ವೈವಾಹಿಕ ಯೋಗವು ಒದಗಿ ಬರಲಿದೆ. ಸಾಂಸಾರಿಕವಾಗಿ ಜೀವನದಲ್ಲಿ ಸಂಯಮ ವಹಿಸಿರಿ. ಶುಭವಿದೆ.

ವೃಷಭ: ಜೀವನದಲ್ಲಿ ಏನು ಬಂದರೂ ಸ್ವೀಕರಿಸುವ ಮನೋಗುಣ ಬೆಳೆಸಿಕೊಳ್ಳಿರಿ. ನಿರಾಶಾ ಮನೋಭಾವವು ನಿಮ್ಮ ಆತ್ಮವಿಶ್ವಾಸವನ್ನು ಕುಗ್ಗಿಸೀತು. ಹಾಗಾಗಿ ಧನಾತ್ಮಕವಾಗಿ ಆಲೋಚಿಸಿ ಮುನ್ನಡೆಯಿರಿ. ಪರಿಣಾಮಕಾರಿ ಫ‌ಲಿತಾಂಶ ಸಿಗಲಿದೆ.

ಮಿಥುನ: ದೈಹಿಕವಾಗಿ ಹಾಗೂ ಮಾನಸಿಕವಾಗಿ ಆಗಾಗ ಉದ್ವೇಗದಿಂದ ಆರೋಗ್ಯದಲ್ಲಿ ಏರುಪೇರು ಕಂಡುಬರುವುದು, ಕುಟುಂಬದಲ್ಲಿ ಕ್ಷುಲ್ಲಕ ವಿಚಾರದಲ್ಲಿ ಭಿನ್ನಾಭಿಪ್ರಾಯ ತೋರಿ ಬರಲಿದೆ. ನೂತನ ಕಾರ್ಯಾರಂಭಕ್ಕೆ ಉತ್ತಮ ಕಾಲವಾಗಿದೆ.

ಕರ್ಕ: ಸಾಂಸಾರಿಕವಾಗಿ ದಾಂಪತ್ಯದಲ್ಲಿ ಪ್ರೀತಿ, ವಿಶ್ವಾಸಗಳು ಮೂಡಿಬರಲಿದೆ. ವ್ಯಾಪಾರ ವ್ಯವಹಾರಗಳ ಚಿಂತನೆ ಕಾರ್ಯಗತವಾಗುತ್ತದೆ. ಸಾಂಸಾರಿಕವಾಗಿ ಗೃಹಿಣಿಯ ಸಹಕಾರ, ಸುಪ್ರಸನ್ನತೆ ನಿಮ್ಮನ್ನು ಸಮಾಧಾನವಾಗಿಡಲಿದೆ.

ಸಿಂಹ: ವಿದ್ಯಾರ್ಥಿಗಳ ಮನೋಕಾಮನೆಗಳು ಪೂರ್ಣಗೊಂಡಾವು. ಆದಾಯಕ್ಕಿಂತ ಖರ್ಚುಗಳೇ ಹೆಚ್ಚು ಕಂಡು ಬರುವುದು. ಶುಭಮಂಗಲ ಕಾರ್ಯನಿಮಿತ್ತ ಪ್ರಯಾಣವು ಒದಗಿ ಬರಲಿದೆ. ದಿನೇ ದಿನೇ ಅಭಿವೃದ್ಧಿ ಕಂಡುಬಂದೀತು.

ಕನ್ಯಾ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರವು ಒದಗಿ ಬಂದೀತು. ಹಿತಶತ್ರುಗಳ ಬಗ್ಗೆ ಜಾಗ್ರತೆ ಮಾಡಿರಿ. ನಿಮ್ಮ ಕೋಪ, ಹಠ, ಸಿಡುಕು ಸ್ವಲ್ಪ ಬಿಟ್ಟು ಮುಂದುವರಿದಲ್ಲಿ ಎಲ್ಲಾ ಹಾದಿಯು ಸುಗಮವಾಗಿ ತೆರೆದೀತು.

ತುಲಾ: ಆರ್ಥಿಕವಾಗಿ ಹಿನ್ನಡೆಯನ್ನು ಅನುಭವಿಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಕಂಡು ಬರುವುದು. ಪ್ರೀತಿ, ವಿಶ್ವಾಸದಿಂದ ಇತರರ ಗಮನ ನಿಮ್ಮತ್ತ ಸೆಳೆಯಿರಿ. ಜೀವನವು ಅಸ್ತವ್ಯಸ್ತವಾದೀತು.

ವೃಶ್ಚಿಕ: ರಾಜಕೀಯದವರಿಗೆ ತಲೆಚಿಟ್ಟು ಹಿಡಿಯುವ ಪರಿಸ್ಥಿತಿಯು ಕಂಡುಬಂದೀತು. ಕೆಲವೊಂದು ಸಮಸ್ಯೆಗಳು ಕಂಡುಬಂದು ಬೇಸರವಾದೀತು. ಶತ್ರುಗಳ ಪ್ರಭಾವವು ಹೆಚ್ಚಾದೀತು. ಜಾಗ್ರತೆಯಿಂದ ಮುಂದುವರಿಯಿರಿ.

ಧನು: ಅನಿರೀಕ್ಷಿತವಾಗಿ ಅತಿಥಿಗಳು ಬಂದು ಅಚ್ಚರಿ ನೀಡಿಯಾರು. ಅವಿವಾಹಿತರ ವೈವಾಹಿಕ ಸಂಘಟನೆಗೆ ಪ್ರಚೋದನೆ ಲಭಿಸೀತು. ಆಕಸ್ಮಿಕ ಧನಾನುಕೂಲವಿದೆ. ಕೊಟ್ಟ ಸಾಲ ಮರಳಿ ಬಂದು ಸಂತೋಷ ಲಭಿಸಲಿದೆ.

ಮಕರ: ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಕಂಡು ಬಂದರೂ, ನಿಮ್ಮ ಕೆಲಸವು ನಿಧಾನವಾಗಿ ಸಾಗಲಿದೆ. ಸಾಂಸಾರಿಕವಾಗಿ ಆಂತರಿಕ ಸ್ಥಿತಿ-ಗತಿಗಳು ನಿರೀಕ್ಷಿತ ರೀತಿಯಲ್ಲಿ ಸಮಾಧಾನ ತಂದುಕೊಡಲಿದೆ.

ಕುಂಭ: ಕುಟುಂಬದಲ್ಲಿ ಹಲವು ತರಹದ ಎಡರುತೊಡರುಗಳು ಕಂಡುಬಂದರೂ, ಸನಿ¾ತ್ರರ ಸಹಕಾರದಿಂದ ಪ್ರಗತಿ ಹಾಗೂ ಸಮಾಧಾನ ದೊರೆಯುವುದು. ಆಗಾಗ ಕೆಲವೊಂದು ವಿಚಾರಗಳು ನಿಮ್ಮ ಮನಸ್ಸನ್ನು ಕೆಡಿಸಲಿದೆ.

ಮೀನ: ಮನಸ್ಸಿಗೆ ಸಮಾಧಾನವಿರದು. ಆಂತರಿಕ ಹಾಗೂ ಬಾಹ್ಯವಾಗಿ ಹಲವು ಗೊಂದಲದ ಗೂಡಾದೀತು. ನಿಮ್ಮ ಮನಸ್ಸು ಆದಷ್ಟು ಸ್ಥಿಮಿತದಲ್ಲಿಟ್ಟುಕೊಳ್ಳಿರಿ. ದೂರ ಸಂಚಾರದಿಂದ ನಿರೀಕ್ಷಿತ ಕಾರ್ಯಸಿದ್ಧಿಯಾಗಲಿದೆ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.