ಇಂದಿನ ಗ್ರಹಬಲ: ಆರ್ಥಿಕವಾಗಿ ಏರುಪೇರು ಒಮ್ಮೊಮ್ಮೆ ಆತಂಕ ಪರಿಸ್ಥಿತಿಯನ್ನು ತಂದೊಡ್ಡಲಿದೆ!


Team Udayavani, May 1, 2021, 7:21 AM IST

horoscope

01-05-2021

ಮೇಷ: ಸಾಂಸಾರಿಕವಾಗಿ ದುಃಖ, ಮನಸ್ತಾಪ, ಮಾನಸಿಕ ವ್ಯಥೆ ಎಲ್ಲವೂ ಒಂದೊಂದಾಗಿ ನಿವಾರಣೆಯಾಗಲಿದೆ. ನಿಮ್ಮ ಖಚಿತ ನಿರ್ಧಾರಗಳು ಕಾರ್ಯಾನುಕೂಲಕ್ಕೆ ಪೂರಕವಾಗಲಿದೆ. ವ್ಯಾಪಾರ, ವ್ಯವಹಾರದಲ್ಲಿ ಏರುಪೇರು ಕಾಣಬಹುದು.

ವೃಷಭ: ಆರ್ಥಿಕವಾಗಿ ಸ್ವಲ್ಪ ಕಡಿಮೆ ವ್ಯವಹಾರಗಳು ಕಂಡುಬರುವುದು. ಆದರೂ ಅಧೈರ್ಯ ಪಡುವುದು ಬೇಡ. ನಿಮ್ಮ ಭರವಸೆ, ವಿಶ್ವಾಸಗಳು ನಿಮ್ಮನ್ನು ಕಾಪಾಡಲಿದೆ. ಅಧೈರ್ಯದ ಹೆಜ್ಜೆ ಬೇಡ. ಮುನ್ನಡೆಯುವುದು.

ಮಿಥುನ: ನಿರುದ್ಯೋಗಿಗಳಿಗೆ ತಪ್ಪಿದ ಅವಕಾಶಗಳು ಪುನಃ ಲಭಿಸಲಿದೆ. ದಾಂಪತ್ಯದಲ್ಲಿ ಸಿಹಿಯು ಹೆಚ್ಚಲಿದೆ. ಅಧಿಕ ತಿರುಗಾಟವು ಕಂಡುಬರುವುದು. ದೇಹಾಯಾಸವು ಕಂಡು ಬರುವುದು. ಕಾರ್ಯರಂಗದಲ್ಲಿ ಮುನ್ನಡೆ.

ಕರ್ಕ: ವಿದ್ಯಾಭ್ಯಾಸಿಗಳು ಹೆಚ್ಚಿನ ಪ್ರಗತಿ ಸಾಧಿಸಲಿದ್ದೀರಿ. ಅಧಿಕ ಪರಿಶ್ರಮವು ಬೇಕಾಗುವುದು. ನಿಮ್ಮ ಸಮಸ್ಯೆಗಳು ಒಂದೊಂದಾಗಿ ಪರಿಹಾರ ಕಾಣಲಿದೆ. ಪುತ್ರನ ಪ್ರಗತಿ ಕಂಡು ಸಂತಸವಾಗಲಿದೆ. ಶುಭಕಾರ್ಯಕ್ಕೆ ನಾಂದಿ ಹಾಡಿರಿ.

ಸಿಂಹ: ದೂರ ಸಂಚಾರದ ಕೆಲಸ ಕಾರ್ಯಗಳು ಸ್ವಲ್ಪ ಹಿನ್ನಡೆ ಕಂಡಾವು. ಭೂಸಂಬಂಧಿ ವ್ಯವಹಾರಗಳು ಲಾಭಕರವಾದಾವು. ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ಕೃತಾರ್ಥರಾದಾರು. ಅದರೊಂದಿಗೆ ಉದ್ಯೋಗದ ಸಿಹಿ ವಾರ್ತೆ ಇದೆ.

ಕನ್ಯಾ: ವೃತ್ತಿರಂಗದಲ್ಲಿ ವ್ಯಕ್ತಿ ವಿಕಾಸ, ಸ್ವಜನ, ಬಂಧುವರ್ಗದವರ ಸಹಕಾರ ನಿಮ್ಮ ಮುನ್ನಡೆಗೆ ಕಾರಣವಾಗಲಿದೆ. ಹಿರಿಯರಿಂದ ಬಳುವಳಿಯಾಗಿ ಸ್ವಲ್ಪ ಹಣವೂ ಕೈ ಸೇರಲಿದೆ. ಮನೆಯಲ್ಲಿ ಪತ್ನಿ, ಮಕ್ಕಳಿಂದ ಸಂತಸವಿದೆ.

ತುಲಾ: ನ್ಯಾಯಾಲಯದ ಕೆಲಸ ಕಾರ್ಯಗಳಲ್ಲಿ ಹಾಗೂ ಇನ್ನಿತರ ಕಾರ್ಯಗಳಲ್ಲೂ ಸಹ ಅಧಿಕ ರೀತಿಯಲ್ಲಿ ಧನವ್ಯಯ ಉಂಟಾಗಲಿದೆ. ತುಲನೆ ಮಾಡಿ ಜೀವನ ನಡೆಸುವ ಅಗತ್ಯವಿದೆ. ಅದರಿಂದ ಸಮತೋಲನ ಸಾಧಿಸುವಿರಿ. ಶುಭವಿದೆ.

ವೃಶ್ಚಿಕ: ಆರ್ಥಿಕವಾಗಿ ಏರುಪೇರು ಒಮ್ಮೊಮ್ಮೆ ಆತಂಕ ಪರಿಸ್ಥಿತಿಯನ್ನು ತಂದೊಡ್ಡಲಿದೆ. ಬಂಧುಜನರಿಂದ ಕಿರುಕುಳ ಅನುಭವಿಸಿ ಬೇಸರವಾದೀತು. ಮೌನಕ್ಕಿಂತ ಮಾತು ಲೇಸು ಎಂಬಂತೆ ವರ್ತಿಸಿರಿ. ಒಳ್ಳೆಯದಾದೀತು.

ಧನು: ಕಾರ್ಯ ಒತ್ತಡದಿಂದ ಮನಸ್ಸಿಗೆ ಸಮಾಧಾನವಿರದು. ಮಿತ್ರರು ವಿಮುಖರಾದಾರು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಅಡಚಣೆ ಕಂಡಾರು. ಮಿತ್ರರೊಂದಿಗೆ ಕಲಹ, ಮನಸ್ತಾಪಗಳು ಉಂಟಾಗಲಿದೆ. ಮುಂದುವರಿಯಿರಿ.

ಮಕರ: ವಾಹನ, ಸ್ಥಿರಾಸ್ತಿ ವ್ಯವಹಾರ ಮುಂತಾದವುಗಳಲ್ಲಿ ಪ್ರಗತಿ ಕಾಣುವಿರಿ. ಹಾಗೂ ಮುನ್ನಡೆಯಲು ಅವಕಾಶವನ್ನು ಗಳಿಸುವಿರಿ. ನೀವು ಚಿಂತಿಸಿದ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳನ್ನು ಎದುರಿಸಬೇಕಾದೀತು.

ಕುಂಭ: ಮನೋವಿಕಾರತೆ, ಅಸ್ಥಿರತೆ, ಉದ್ವೇಗಕ್ಕೆ ಕಾರಣವಾಗಬಹುದು. ಚಿಂತಿತ ಕೆಲಸ ಕಾರ್ಯಗಳು ಅಡೆತಡೆಗಳಿಂದಲೇ ವಿಳಂಬಗತಿಯಲ್ಲಿ ನಡೆದೀತು. ದೈವಾನುಗ್ರಹದಿಂದ ವೃತ್ತಿರಂಗದಲ್ಲಿ ಮುಂಭಡ್ತಿ ಇದೆ.

ಮೀನ: ವೃತ್ತಿರಂಗದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರುವುದು. ನೀವು ಉತ್ತಮ ಕೆಲಸ ಮಾಡಿದರೂ ನಿಮಗೆ ಅಪಮಾನ, ಅವಮಾನಗಳು ಎದುರಾಗಲಿದೆ. ನಿರೀಕ್ಷಿತ ಕಾರ್ಯಸಾಧನೆಯಿಂದ ಸಂತೃಪ್ತಿ ಕಾಣುವಿರಿ.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.