ನಿಮ್ಮ ಗ್ರಹಬಲ: ಈ ರಾಶಿಯ ಯೋಗ್ಯ ವಯಸ್ಕರಿಗೆ ವಿವಾಹ ಪ್ರಸ್ತಾವಗಳು ಬರಲಿವೆ


Team Udayavani, Dec 16, 2020, 9:08 AM IST

ನಿಮ್ಮ ಗ್ರಹಬಲ: ಈ ರಾಶಿಯ ಯೋಗ್ಯ ವಯಸ್ಕರಿಗೆ ವಿವಾಹ ಪ್ರಸ್ತಾವಗಳು ಬರಲಿವೆ

16-12-2020

ಮೇಷ: ಕಾರ್ಯಕ್ಷೇತ್ರದಲ್ಲಿ ಕೀರ್ತಿಶಾಲಿಗಳಾಗುವಿರಿ. ಹಾಗೂ ಆತ್ಮೀಯರ ಸಲಹೆ, ಸಹಕಾರಗಳು ಮುನ್ನಡೆಗೆ ಸಾಧಕವಾಗಲಿದೆ. ದೇಹಾರೋಗ್ಯ ಹಾಗೂ ಮನಸ್ಸು ಸ್ವಲ್ಪ ಖನ್ನತೆಗೊಳಗಾಗಲಿದೆ. ಜಾಗ್ರತೆ.

ವೃಷಭ: ಎಡರುತೊಡರುಗಳಿದ್ದರೂ ಹಂತಹಂತವಾಗಿ ನವಚೈತನ್ಯ ಉಂಟಾಗಲಿದೆ. ಅತಿಥಿ ಅಭ್ಯಾಗತರ ಆಗಮನದಿಂದ ಮನಸ್ಸು ಸಂತೋಷಗೊಳ್ಳಲಿದೆ. ಹೊಗಳೇ ಭಟರ ಮಾತಿಗೆ ಮರುಳಾಗದಿರಿ. ಶುಭವಿದೆ.

ಮಿಥುನ: ಆರ್ಥಿಕವಾಗಿ ನಿಮ್ಮ ಸ್ಥಿತಿಯು ಸುಧಾರಿಸುತ್ತಾ ಹೋಗಲಿದೆ. ನಿಮ್ಮ ಪಾಲುಗಾರಿಕಾ ವ್ಯವಹಾರದಲ್ಲಿ ಹೆಚ್ಚಿನ ಲಾಭ ದೊರಕದು. ಮನದಿನಿಯನ ಮಾತು ಅರಿತು ನಡೆವ ಗೃಹಿಣಿಗೆ ಹಿಗ್ಗು ಕಾದಿದೆ. ಶುಭವಾರ್ತೆ.

ಕರ್ಕ: ಕಾರ್ಯರಂಗದಲ್ಲಿ ನೀವೀಗ ತುಂಬಾ ಕ್ಲೇಶ ಅನುಭವಿಸಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ ಇರುವುದು. ಧನಾಗಮನವು ಸ್ವಲ್ಪ ಚಿಂತೆಗೀಡು ಮಾಡಲಿದೆ. ಅಧಿಕ ಖರ್ಚುವೆಚ್ಚಗಳು ಮನಸ್ಸನ್ನು ಕೆಡಿಸಲಿದೆ.

ಸಿಂಹ: ಸಾರ್ಥಕತೆಯಿಂದ ಶತ್ರು ಭಯ ನಿವಾರಣೆ ಯಾದರೂ ಹಿತಶತ್ರು ಬಾಧೆಯು ಬೆಂಬಿಡದು. ಆರ್ಥಿಕವಾಗಿ ಯಾರಿಗೂ ಸಾಲ ನೀಡದಿರಿ. ನ್ಯಾಯಾಲಯದ ವಾದವಿವಾದಗಳು ಮುಕ್ತಾಯಗೊಂಡು ಸಮಾಧಾನವಾದೀತು.

ಕನ್ಯಾ: ಗೃಹದಲ್ಲಿ ಗೃಹಿಣಿಯ ಬೇಡಿಕೆಗೆ ಸ್ಪಂದಿಸ ಬೇಕಾದೀತು. ವೃತ್ತಿರಂಗದಲ್ಲಿ ಅಭಿವೃದ್ಧಿ ತೋರಿಬಂದರೂ ಆಗಾಗ ಮುಜುಗರವನ್ನು ಅನುಭವಿಸುವಂತಾದೀತು. ಯೋಗ್ಯ ವಯಸ್ಕರಿಗೆ ವಿವಾಹ ಪ್ರಸ್ತಾವಗಳು ಬರಲಿವೆ.

ತುಲಾ: ಸ್ವತಂತ್ರ ಉದ್ಯೋಗಿಗಳು, ವ್ಯಾಪಾರಸ್ಥರು ಹೆಚ್ಚಿನ ಎಚ್ಚರಿಕೆಯಿಂದ ಇದ್ದಲ್ಲಿ ಮೂಲಧನವು ಇಮ್ಮಡಿಯಾದೀತು. ಆಗಾಗ ಅಡ್ಡಿ ಆತಂಕಗಳನ್ನು ನೀವು ಎದುರಿಸಬೇಕಾದೀತು. ಉದ್ಯೋಗಿಗಳಿಗೆ ಶುಭ ಸುದ್ದಿ ಇದೆ.

ವೃಶ್ಚಿಕ: ಆರ್ಥಿಕವಾಗಿ ಆಗಾಗ ಹಿನ್ನಡೆ ತೋರಿಬಂದು ಸಮಸ್ಯೆಗಳು ಎದುರಾಗಲಿವೆ. ದುಡುಕು ನಿರ್ಧಾರದಿಂದ ಅನಾವಶ್ಯಕ ಕಿರಿಕಿರಿ ಅನುಭವಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಉದಾಸೀನತೆ ತೋರಿಬಂದು ಹಿನ್ನಡೆಯಾದೀತು.

ಧನು: ಶುಭ ಆಶಾಕಿರಣ ತೋರಿಬಂದೀತು. ಆರೋಗ್ಯ ಭಾಗ್ಯವು ವರ್ಧಿಸಲಿದೆ. ಎಚ್ಚರಿಕೆಯಿಂದ ಹೆಜ್ಜೆ ಇಟ್ಟಲ್ಲಿ ಖರ್ಚುವೆಚ್ಚವು ಸಮತೋಲನ ಸಾಧಿಸೀತು. ವಿದ್ಯಾರ್ಥಿಗಳ ಅಭ್ಯಾಸಬಲವು ಮುನ್ನಡೆ ಸಾಧಿಸೀತು.

ಮಕರ: ಹೊಸ ಯೋಜನೆಗಳು ಕಾರ್ಯಗತವಾಗಲಿದೆ. ಅತಿಥಿ ಅಭ್ಯಾಗತರ ಆಗಮನದಿಂದ ಮನದಲ್ಲಿ ಶಾಂತಿ, ವಿವೇಚನೆಯಿಂದ ಕಾರ್ಯವೆಸಗಿರಿ. ಸ್ವರ್ಣ, ಲೋಹ, ಗೃಹೋಪಕರಣಗಳ ವ್ಯವಹಾರದಲ್ಲಿ ಚೇತರಿಕೆ.

ಕುಂಭ: ನಿರೀಕ್ಷಿತ ಸ್ಥಾನವಲ್ಲದಿದ್ದರೂ ಸ್ಥಿತಿಗೆ ಮೋಸವಿಲ್ಲ. ಸಹೋದ್ಯೋಗಿಗಳೊಂದಿಗೆ ಅನಾವಶ್ಯಕವಾಗಿ ನಿಷ್ಠುರ ಕಟ್ಟಿಕೊಳ್ಳುವಿರಿ. ಕಾಳಜಿ ವಹಿಸಿರಿ. ವಿದ್ಯಾರ್ಥಿಗಳು ಸಮಸ್ಯೆಗಳಿಂದ ಪಾರಾಗಿ ನೆಮ್ಮದಿ ಪಡೆಯುವರು.

ಮೀನ: ಈ ವಾರವು ಕೊಂಚ ಆಶಾದಾಯಕವಾದೀತು. ವೃತ್ತಿರಂಗದಲ್ಲಿ ತಾತ್ಕಾಲಿಕ ಸ್ಥಾನಮಾನ ದೊರೆತು ನೆಮ್ಮದಿ ತಂದೀತು. ಆರೋಗ್ಯಭಾಗ್ಯ ಸುಧಾರಿಸಿದರೂ ಉದಾಸೀನತೆ ಸಲ್ಲದು. ನೂತನ ವಸ್ತು ಖರೀದಿ ಇದೆ.

ಎನ್.ಎಸ್ ಭಟ್

ಟಾಪ್ ನ್ಯೂಸ್

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.