ಈ ರಾಶಿಯವರಿಂದು ನೆರೆಹೊರೆಯ ಜನ ಹಾಗೂ ಬಂಧು ಬಳಗದವರ ನಡುವೆ ಮಿಂಚಲಿದ್ದೀರಿ


Team Udayavani, May 17, 2021, 7:13 AM IST

horos

17-5-2021

ಮೇಷ: ಐಷಾರಾಮದಿಂದ ದೈಹಿಕ ಹಾಗೂ ಮಾನಸಿಕ ಪೀಡೆಗಳಿಗೆ ಒಳಗಾಗದಂತೆ ಕಾಳಜಿ ವಹಿಸಿದರೆ ಉತ್ತಮ. ದುಂದುವೆಚ್ಚ ಮಾಡುವ ಸಂದರ್ಭದಲ್ಲಿ ಹೆಚ್ಚಿನ ಆಲೋಚನೆ ಮಾಡಬೇಕು. ಕಾಳಜಿ ವಹಿಸುವುದು.

ವೃಷಭ: ಯೋಗ್ಯ ವಯಸ್ಕರಿಗೆ ಕಂಕಣಬಲದ ಪ್ರಾಪ್ತಿಯಾಗಲಿದೆ. ಸಾಮಾಜಿಕವಾಗಿ ಇತರರ ಕಷ್ಟಗಳಿಗೆ ನೆರವಾಗುವ ಸಂದರ್ಭ ಒದಗಿ ಬಂದೀತು. ತಾತ್ಕಾಲಿಕ ಉದ್ಯೋಗದಿಂದ ತುಸು ಸಮಾಧಾನವಾಗುವ ಸಮಯ ನಿಮ್ಮದು.

ಮಿಥುನ: ವಿದ್ಯಾರ್ಥಿಗಳ ಕ್ರಿಯಾಶೀಲತೆ ಶುಭದಾಯಕ  ಫ‌ಲಿತಾಂಶ ನೀಡಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭದಾಯಕ ವಾತಾವರಣವಿರುತ್ತದೆ. ವೃತ್ತಿರಂಗದಲ್ಲಿ ನಿಮ್ಮ ಅದೃಷ್ಟಬಲ ಹಾಗೂ ದೈವಾನುಗ್ರಹವು ನಿಮ್ಮನ್ನು ಕಾಪಾಡಲಿದೆ. ಶುಭವಿದೆ.

ಕರ್ಕ: ನೆರೆಹೊರೆಯ ಜನ ಹಾಗೂ ಬಂಧು ಬಳಗದವರ ನಡುವೆ ಮಿಂಚಲಿದ್ದೀರಿ. ತೀರ್ಥಯಾತ್ರಾ ಅಪೇಕ್ಷೆಯನ್ನು ಸ್ವಲ್ಪ ಮುಂದೂಡಿದರೆ ಉತ್ತಮ. ತಾರುಣ್ಯದ ಮಂದಿಗೆ ಉತ್ತಮ  ಬಾಳ ಸಂಗಾತಿಯು ದೊರೆತು ಸಂತಸವಾದೀತು. ಮುನ್ನಡೆಯಿರಿ.

ಸಿಂಹ: ವಿದ್ಯಾರ್ಥಿಗಳ ಅಭ್ಯಾಸ ಬಲಕ್ಕೆ ನಿಶ್ಚಿತ ರೂಪದಲ್ಲಿ ಉತ್ತಮ ಫ‌ಲಿತಾಂಶ ದೊರಕಲಿದೆ. ರಾಹುವು ಆಗಾಗ ಮನೋವಿಕಾರಕ್ಕೆ ಕಾರಣನಾದಾನು. ಆರ್ಥಿಕವಾಗಿ ಗಳಿಕೆ ಉತ್ತಮವಿದ್ದರೂ ಉಳಿತಾಯದ ಬಗ್ಗೆ ಲೆಕ್ಕಾಚಾರವಿದ್ದರೆ ಒಳ್ಳೆಯದು.

ಕನ್ಯಾ: ಬಾಳ ಸಂಗಾತಿಯ ಹುಡುಕಾಟದ ಬಗ್ಗೆ ಆತಂಕ ತಂದೀತು. ವಾಣಿಜ್ಯೋದ್ಯಮಿಗಳಿಗೆ, ಶಿಕ್ಷಣ ತಜ್ಞರಿಗೆ, ಸಾಹಿತಿಗಳಿಗೆ, ವಿದ್ಯಾರ್ಥಿಗಳಿಗೆ ಉತ್ತಮ ಯಶಸ್ಸು ಪ್ರಾಪ್ತವಾಗಲಿದೆ. ಹಿರಿಯರ ಮಾತನ್ನು ಸಮಾಧಾನದಿಂದ ಆಲಿಸುವುದು.

ತುಲಾ: ಗೃಹದಲ್ಲಿ ಮಂಗಲ ಕಾರ್ಯದ ಚಿಂತನೆ ಕಾರ್ಯಗತವಾಗುವ ಸಮಯವಿದು. ಸಾಮಾಜಿಕ ಸ್ತರದಲ್ಲಿ ನಿಮ್ಮ ವರ್ಚಸ್ಸು ವೃದ್ಧಿಸಲಿದೆ. ಗೃಹಗಳ ಲಾಭಸ್ಥಾನದ ಫ‌ಲದಿಂದ ಆರ್ಥಿಕ ಅಭಿವೃದ್ಧಿಯು ಕಂಡುಬರುವುದು.

ವೃಶ್ಚಿಕ: ಆರ್ಥಿಕ ಸ್ಥಿತಿಯು ಉನ್ನತಿಗೇರಿದರೂ ಆಕಸ್ಮಿಕಖರ್ಚುವೆಚ್ಚಗಳು ಅಧಿಕವಾಗಲಿದೆ. ಹಿಡಿದ ಕೆಲಸವನ್ನು ನಾಳೆಗೆ ಎನ್ನದೆ ಇಂದೇ ಕಾರ್ಯಪ್ರವೃತ್ತರಾಗಿರಿ. ಉನ್ನತ ಫ‌ಲಿತಾಂಶವು ಪ್ರಾಪ್ತವಾಗಲಿದೆ. ದೈಹಿಕ ಆರೋಗ್ಯ ಉತ್ತಮ.

ಧನು: ಮಾನಸಿಕ ಅಸ್ಥಿರತೆ ಹಾಗೂ ಋಣಾತ್ಮಕ ಚಿಂತನೆಗಳು ಮಹಿಳೆಯರ ಮನಸ್ಸನ್ನು ಕೆಡಿಸಲಿದೆ. ಧನಾತ್ಮಕವಾಗಿ ಚಿಂತಿಸಿ ಮುನ್ನಡೆಯಿರಿ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಪರಿಶ್ರಮ, ಪ್ರತಿಭೆ, ಸಾರ್ಥಕವಾದರೂ ಹಿತಶತ್ರುಗಳು ಗಮನಿಸಲಿದ್ದಾರೆ.

ಮಕರ: ಯಾವುದೇ ಕೆಲಸ ಕಾರ್ಯಗಳು ಅಡೆತಡೆ ವಿಳಂಬ ಗತಿಯಲ್ಲಿ ನಡೆದು ಪೂರ್ಣವಾಗಲಿದೆ. ಬದಲಾವಣೆ ಜೀವನ ನಿಯಮ. ಬದಲಾಗುತ್ತಿರುವ ಬಾಳಿನೊಡನೆ ಹೊಂದಿಕೊಂಡು  ಹೋಗಬೇಕಾಗುತ್ತದೆ. ಶುಭ ವಾರ್ತಾ ಶ್ರವಣ.

ಕುಂಭ: ರಾಜಕೀಯ ಭವಿಷ್ಯವು ಮುಸುಕಾದೀತು. ಆಸ್ತಿ, ನಿವೇಶನ, ಫ್ಲ್ಯಾಟ್‌ ಖರೀದಿಗಾಗಿ ಧನವ್ಯಯ ಉಂಟಾದೀತು. ವಿದ್ಯಾರ್ಥಿಗಳಿಗೆ ಸತತ ಓದು ಉತ್ತಮ ಫ‌ಲಿತಾಂಶಕ್ಕೆಕಾರಣವಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಪ್ರಗತಿ.

ಮೀನ: ಆರೋಗ್ಯ ಭಾಗ್ಯವನ್ನು ವರ್ಧಿಸಿಕೊಳ್ಳುವುದು  ನಿಮ್ಮ ಕೈಯಲ್ಲಿರುತ್ತದೆ. ಧರ್ಮಪತ್ನಿ ಯೊಂದಿಗೆ ಸಹಮತವಿರಲಿ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿಯೂ ಬದಲಾವಣೆಯ ಸೂಚನೆಗಳೂ ಗೋಚಾರಕ್ಕೆ ಬಂದಾವು.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ, ಶುಭಫ‌ಲ

1-aa

Daily horoscope;ಅಧಿಕ ಶುಭಫ‌ಲಗಳ ದಿನ, ಉದ್ಯೋಗ ಸ್ಥಾನದಲ್ಲಿ ಆನಂದಾನುಭವ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

1-24-monday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಆರ್ಥಿಕ ನೆರವು ಲಭ್ಯ

1

Daily horoscope: ಈ ರಾಶಿಯ ಗೃಹಿಣಿಯರ ಆದಾಯ  ಹೆಚ್ಚಳವಾಗಲಿದೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.