ಈ ರಾಶಿಯವರಿಗೆ ನಾನಾ ರೀತಿಯಲ್ಲಿ ಹಣ ಸಂಗ್ರಹವಾದರೂ ಎಚ್ಚರಿಕೆಯ ಅಗತ್ಯವಿದೆ.


Team Udayavani, May 20, 2021, 7:05 AM IST

ಈ ರಾಶಿಯವರಿಗೆ ನಾನಾ ರೀತಿಯಲ್ಲಿ ಹಣ ಸಂಗ್ರಹವಾದರೂ ಎಚ್ಚರಿಕೆಯ ಅಗತ್ಯವಿದೆ.

20-5-2021

ಮೇಷ: ವೃತ್ತಿರಂಗದಲ್ಲಿ ನಿಮ್ಮ ದುಡಿಮೆ ವೃತ್ತಿ ಬದುಕಿನ ಮೇಲೆ ಭಾರೀ ಪರಿಣಾಮ ಬೀರುವ ದಿನಗಳಾಗಲಿವೆ. ಸದುಪಯೋಗಿಸಿಕೊಳ್ಳಿರಿ. ಸಾಂಸಾರಿಕವಾಗಿ ಎಲ್ಲವನ್ನೂ ಸಂಭಾಳಿಸಿಕೊಂಡು ಹೋಗುವುದು ನಿಮ್ಮ ಮೇಲಿದೆ.

ವೃಷಭ: ರಾಜಕೀಯ ವರ್ಗದವರಿಗೆ ಎಷ್ಟೋ ದಿನಗಳಿಂದ ನಿರೀಕ್ಷಿಸಿರುವ ಕೆಲಸ ಕಾರ್ಯಗಳ ಚಾಲನೆಗೆ ಸೂಕ್ತ ಕಾಲವಿದು. ಗೃಹದಲ್ಲಿ ಮಿತ್ರ ಬಾಂಧವರ ಆಗಮನದಿಂದ ಸಂತಸವಾಗಲಿದೆ. ನಿಮ್ಮ ಕರ್ತವ್ಯವನ್ನು ಪಾಲಿಸಿರಿ.

ಮಿಥುನ: ಹಿನ್ನಡೆಗೊಂಡ ವೈವಾಹಿಕ ಸಂಬಂಧಗಳು ಪುಷ್ಟಿಗೊಳ್ಳಲಿದೆ. ತಾತ್ಕಾಲಿಕ ಉದ್ಯೋಗಗಳು ಖಾಯಂ ಆಗುವ ಸೂಚನೆ ತಂದೀತು. ಆರ್ಥಿಕವಾಗಿ ನಾನಾ ರೀತಿಯಲ್ಲಿ ಹಣ ಸಂಗ್ರಹವಾದರೂ ಎಚ್ಚರಿಕೆಯ ಅಗತ್ಯವಿದೆ.

ಕರ್ಕ: ವಿದ್ಯಾರ್ಥಿಗಳಿಗೆ ಬದಲಾವಣೆಯ ಸಾಧ್ಯತೆ ತೋರಿಬರುತ್ತದೆ. ವೃತ್ತಿರಂಗದಲ್ಲಿ ಅವಸರ, ದುಡುಕು ನಿರ್ಧಾರಗಳ ಬಗ್ಗೆ ಯೋಚಿಸುವಂತಾದೀತು. ಸಾಂಸಾರಿಕವಾಗಿ ಹೆಂಡತಿ, ಮಕ್ಕಳಿಂದ ಸಹಕಾರ ದೊರಕಲಿದೆ.

ಸಿಂಹ: ಆತ್ಮವಿಮರ್ಶೆಗೆ ಸಕಾಲವಿದು. ವೃತ್ತಿರಂಗದಲ್ಲಿ ಭವಿಷ್ಯ ನಿರ್ಧಾರವಾಗಲಿದೆ. ಆರ್ಥಿಕವಾಗಿ ವಿವಿಧ ರೀತಿಯ ಅನುಕೂಲಗಳು ತೋರಿಬರುತ್ತದೆ. ವೈವಾಹಿಕ ಮಾತುಕತೆಗಳು ನಿಮ್ಮ ಪರವಾಗಲಿದೆ.

ಕನ್ಯಾ: ಧಾರ್ಮಿಕವಾಗಿ, ಸಾಮಾಜಿಕವಾಗಿ ಹೊಸ ಆಯಾಮವಿದೆ. ಅರ್ಧಂಬರ್ಧಗೊಂಡ ಕೆಲಸ ಕಾರ್ಯಗಳು ಪುನಃ ಚಾಲನೆಗೆ ಬರಲು ಇದು ಸಕಾಲವಾಗಿದೆ. ಆರ್ಥಿಕ ಸ್ಥಿತಿಯಲ್ಲಿ ಗಮನಾರ್ಹ ಪ್ರಗತಿಯಿಂದ ಸಂತಸವಿದೆ.

ತುಲಾ: ಹಂತಹಂತವಾಗಿ ಶತ್ರುಗಳ ಪ್ರಭಾವವು ಕ್ಷೀಣಿಸಲಿದೆ. ಸಾಹಿತಿಗಳಿಗೆ ಬರವಣಿಗೆಯಿಂದ ಉತ್ತಮ ಆದಾಯವು ತೋರಿಬರುವುದು. ಕಾರ್ಯಕ್ಷೇತ್ರದಲ್ಲಿ ಆಗಾಗ ವಿಘ್ನಗಳು ತೋರಿಬರಲಿದೆ. ತಾಳ್ಮೆಯಿಂದ ವರ್ತಿಸಿರಿ.

ವೃಶ್ಚಿಕ: ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗ ಲಾಭವಿದೆ. ವೈಯಕ್ತಿಕವಾಗಿ ಆರೋಗ್ಯದ ಬಗ್ಗೆ ಜಾಗ್ರತೆ ಮಾಡುವುದು. ವೃತ್ತಿರಂಗದಲ್ಲಿ ಹಿತಶತ್ರುಗಳಿಂದ ಆಗಾಗ ಮನಸ್ಸಿಗೆ ತೊಳಲಾಟವನ್ನು ಅನುಭವಿಸುವಂತಾದೀತು. ಶುಭವಿದೆ.

ಧನು: ಸಾಂಸಾರಿಕವಾಗಿ ಬೇಡಿಕೆ, ಈಡೇರಿಕೆಗಳ ಕಿರಿಕಿರಿಯ ಕಾಲವಿದು. ಕೌಟುಂಬಿಕವಾಗಿ ಸಂಬಂಧಗಳನ್ನು ಗಟ್ಟಿಗೊಳಿಸಬೇಕಾಗುತ್ತದೆ. ಅವಿವಾಹಿತರಿಗೆ ಅಚ್ಚರಿಯ ಕಂಕಣಭಾಗ್ಯದ ಯೋಗ ತಂದೀತು. ಜಾಗ್ರತೆ ಅಗತ್ಯ.

ಮಕರ: ನಿಮ್ಮ ವೈಯಕ್ತಿಕ ವಿಚಾರದಲ್ಲಿ ನೀವೇ ಹತೋಟಿಯನ್ನು ಇಟ್ಟುಕೊಳ್ಳುವುದು ಅಗತ್ಯವಿದೆ. ಹಾಗೆಂದು ವೃತ್ತಿರಂಗದಲ್ಲಿ ನಿಮ್ಮ ಸ್ವಾಭಿಮಾನಕ್ಕೆ ತೀರಾ ಚ್ಯುತಿಯೇನೂ ತೋರಿಬಾರದು. ಸಿಟ್ಟು ಸಿಡುಕು ಅದುಮಿರಿ.

ಕುಂಭ: ನಿಮ್ಮ ಪರಿಶ್ರಮ, ಆತ್ಮವಿಶ್ವಾಸ, ದೃಢನಿರ್ಧಾರಗಳು ಕಾರ್ಯಸಾಧನೆಗೆ ಅನುಕೂಲವಿರುತ್ತದೆ. ಆರ್ಥಿಕವಾಗಿ ನಾನಾ ರೀತಿಯಲ್ಲಿ ಖರ್ಚುವೆಚ್ಚಗಳು ಅಧಿಕವಾಗಲಿದೆ. ಈ ಮಧ್ಯೆ ಅನಿರೀಕ್ಷಿತ ಧನಾಗಮನವಿದೆ.

ಮೀನ: ತಾಳ್ಮೆ ಸಮಾಧಾನದಿಂದ ಮಾತನ್ನುಆಡಿರಿ. ಇಲ್ಲದಿದ್ದಲ್ಲಿ ಕಷ್ಟವಾದೀತು. ಕೌಟುಂಬಿಕ ಸಮಸ್ಯೆಗಳು ಆಗಾಗ ಋಣಾತ್ಮಕ ಚಿಂತನೆಗೆ ಗುರಿ ಮಾಡಲಿದೆ. ಕಾರ್ಯರಂಗದಲ್ಲಿ ಎಡರುತೊಡರುಗಳಿದ್ದರೂ ಅಭಿವೃದ್ಧಿ ಇದೆ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

1-24-thursday

Daily Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ, ಶುಭಫ‌ಲ

1-aa

Daily horoscope;ಅಧಿಕ ಶುಭಫ‌ಲಗಳ ದಿನ, ಉದ್ಯೋಗ ಸ್ಥಾನದಲ್ಲಿ ಆನಂದಾನುಭವ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

1-24-monday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಆರ್ಥಿಕ ನೆರವು ಲಭ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.