ಇಂದಿನ ಗ್ರಹಬಲ: ಸಮಸ್ಯೆಗಳನ್ನು ಗುರುತಿಸಿಕೊಂಡು ಬುದ್ಧಿವಂತಿಕೆಯಿಂದ ಪರಿಹರಿಸಿಕೊಳ್ಳಬೇಕು


Team Udayavani, May 25, 2021, 7:17 AM IST

ಇಂದಿನ ಗ್ರಹಬಲ: ಬಂದ ಸಮಸ್ಯೆಗಳನ್ನು ಗುರುತಿಸಿಕೊಂಡು ಬುದ್ಧಿವಂತಿಕೆಯಿಂದ ಪರಿಹರಿಸಿಕೊಳ್ಳಬೇಕು

25-05-2021

ಮೇಷ: ಜೀವನದಲ್ಲಿ ಮೂಡಿಬಂದ ಗೊಂದಲಗಳು ಹಂತಹಂತವಾಗಿ ತಿಳಿಯಾಗಲಿದೆ. ಕೆಲವೊಂದು ಕಡೆ ಕಣ್ಣು ಹಾಯಿಸುವಾಗ ಅದೃಷ್ಟದ ಅಲೆಯು ಕಂಡುಬರುವುದು. ಜಾಣತನದಿಂದ ಮುನ್ನಡೆಸಿರಿ ನಿಮ್ಮ ಪಯಣ.

ವೃಷಭ: ಬಂದ ಸಮಸ್ಯೆಗಳನ್ನು ಗುರುತಿಸಿಕೊಂಡು ಬುದ್ಧಿವಂತಿಕೆಯಿಂದ ಪರಿಹರಿಸಿಕೊಳ್ಳಬೇಕು. ಸಾಂಸಾರಿಕವಾಗಿ ಹೊಂದಾಣಿಕೆಯು ಗಟ್ಟಿಯಾಗಿಸಿಕೊಳ್ಳಿರಿ. ಮನೆಯಲ್ಲಿ ಹಿರಿಯರ ಆರೋಗ್ಯದ ಬಗ್ಗೆ ಜಾಗ್ರತೆ ಮಾಡಿರಿ.

ಮಿಥುನ: ಆರ್ಥಿಕ ಪರಿಸ್ಥಿತಿಯು ಡೋಲಾಯಮಾನವಾಗಲಿದೆ. ಅತಿಯಾಗಿ ಚಿಂತಿಸದಿರಿ ಬಂದ ಪರಿಸ್ಥಿತಿಯನ್ನು ಧೈರ್ಯವಾಗಿ ಎದುರಿಸಿರಿ. ಶಾಂತಿ, ಸಹನೆ ಕಾಯ್ದುಕೊಂಡರೆ ನಿಮ್ಮ ಜೀವನವು ಸ್ವರ್ಗಮಯ.

ಕರ್ಕ: ದೂರ ಸಂಚಾರ ಯಾ ಚಾಲನೆಯಲ್ಲಿ ಗಮನವಿಡಿರಿ. ವಿಲಾಸೀ ವಸ್ತುಗಳ ಖರೀದಿಗೆ ಈ ಸಮಯವು ಸೂಕ್ತವಲ್ಲ. ನಿಮ್ಮಾಸೆಯನ್ನು ಸ್ವಲ್ಪ ಕಾಲ ಅದುಮಿಟ್ಟುಕೊಂಡರೆ ಉತ್ತಮ. ಮುಂದೆ ತನ್ನಿಂತಾನೆ ಉತ್ತಮ ಕಾಲ ಬರಲಿದೆ.

ಸಿಂಹ: ಒಡವೆ ವಸ್ತುಗಳ ಖರೀದಿಯಿಂದ ಗೃಹಿಣಿಗೆ ಸಂಭ್ರಮ ತಂದೀತು. ಶಾಸ್ತ್ರ ಪ್ರವೃತ್ತಿ , ಪುರೋಹಿತರಿಗೆ ಒಳ್ಳೆಯ ಉತ್ಪತ್ತಿ ಇರುತ್ತದೆ. ಸರಕಾರೀ ಕೆಲಸ ಕಾರ್ಯಗಳಲ್ಲಿ ತೊಡಕು ಕಾಣಿಸಿಕೊಂಡರೂ ಪೂರ್ಣವಾದೀತು.

ಕನ್ಯಾ: ಶೈಕ್ಷಣಿಕ ಕ್ಷೇತ್ರದವರಿಗೆ ಹೆಚ್ಚಿನ ಧನ ಸಂಗ್ರಹವಾದೀತು. ಸರಕಾರೀ ಕಡತ ವಿಲೇವಾರಿಯಲ್ಲಿ ಒತ್ತಡ ತಂದೀತು. ಪ್ರಯಾಣ ಕಂಡುಬಂದೀತು. ಆದರೂ ಅದರಲ್ಲಿ ಲಾಭವಿದೆ. ಮನಸ್ಸಿಗೆ ಸಮಾಧಾನ ತಂದೀತು.

ತುಲಾ: ಸಂಚಾರದಿಂದ ದೇಹಾಯಾಸಕ್ಕೆ ಕಾರಣವಾಗದಂತೆ ಹೆಚ್ಚಿನ ಜಾಗ್ರತೆ ವಹಿಸಬೇಕು. ನಿಮ್ಮ ಅಭಿವೃದ್ಧಿಗೆ ಹಿತಶತ್ರುಗಳ ಅಸೂಯೆಪಟ್ಟಾರು. ದೇಹಾರೋಗ್ಯ ಸುಧಾರಿಸಿದರೂ ಕಿರಿಕಿರಿ ತಪ್ಪದು. ಶ್ರೇಯೋಭಿವೃದ್ಧಿ ಆಗಲಿದೆ.

ವೃಶ್ಚಿಕ: ವ್ಯಾಪಾರಿಗಳು ಸಿಂಹಾವಲೋಕನ ಮಾಡಿಕೊಳ್ಳ ಬೇಕಾದೀತು. ರಾಜಕೀಯ ವೃತ್ತಿಯವರಿಗೆ ಮನಸ್ಸು ಸ್ಥಿರವಾಗಿರದು. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಅನುಕೂಲವಾದ ಫ‌ಲಿತಾಂಶ ಲಭಿಸುವುದು. ನಿಮಗೆ ಶುಭ ಸಮಾಚಾರವಿದೆ.

ಧನು: ಸಾಂಸಾರಿಕವಾಗಿ, ಕೌಟುಂಬಿಕ ಸಮಸ್ಯೆಗಳನ್ನು ಬದಿಗೊತ್ತಿ ಮಾನಸಿಕ ನೆಮ್ಮದಿ ಕಾಪಾಡಿಕೊಳ್ಳಬೇಕು. ನಿಮ್ಮ ಬಹುದಿನಗಳ ಕನಸು ನನಸಾಗಲಿದೆ. ಅವಿವಾಹಿತರಿಗೆ ಇದು ಉತ್ತಮ ಕಾಲವಾಗಿದೆ. ಕಿರು ಸಂಚಾರವಿದೆ.

ಮಕರ: ಪ್ರವಾಸ ಯೋಗದಿಂದ ಸಂತಸ, ಸಮಾಧಾನ ತಂದು ಕೊಟ್ಟಿàತು. ಪ್ರಯತ್ನಬಲದಲ್ಲಿ ವಿಶೇಷ ರೂಪದಲ್ಲಿ ಯಶಸ್ಸು ನಿಶ್ಚಿತವಾದೀತು. ಆರೋಗ್ಯಕ್ಕಾಗಿ ಆಗಾಗ ಚಿಂತೆ ಬಿಟ್ಟರೆ ಉಳಿದೆಲ್ಲಾ ಶುಭವಾಗಿ ಪರಿಣಮಿಸಲಿದೆ.

ಕುಂಭ: ಭೂ ವ್ಯವಹಾರದಲ್ಲಿ ಧನ ವಿನಿಯೋಗ ಲೆಕ್ಕಕ್ಕಿಂತ ಹೆಚ್ಚಾದೀತು. ವ್ಯಾಪಾರ, ವ್ಯವಹಾರದಲ್ಲಿ ಸಾಲ ವಾಪಸಾತಿಯಿಂದ ನೆಮ್ಮದಿ ಇರುತ್ತದೆ. ಶೇರು ಮುಂತಾದ ವಿನಿಯೋಗದಲ್ಲಿ ಯೋಚಿಸಿ ಮುಂದುವರಿಯಬೇಕು.

ಮೀನ: ವಿದ್ಯಾರ್ಥಿಗಳಿಗೆ ಜಯದ ನಿರೀಕ್ಷೆಯು ಸಫ‌ಲವಾಗಲಿದೆ. ಮಡದಿಯ ಬಹುದಿನಗಳ ಕನಸುಗಳು ನನಸಾಗಲಿವೆ. ಅವಿವಾಹಿತರಿಗೆ ಇದು ಉತ್ತಮ ಕಾಲ. ಪ್ರವಾಸ ಯೋಗದಿಂದ ಸಂತಸ ಹಾಗೂ ಸಮಾಧಾನವಾಗಲಿದೆ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.