ದಿನ ಭವಿಷ್ಯ: ಈ ರಾಶಿಯವರಿಂದು ಬಹು ಮಾತನಾಡಿ ತೊಂದರೆಗೊಳಗಾಗದಿರಿ!


Team Udayavani, Jul 25, 2021, 8:25 AM IST

horoscope

25-7-2021

ಮೇಷ ರಾಜಕೀಯ ಕಾರ್ಯ ಕ್ಷೇತ್ರದವರಿಗೆ ಅಭಿವೃದ್ಧಿ . ಕ್ರಯವಿಕ್ರಯದಲ್ಲಿ ತಾಳ್ಮೆ ಸಹನೆ ಅಗತ್ಯ. ಸ್ವಪ್ರಯತ್ನದಿಂದ ಧನಾಗಮ. ಸಹೋದರಾದಿ ವರ್ಗದಲ್ಲಿ ಪ್ರೋತ್ಸಾಹ. ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ವೃಷಭ: ಬಂಧುಗಳಿಂದ ಪ್ರೋತ್ಸಾಹ. ಗಂಟಲು ಸಂಬಂಧ ಆರೋಗ್ಯ ಗಮನಿಸಿ. ಗೌರವದಿಂದ ಕೂಡಿದ ಸ್ಥಾನಮಾನ ಧನಾರ್ಜನೆ. ಕುಟುಂಬ ಸಮೇತ ಸಂಚಾರ. ಮಕ್ಕಳ ವಿಷಯದಲ್ಲಿ ತೃಪ್ತಿ. ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತ ಚಟುವಟಿಕೆ.

ಮಿಥುನ: ಬಹು ಮಾತನಾಡಿ ತೊಂದರೆಗೊಳಗಾಗದಿರಿ. ಆರೋಗ್ಯದ ಬಗ್ಗೆ ಗಮನವಿರಲಿ. ಉದ್ಯೋಗದಲ್ಲಿ, ಹಣಕಾಸಿನ ವಿಚಾರದಲ್ಲಿ ಸಾಹಸ ಮಾಡದಿರಿ. ಸ್ತ್ರೀ ಪುರುಷರು ಪರಸ್ಪರ ಪ್ರೋತ್ಸಾಹಿಸಿ ಕಾರ್ಯ ಸಾಧಿಸಿಕೊಳ್ಳಿ

ಕರ್ಕ: ಮಕ್ಕಳಲ್ಲಿ, ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಪ್ರಯಾಣದಿಂದ ಸುಖ ಸಂತೋಷ. ಬರಬೇಕಾದ ಸಂಪತ್ತಿಗೆ ಪ್ರಯತ್ನಿಸಿದರೆ ಸಿಗುವ ಅವಕಾಶ. ಸಹೋದರರಿಂದ ಸಂತೋಷದ ವಾರ್ತೆ

ಸಿಂಹ: ಕೆಲಸ ಕಾರ್ಯಗಳ ಗುಣ ದೋಷ ಅರಿಯದೇ ಉತ್ಸಾಹದಿಂದ ಧುಮುಕದಿರಿ. ಸಮುದ್ರೋತ್ಪನ್ನ ವಸ್ತುಗಳಲ್ಲಿ ಆಸಕ್ತಿ. ದೇವತಾ ಕಾರ್ಯಕ್ಕೆ ಧನವ್ಯಯ. ಮಕ್ಕಳಿಂದ ಸಂತೋಷ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ.

ಕನ್ಯಾ: ನೀರಿನಿಂದ ಉದ್ಭವಿಸಿದ ಪದಾರ್ಥಗಳ ಕ್ರಯ ವಿಕ್ರಯದಲ್ಲಿಯೂ, ವಿದೇಶ ವ್ಯವಹಾರಗಳಲ್ಲಿ ಉತ್ತಮ ಲಾಭದಾಯಕ. ವಿದ್ಯಾರ್ಥಿಗಳಿಗೆ ಸಂಶೋಧಕರಿಗೆ ಅತ್ಯುತ್ತಮ ದಿನ

ತುಲಾ; ಸ್ತ್ರೀ ಪುರುಷರಿಗೆ ವ್ಯಾಪರಸ್ಥರಿಂದ ಸಹಾಯ ಲಾಭ. ಉತ್ತಮ ಗೌರವದಿಂದ ಕೂಡಿದ ಧನಾರ್ಜನೆ. ಜ್ಞಾನಕ್ಕೆ ಮನ್ನಣೆ. ಸಹೋದರರಿಗೆ ಅಭಿವೃದ್ಧಿ . ದೇವತಾ ಕಾರ್ಯದಲ್ಲಿ ಗೊಂದಲ ವಿದ್ದರೂ ಸಫ‌ಲತೆ ಸಾಧಿಸಿದ ತೃಪಿ

ವೃಶ್ಚಿಕ: ಉದ್ಯೋಗ ನಿಮಿತ್ತ ಪ್ರಯಾಣ. ನಿರೀಕ್ಷಿತ ಸ್ಥಾನ ಸುಖ. ಸ್ವಪ್ರಯತ್ನದಿಂದ ಕೂಡಿದ ಧನಾರ್ಜನೆ. ಗೃಹೋಪಯೋಗಿ ವಸ್ತು ಸಂಗ್ರಹ. ದಾಂಪತ್ಯದಲ್ಲಿ ತೃಪ್ತಿ. ಮಕ್ಕಳ ವಿಚಾರದಲ್ಲಿ ತಾಳ್ಮೆ ಅಗತ್ಯ. ಆರೋಗ್ಯದ ಬಗ್ಗೆ ಗಮನವಿರಲಿ

ಧನು: ಧನಾರ್ಜನೆಗೆ ಸರಿಯಾದ ಖರ್ಚು. ಆರೋಗ್ಯ ದಲ್ಲಿ ಏರಿಳಿತದ ಸ್ಥಿತಿ. ಕಾರ್ಮಿಕ ವರ್ಗದವರಿಂದಲೂ ಸಹೋದರಾದಿ ವರ್ಗದವರಿಂದಲೂ ಸುಖ. ದೇವತಾ ಕಾರ್ಯ ಗಳಲ್ಲಿ ಅಡಚಣೆ ವಿಳಂಬ.

ಮಕರ: ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ. ಆಹಾರೋದ್ಯಮದವರಿಗೆ ಅಭಿವೃದ್ಧಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ.

ಕುಂಭ: ಮಕ್ಕಳ ವಿಚಾರದಲ್ಲಿ ಸಂತೋಷ. ನಿರೀಕ್ಷಿತ ಧನಾಗಮ. ಸಹೋದರ ಸಮಾನರಿಗೆ ದೀರ್ಘ‌ ಪ್ರಯಾಣ ಸುಖ. ಉದ್ಯೋಗ ವಿಚಾರದಲ್ಲಿ , ಪಾಲುದಾರಿಕಾ ವ್ಯವಹಾರದಲ್ಲಿ ಜವಾಬ್ದಾರಿ ವಹಿಸುವುದರಿಂದ ಅನುಕೂಲಕರ ವಾತಾವರಣ.

ಮೀನ: ದೂರ ಪ್ರಯಾಣ, ಗೃಹೋಪ ವಸ್ತು ಸಂಗ್ರಹ. ಸಾಂಸಾರಿಕ ಸುಖ ವೃದ್ಧಿ ಮಕ್ಕಳಿಗೆ ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾರ್ಜನೆ. ಗುರು ಹಿರಿಯರ ಆರೋಗ್ಯ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯದಿಂದ ತೃಪ್ತಿ .

 ಜಯತೀರ್ಥ ಆಚಾರ್ಯ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.